• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಮ ಕಾಲ್ಪನಿಕ ಎಂದ ಕಾಂಗ್ರೆಸ್ಸಿಂದ ‘ಜೈ ಸಿಯಾ ರಾಂ’ ಜಪ: ಮೋದಿ

Feb 17 2024, 01:15 AM IST
ಆಬ್‌ಕಿ ಬಾರ್‌ ಎನ್‌ಡಿಎ ಸರ್ಕಾರ್‌, 400 ಪಾರ್‌ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದೇಶಕ್ಕಿಂತ ಕಾಂಗ್ರೆಸ್‌ಗೆ ಕುಟುಂಬ ಹಿತಾಸಕ್ತಿಯೇ ಹೆಚ್ಚು, ದೊಡ್ಡ ಹಗರಣವೇ ಇತಿಹಾಸದಲ್ಲಿ ಕಾಂಗ್ರೆಸ್ ಸಾಧನೆ ಎಂದು ಕಿಡಿ ಕಾರಿದ್ದಾರೆ.

ರಾಮ ಮಂದಿರ ಸ್ಮರಣಾರ್ಥ ಕೇಂದ್ರದಿಂದ ನಾಣ್ಯ ಬಿಡುಗಡೆ

Feb 16 2024, 01:46 AM IST
ಒಂದು ಬದಿಯಲ್ಲಿ ರಾಮಲಲ್ಲಾ, ಮತ್ತೊಂದೆಡೆ ಮಂದಿರ ಇರುವ ನಾಣ್ಯವನ್ನು ವಿತ್ತ ಸಚಿವಾಲಯ ಬಿಡುಗಡೆ ಮಾಡಿದೆ.

ರಾಮ ಮಂದಿರ, ಮೋದಿ ಹೊಗಳಿದ್ದ ಆಚಾರ್ಯ ಕಾಂಗ್ರೆಸ್‌ನಿಂದ ವಜಾ

Feb 11 2024, 01:47 AM IST
ರಾಮಮಂದಿರ ಉದ್ಘಾಟನೆಯನ್ನು ಮೆಚ್ಚುಗೆ ವ್ಯಕ್ತಪಡಿಸಿದ್ದ ಹಿರಿಯ ಕಾಂಗ್ರೆಸ್‌ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂರನ್ನು ಕಾಂಗ್ರೆಸ್‌ 6 ವರ್ಷಗಳ ಕಾಲ ವಜಾ ಮಾಡಿದೆ

ರಾಮ ಮಂದಿರ ನಿರ್ಮಾಣಕ್ಕೆ ವಿರೋಧಿಸಿದವರೇ ಜೈಶ್ರೀರಾಮ ಅನುತ್ತಿದ್ದಾರೆ

Feb 09 2024, 01:46 AM IST
ಯಾವ ಅಸುರ ಶಕ್ತಿಗಳು ರಾಮ ಮಂದಿರ ನಿರ್ಮಾಣ ವಿರೋಧಿಸಿದವೋ, ಕರಸೇವಕರನ್ನು ದಮನಿಸಿದವೋ ಆ ಶಕ್ತಿಗಳೇ ಇಂದು ಜೈ ಶ್ರೀರಾಮ ಘೋಷಣೆ ಮೊಳಗಿಸುತ್ತಿವೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ ಹೇಳಿದರು.

ಪಾವಗಡ: ರಾಮತೀರ್ಥ, ರಾಮ ದೇಗುಲ ಜೀರ್ಣೋದ್ಧಾರಕ್ಕೆ ನಾಗರಿಕರ ಮನವಿ

Feb 07 2024, 01:50 AM IST
ತಾಲೂಕಿನ ನಿಡಗಲ್‌ ಬೆಟ್ಟದ ರಾಮತೀರ್ಥ ಕಲ್ಯಾಣಿ ಹಾಗೂ ಶ್ರೀರಾಮಲಲ್ಲಾ ದೇವಸ್ಥಾನ ಪ್ರಗತಿಗೆ ಅನುದಾನ ಬಿಡುಗಡೆಗೊಳಿಸುವಂತೆ ಇಲ್ಲಿನ ಸಾವಿರಾರು ಸಂಖ್ಯೆಯ ನಾಗರಿಕರು ಹಾಗೂ ಸಂಘಸಂಸ್ಥೆಗಳ ಪ್ರತಿನಿಧಿಗಳು ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನಾವು ಮಕ್ಕಳ ಜ್ಞಾನ, ಸುಜ್ಞಾನ ಕಲಿಕೆಗೆ ಗಮನ ನೀಡುತ್ತಿಲ್ಲ: ಚೇತನ್ ರಾಮ್

Feb 05 2024, 01:46 AM IST
ವಿದ್ಯಾರ್ಥಿಗಳಲ್ಲಿ ನೈತಿಕ ಪ್ರಜ್ಞೆ ಮಾನವೀಯ ಗುಣಗಳು ಕುಸಿತವಾಗುತ್ತಿದೆ. ಅಂಕಗಳಿಕೆ ಮಾನದಂಡದ ಅಡಿಯಲ್ಲಿ ವ್ಯಕ್ತಿತ್ವ ವಿಕಸನಕ್ಕೆ ಆದ್ಯತೆ ನೀಡದಿದ್ದರೆ ಉತ್ತಮ ಪ್ರಜೆ ಸೃಷ್ಟಿಸಲು ಸಾಧ್ಯವಿಲ್ಲ. ಪಿಯು ಶಿಕ್ಷಣ ವಿದ್ಯಾರ್ಥಿಗಳ ಪಾಲಿಗೆ ಮಹತ್ವರ ಘಟ್ಟವಾಗಿದೆ. ಮಕ್ಕಳಿಗೆ ಭವಿಷ್ಯ ರೂಪಿಸಲು ಉಪನ್ಯಾಸಕರ ಪಾತ್ರ ಹಿರಿದಾಗಿದೆ. ಆದರೆ, ಪಿಯು ಶಿಕ್ಷಣ ತ್ರಿಶಂಕು ಸ್ಥಿತಿ ತಲುಪುತ್ತಿದೆ.

ಬಿಜೆಪಿಗರಿಗೆ ಹನುಮ, ರಾಮ ಬೇಕಿಲ್ಲ, ಮತ ಬೇಕಿದೆ: ಸಚಿವ ಆರ್‌. ಬಿ. ತಿಮ್ಮಾಪುರ

Jan 31 2024, 02:21 AM IST
ಬಾಗಲಕೋಟೆ: ಈ ದೇಶದಲ್ಲಿ ಕೆಲವರಿಂದ ಕಿಡಿಗೇಡಿತನ ಕೆಲಸಗಳು ನಡೆಯುತ್ತಿವೆ. ಚುನಾವಣೆ ಬಂದಾಗ ಕೋಮು ಗಲಭೆ, ಜಾತಿ ಗಲಭೆ ಎಬ್ಬಿಸಿ ಆ ಮೂಲಕ ಲಾಭ ಪಡೆಯಲು ಬಿಜೆಪಿ ಕುತಂತ್ರ ಮಾಡುತ್ತಿದೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ನಿನ್ನೆ ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಬ್ಯಾನರ್‌ಗಳಿಗೆ ಕಲ್ಲೆಸೆತದ ಘಟನೆ ಪ್ರಸ್ತಾಪಿಸಿ ಮಾತನಾಡಿದರು.

ಗಾಂಧೀಜಿ ರಾಮ ರಾಜ್ಯದ ಕನಸು ಈಡೇರಿದಿಯೇ?: ಬಿ.ಎನ್. ವಾಸರೆ

Jan 31 2024, 02:17 AM IST
ಗಾಂಧೀಜಿ ಜಾತಿ, ಧರ್ಮ, ಪ್ರದೇಶ ಮೀರಿ ಈ ದೇಶ ಒಂದುಗೂಡಿಸಿ ಸ್ವಾತಂತ್ರ‍್ಯ ಹೋರಾಟ ರೂಪಿಸಿದ್ದರು. ಜತೆಗೆ ದೇಶಕ್ಕೆ ಸ್ವಾತಂತ್ರ‍್ಯ ತಂದುಕೊಡುವಲ್ಲಿ ನಾಯಕತ್ವ ವಹಿಸಿದ್ದರು.

ಕುವೈತ್‌: ರಾಮ ಪ್ರತಿಷ್ಠಾಪನೆ ಸಂಭ್ರಮಿಸಿದ 9 ಭಾರತೀಯರ ವಜಾ

Jan 28 2024, 01:16 AM IST
ರಾಮಮಂದಿರದ ಉದ್ಘಾಟನೆಯ ದಿನ ಕಚೇರಿಯಲ್ಲಿ ಸಂಭ್ರಮಾಚರಣೆ ಮಾಡಿದ ಅರೋಪದ ಮೇಲೆ ಕುವೈತ್‌ ಮೂಲದ ಕಂಪನಿಯೊಂದು ತನ್ನ 9 ಉದ್ಯೋಗಿಗಳನ್ನು ವಜಾ ಮಾಡಿದೆ.

ರಾಮ ಮಂದಿರದಲ್ಲಿ ‘ರಾಗ ಸೇವೆ’ ಆರಂಭ, ಹೇಮಾ ಮಾಲಿನಿ ಸೇರಿ 100 ಕಲಾವಿದರಿಂದ ಕಾರ್ಯಕ್ರಮ

Jan 27 2024, 01:29 AM IST
ರಾಮಮಂದಿರದಲ್ಲಿ ಹೇಮಾಮಾಲಿನಿ ತಂಡದಿಂದ ಶುಕ್ರವಾರದಿಂದ 45 ದಿನಗಳ ಕಾಲ ಭಕ್ತಿ ಸಂಗೀತ ರಾಗ ಉತ್ಸವ ಸೇವೆ ಸಲ್ಲಿಸಲಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 19
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved