• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಾಂಧೀಜಿ ರಾಮ ರಾಜ್ಯದ ಕನಸು ಈಡೇರಿದಿಯೇ?: ಬಿ.ಎನ್. ವಾಸರೆ

Jan 31 2024, 02:17 AM IST
ಗಾಂಧೀಜಿ ಜಾತಿ, ಧರ್ಮ, ಪ್ರದೇಶ ಮೀರಿ ಈ ದೇಶ ಒಂದುಗೂಡಿಸಿ ಸ್ವಾತಂತ್ರ‍್ಯ ಹೋರಾಟ ರೂಪಿಸಿದ್ದರು. ಜತೆಗೆ ದೇಶಕ್ಕೆ ಸ್ವಾತಂತ್ರ‍್ಯ ತಂದುಕೊಡುವಲ್ಲಿ ನಾಯಕತ್ವ ವಹಿಸಿದ್ದರು.

ಕುವೈತ್‌: ರಾಮ ಪ್ರತಿಷ್ಠಾಪನೆ ಸಂಭ್ರಮಿಸಿದ 9 ಭಾರತೀಯರ ವಜಾ

Jan 28 2024, 01:16 AM IST
ರಾಮಮಂದಿರದ ಉದ್ಘಾಟನೆಯ ದಿನ ಕಚೇರಿಯಲ್ಲಿ ಸಂಭ್ರಮಾಚರಣೆ ಮಾಡಿದ ಅರೋಪದ ಮೇಲೆ ಕುವೈತ್‌ ಮೂಲದ ಕಂಪನಿಯೊಂದು ತನ್ನ 9 ಉದ್ಯೋಗಿಗಳನ್ನು ವಜಾ ಮಾಡಿದೆ.

ರಾಮ ಮಂದಿರದಲ್ಲಿ ‘ರಾಗ ಸೇವೆ’ ಆರಂಭ, ಹೇಮಾ ಮಾಲಿನಿ ಸೇರಿ 100 ಕಲಾವಿದರಿಂದ ಕಾರ್ಯಕ್ರಮ

Jan 27 2024, 01:29 AM IST
ರಾಮಮಂದಿರದಲ್ಲಿ ಹೇಮಾಮಾಲಿನಿ ತಂಡದಿಂದ ಶುಕ್ರವಾರದಿಂದ 45 ದಿನಗಳ ಕಾಲ ಭಕ್ತಿ ಸಂಗೀತ ರಾಗ ಉತ್ಸವ ಸೇವೆ ಸಲ್ಲಿಸಲಿದ್ದಾರೆ.

ರಾಮ-ಲಕ್ಷ್ಮಣರಿಗೆ ಸೀತೆ ಮಾಂಸದಡುಗೆ: ಕೇರಳ ಸಿಪಿಐ ಶಾಸಕ ಪೋಸ್ಟ್‌

Jan 26 2024, 01:48 AM IST
ವನವಾಸದ ಸಂದರ್ಭದಲ್ಲಿ ರಾಮ-ಲಕ್ಷ್ಮಣರಿಗೆ ಸೀತೆ ಮಾಂಸದಡುಗೆ ಮಾಡಿ ಬಡಿಸುತ್ತಿದ್ದಳು ಎಂದು ಕೇರಳ ತ್ರಿಶ್ಶೂರ್‌ ಶಾಸಕ ಬಾಲಚಂದ್ರನ್‌ ಪೋಸ್ಟ್ ಹಾಕಿ ವಿವಾದ ಸೃಷ್ಟಿಸಿದ್ದಾರೆ. ನಂತರ ಡಿಲೀಟ್‌ ಮಾಡಿ ಕ್ಷಮೆಯಾಚಿಸಿದ್ದಾರೆ.

ರಾಮ ಪ್ರಾಣಪ್ರತಿಷ್ಠಾಪನೆ ದಿನ ‘ಶೋಭಾ ರಾಮಾಯಣ’ ಬಿಡುಗಡೆ

Jan 25 2024, 02:01 AM IST
ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ದೇವಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೇಖಕಿ ಅವರ ಪುತ್ರ ಅನ್ವಿತ್ ಹರಿಪ್ರಸಾದ್ ಗ್ರಂಥವನ್ನು ಬಿಡುಗಡೆ ಮಾಡಿದರು.

ರಾಮ ಮಂದಿರದ ಮೇಲೆ ಹಸಿರು ಬಾವುಟದ ಸ್ಟೇಟಸ್‌!: ಯುವಕನ ಬಂಧನ

Jan 25 2024, 02:01 AM IST
ರಾಮ ಮಂದಿರದ ಮೇಲೆ ಹಸಿರು ಬಾವುಟ ಹಾರಿಸಿ ಸ್ಟೇಟಸ್ ಇಟ್ಟಿದ್ದ ಯುವಕನನ್ನುಗರಗ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಾಮ ರಾಜ್ಯಕ್ಕೆ ಕಾಯ್ದೆ ಬೇಕಾಗಿಲ್ಲ

Jan 25 2024, 02:01 AM IST
ರಾಮ ರಾಜ್ಯವಾಗಲು ಕಾನೂನು ಕಾಯ್ದೆಗಳು ಬೇಕಾಗಿಲ್ಲ. ರಾಮನಲ್ಲಿದ್ದ ಗುಣ ಪ್ರತಿಯೊಬ್ಬರು ಅಳವಡಿಸಿಕೊಂಡರೆ ಅದುವೆ ನಿಜವಾದ ರಾಮ ರಾಜ್ಯ.

ಬ್ರಾಹ್ಮಣ ಸಮಾಜದಿಂದ ರಾಮ ತಾರಕಮಂತ್ರ ಹೋಮ

Jan 24 2024, 02:03 AM IST
ಇಳಕಲ್ಲ: ಅಯೋಧ್ಯಾ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಇಳಕಲ್ಲ ವೆಂಕಟೇಶ ದೇವಸ್ಥಾನದಲ್ಲಿ ಸೋಮವಾರ ಮುಂಜಾನೆಯಿಂದ ಪಾರಾಯಣ, ರಾಮತಾರಕ ಮಂತ್ರಾಂಗ ಹೋಮ, ಅನ್ನಸಂತರ್ಪಣೆ, ದೀಪೋತ್ಸವ, ಸಾಮೂಹಿಕ ಭಜನೆ, ತೊಟ್ಟಿಲೋತ್ಸವ ಇತರ ಕಾರ್ಯಕ್ರಮಗಳು ನಡೆದವು. ಬ್ರಾಹ್ಮಣ ಸಮಾಜದ ಅಧ್ಯಕ್ಷ ಪಾಂಡುರಂಗ ಕುಲಕರ್ಣಿ ನೇತೃತ್ವದಲ್ಲಿ ನಡೆದ ಎಲ್ಲ ಕಾರ್ಯಕ್ರಮಗಳಲ್ಲಿ ಹಿರಿಯರು, ಯುವಕರು, ಮಹಿಳೆಯರು, ಮಕ್ಕಳು ಭಾಗವಹಿಸಿದ್ದರು.

ರೂಪಿಕಾ ಸಾರಥ್ಯದ ಜಾನಕಿ ರಾಮ ಆಲ್ಬಂ ಬಿಡುಗಡೆ

Jan 24 2024, 02:03 AM IST
ನಟಿ ರೂಪಿಕಾ ಸಾರಥ್ಯದಲ್ಲಿ ಜಾನಕಿ ರಾಮ ಆಲ್ಬಂ ಬಿಡುಗಡೆ ಆಗಿದೆ

ರಾಮ ಬರಿ ಹೆಸರಲ್ಲ ಅದು ಹಿಂದುತ್ವದ ಉಸಿರು: ಸಿದ್ದು ಸವದಿ

Jan 24 2024, 02:01 AM IST
ಅನ್ನಪೂರ್ಣೇಶ್ವರ ದೇವಸ್ಥಾನದಲ್ಲಿ ದೀಪೋತ್ಸವ ನಡೆಯಿತು. ಇದೆ ವೇಳೆ ಶಾಲೆಯ ಮಕ್ಕಳಿಂದ ರಾಮಾಯಣ ಕಿರುನಾಟಕ ಪ್ರದರ್ಶನ ಕೂಡ ಜರುಗಿತು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 19
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved