• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಗೆಬಗೆ ಆಭರಣ, ಹಳದಿ ಪಂಚೆಯಲ್ಲಿ ಮಿಂಚಿದ ರಾಮ

Jan 23 2024, 01:46 AM IST
ಅಯೋಧ್ಯೆಯಲ್ಲಿ ವಿರಾಜಮಾನನಾದ ಶ್ರೀರಾಮನ ಚಿನ್ನಾಭರಣಗಳನ್ನು ಲಖನೌ ಜ್ಯುವೆಲ್ಲರಿಯಿಂದ ತಯಾರಿಸಲಾಗಿದೆ. ರಾಮನ ಉಡುಪು ದಿಲ್ಲಿ ವಿನ್ಯಾಸಕನಿಂದ ನಿರ್ಮಿತವಾಗಿದೆ.

ಅಯೋಧ್ಯೆಯಲ್ಲಿ ರಾಮ ಪ್ರತಿಷ್ಠಾಪನೆ: ಕಾಫಿ ನಾಡಿನಾದ್ಯಂತ ಹಬ್ಬದ ಸಡಗರ

Jan 23 2024, 01:45 AM IST
ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮ ಮಂದಿರದಲ್ಲಿ ಬಾಲರಾಮನ ನೂತನ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವವನ್ನು ಕಾಫಿ ನಾಡಿನಾದ್ಯಂತ ಸಡಗರ, ಸಂಭ್ರಮದಿಂದ ಹಬ್ಬದ ರೀತಿಯಲ್ಲಿ ಸೋಮವಾರ ಆಚರಣೆ ಮಾಡಲಾಯಿತು.

ರಾವಣ ಮಂದಿರದಲ್ಲಿ ಇದೇ ಮೊದಲ ಬಾರಿಗೆ ರಾಮ ವಿಗ್ರಹ ಸ್ಥಾಪನೆ

Jan 23 2024, 01:45 AM IST
ಉತ್ತರ ಪ್ರದೇಶದ ಬಿಸ್ರಾಖ್‌ ಗ್ರಾಮದಲ್ಲಿ ರಾವಣನಿಗೆ ಪೂಜೆಗೊಳ್ಳುವ ಶಿವ ಮಂದಿರದಲ್ಲಿ ರಾಮನನ್ನು ಪ್ರತಿಷ್ಠಾಪಿಸಿ ಪ್ರತಿನಿತ್ಯ ಪೂಜೆ ನಡೆಸಲಾಗುತ್ತದೆ.

ದತ್ತಪೀಠದಲ್ಲಿ ರಾಮ ತಾರಕ ಹೋಮಕ್ಕೆ ಅವಕಾಶ ನಿರಾಕರಣೆ ಡಿಸಿ ಕಚೇರಿ ಎದುರು ಪ್ರತಿಭಟನೆ

Jan 23 2024, 01:45 AM IST
ಗುರು ದತ್ತಾತ್ರೇಯಪೀಠ ಬಾಬಾಬುಡನ್ ಗಿರಿಯಲ್ಲಿ ರಾಮ ತಾರಕ ಹೋಮ ನಡೆಸಲು ಜಿಲ್ಲಾಡಳಿತ ಅನುಮತಿ ನೀಡದ ಕಾರಣಕ್ಕೆ ವಿಶ್ವಹಿಂದೂ ಪರಿಷತ್- ಬಜರಂಗದಳದ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ರಾಮ ಮಂದಿರ ಮಾದರಿ ಟ್ಯಾಟ್ಯೂ ಕರೆ ಯುವಕರ ಚಿತ್ತ

Jan 22 2024, 02:22 AM IST
ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಕೋಟೆ ನಾಡು ಚಿತ್ರದುರ್ಗದಲ್ಲಿ ಯುವಕರು ರಾಮ ಮಂದಿರ ಮಾದರಿಯ ಟ್ಯಾಟ್ಯೂ ಕಡೆ ತಮ್ಮ ಚಿತ್ತ ಹಾಕಿದ್ದಾರೆ.

ಚಿಕ್ಕಮಗಳೂರು: ಇಂದು ವಿವಿಧ ದೇವಸ್ಥಾನಗಳಲ್ಲಿ ರಾಮ ತಾರಕ ಹೋಮ, ಭಜನೆ

Jan 22 2024, 02:22 AM IST
ಅಗ್ರಹಾರದ ಉಮಾ ಮಹೇಶ್ವರ ದೇವಸ್ಥಾನದಲ್ಲಿ ಪುರೋಹಿತ ವೃಂದದವರಿಂದ ಬೆಳಗ್ಗೆ 7ಗಂಟೆಯಿಂದ ರಾಮತಾರಕ ಹೋಮ ನಡೆಯಲಿದೆ. ಸಂಜೆ 5ಗಂಟೆಯಿಂದ ಲಲಿತ ಭಜನಾ ಮಂಡಳಿಯವರಿಂದ ಭಜನೆ, ಪ್ರಾಕಾರೋತ್ಸವ, ಅಷ್ಠವಧಾನ ಸೇವೆ, ದೀಪೋತ್ಸವ, ಪ್ರಸಾದ ವಿನಿಯೋಗ ನಡೆಯಲಿದೆ.

ರಾಮಕುಂಜದಿಂದ ರಾಮ ಜನ್ಮ ಭೂಮಿಯವರೆಗೆ ವಿಶ್ವೇಶತೀರ್ಥರ ಪಯಣ

Jan 22 2024, 02:19 AM IST
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದ ರಾಮಕುಂಜ ಪೇಜಾವರ ಮಠಾಧೀಶ ವೃಂದಾವನಸ್ಥ ವಿಶ್ವೇಶತೀರ್ಥರ ಜನ್ಮ ಭೂಮಿ. ಈ ಹಳ್ಳಿಯ ಸಂಸ್ಕಾರವಂತ ಕುಟುಂಬದ ಕುಡಿ ವೆಂಕಟ್ರಾಮ. ಪೇಜಾವರ ಪೀಠವೇರಿ ಸಂತ ಕುಲಕ್ಕೆ ಆದರ್ಶತೆ ತೋರಿದ, ಆಧುನಿಕ ಜಗತ್ತಿಗೆ ಪರಿವರ್ತನೆಯ ಪಾಠ ಹೇಳಿದ ಮಹಿಮಾನ್ವಿತರು. ಅಯೋಧ್ಯೆ ಹೋರಾಟದ ವರೆಗಿನ ಅವರು ಸಾಗಿದ ದಾರಿ ಅಪೂರ್ವ.

ರಾಮ ಮಂದಿರ ಲೋಕಾರ್ಪಣೆ, ಗೋಕರ್ಣದಲ್ಲಿ ಸಂಭ್ರಮ

Jan 22 2024, 02:18 AM IST
ಶ್ರೀರಾಮ ಜನ್ಮಭೂಮಿಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಗೋಕರ್ಣದಲ್ಲಿ ವಿವಿಧ ಕಾರ್ಯಕ್ರಮ ನಡೆಯುತ್ತಿದ್ದು, ಪುಣ್ಯಕ್ಷೇತ್ರ ಶೃಂಗಾರಗೊಂಡಿದೆ.

ಜಗತ್ತಿನ ಒಳಿತಿಗೆ ರಾಮ ಬೇಕು: ಡಾ.ಜೆ.ಪಿ. ಕೃಷ್ಣೇಗೌಡ

Jan 22 2024, 02:18 AM IST
ಚಿಕ್ಕಮಗಳೂರಿನ ರಂಗಣ್ಣನವರ ಛತ್ರದಲ್ಲಿ ಶ್ರೀರಾಮ ಸಾಂಸ್ಕೃತಿಕ ಸಂಭ್ರಮದಲ್ಲಿ ಸುಗಮ ಸಂಗೀತಗಂಗಾ ಅಧ್ಯಕ್ಷರಾದ ಡಾ.ಕೃಷ್ಣೇಗೌಡರು ಮಾತನಾಡಿದರು. ಸಮಾಜದ ಒಳಿತಿಗೆ ರಾಮ, ಸೀತಾಮಾತೆ, ಲಕ್ಷ್ಮಣ ಸೇರಿ ರಾಮಾಯಣ ಮಾರ್ಗದರ್ಶಿಯಾಗಿದೆ ಎಂದು ಹೇಳಿದರು.

ರಾಮ ಮಂದಿರ ಉದ್ಘಾಟನೆ, ಹಳಿಯಾಳದಲ್ಲಿ ಹಬ್ಬದ ವಾತಾವರಣ

Jan 22 2024, 02:17 AM IST
ಅಯೋಧ್ಯೆಯಲ್ಲಿ ಸೋಮವಾರ ರಾಮಮಂದಿರ ಲೋಕಾರ್ಪಣೆಯಾಗುತ್ತಿರುವ ಶುಭ ಗಳಿಗೆಯಲ್ಲಿ ಹಳಿಯಾಳ ತಾಲೂಕಿನ 80ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಅನ್ನಪ್ರದಾಸ ವಿತರಣೆ ನಡೆಯಲಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 19
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved