• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಸಾಕ್ಷಿ; ಪೂರ್ವಜನ್ಮದ ಪುಣ್ಯ

Jan 22 2024, 02:17 AM IST
ಮಂದಿರ ಪುನಾ ನಿರ್ಮಾಣ ತನ್ನ ಜನ್ಮ ಸ್ಥಾನದಲ್ಲಿಯೇ ಶ್ರೀರಾಮನ ಪ್ರತಿಷ್ಠಾಪನೆ, ಬರಲಿರುವ ಸಮಯದಲ್ಲಿ ಭಾರತವನ್ನು ನಮ್ಮೆಲ್ಲ ಹಿರಿಯರ ಆಶಯದಂತೆ ಜಗದ್ಗುರುವಿನ ಸ್ಥಾನದಲ್ಲಿ ಮೆರೆಸಲು ನಿಸ್ಸಂಶಯವಾಗಿ ಎಲ್ಲಾ ಭಾರತೀಯರಿಗೆ ಪ್ರೇರಣೆ ಸಿಗುತ್ತದೆ.

ಕಾಫಿ ನಾಡಿನಾದ್ಯಂತ ರಾಮ ನಾಮ ಸ್ಮರಣೆ: ಜೈ ಶ್ರೀರಾಮ್‌ ಘೋಷಣೆ

Jan 22 2024, 02:17 AM IST
ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾನೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ಶ್ರೀರಾಮನ ಪ್ಲೆಕ್ಸ್‌ ಹಾಗೂ ಬಂಟಿಂಗ್ಸ್‌ ನಿಂದ ಅಲಂಕಾರಗೊಳಿಸಿರುವುದು.

ಕರಸೇವಕರ ಬಲಿದಾನದ ಪ್ರತೀಕ ಅಯೋಧ್ಯೆ ರಾಮ ಮಂದಿರ

Jan 22 2024, 02:17 AM IST
ಆ ಹೋರಾಟದಲ್ಲಿ ಭಾಗವಹಿಸಿದ ಲಕ್ಷಾಂತರ ಕರಸೇವಕರು ಅಯೋಧ್ಯ ಕಡೆ ಬರುವಾಗ ಕೆಲವರು ತಮ್ಮ ಧರ್ಮ ಪತ್ನಿಯರ ಕುಂಕುಮ ಅಳಿಸಿ ತಾಳಿ ಹರೆದು ಭಾಗವಹಿಸಿದ್ದರು. ಏಕೆಂದರೆ ನಾವು ಈ ಹೋರಾಟದಲ್ಲಿ ಭಾಗವಹಿಸಿದಾಗ ಮರುಳಿ ಜೀವಂತವಾಗಿ ಬರುವ ಭರವಸೆ ಇರಲಿಲ್ಲ.

ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ: ಹಾಸನದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ

Jan 22 2024, 02:16 AM IST
ಅಯೋಧ್ಯೆಯಲ್ಲಿ ಬಾಲರಾಮನ ದೇವರ ಪ್ರಾಣ ಪ್ರತಿಷ್ಠಾಪನ ಮಹೋತ್ಸವ ಸೋಮವಾರ ನಡೆಯುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಹಾಗೂ ನಗರದ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಹೋಮ ಹವನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಚರಿಸಲು ಸಿದ್ಧತೆ ಮಾಡಲಾಗಿದೆ.

ತಮಿಳ್ನಾಡಲ್ಲಿ ಇಂದು ರಾಮ ಪೂಜೆಗೆ ನಿಷೇಧ: ನಿರ್ಮಲಾ; ಆರೋಪ ಸುಳ್ಳು: ಸರ್ಕಾರ

Jan 22 2024, 02:16 AM IST
ತಮಿಳುನಾಡಿನಲ್ಲಿ ರಾಮಮಂದಿರ ಉದ್ಘಾಟನೆ ಅಂಗವಾಗಿ ಕಾರ್ಯಕ್ರಮ ಹಮ್ಮಿಕೊಳ್ಳುವುದಕ್ಕೆ ಸ್ಥಳೀಯ ಸರ್ಕಾರ ತಡೆಯೊಡ್ಡುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಆರೋಪಿಸಿದ್ದಾರೆ. ಇದನ್ನು ತಮಿಳುನಾಡು ಸರ್ಕಾರ ಅಲ್ಲಗಳೆದಿದೆ.

ಕೋಲಾರದ ರಸ್ತೆಗಳು ಕೇಸರಿಮಯ: ಎಲ್ಲೆಡೆ ರಾಮ ಜಪ

Jan 22 2024, 02:15 AM IST
ಕೋಲಾರದ ಶ್ರೀರಾಮದೇವರಗುಡಿ ಸೇರಿದಂತೆ ಜಿಲ್ಲಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಭಿಷೇಕಕ್ಕೆ ವ್ಯವಸ್ಥೆ ಮಾಡಲಾಗಿದೆ. ರಸ್ತೆಗಳಲ್ಲಿ, ಮನೆಗಳ ಮೇಲೆ ಶ್ರೀರಾಮ ಭಾವಚಿತ್ರದ ಕೇಸರಿ ರಾರಾಜಿಸುತ್ತಿವೆ

ಮೂಡುಬಿದಿರೆಯಲ್ಲಿ ರಾಮ ಜಪ, ಕಥಾ, ಉತ್ಸವ

Jan 22 2024, 02:15 AM IST
ಅಯೋಧ್ಯೆಯಲ್ಲಿ ಜ.೨೨ರಂದು ರಾಮ ಪ್ರಾಣಪ್ರತಿಷ್ಠಾ ಸಂಭ್ರಮ ಹಿನ್ನೆಲೆಯಲ್ಲಿ ಮೂಡುಬಿದಿರೆಯ ಪೇಟೆಯ ತುಂಬೆಲ್ಲ ರಾಮ ಸಂಭ್ರಮ ಮನೆ ಮಾಡಿದೆ. ದೇವಾಲಯಗಳು ವಿದ್ಯುತ್‌ ದೀಪಾಲಂಕೃತಗೊಂಡಿದ್ದು, ಪರಿಸರ ಕೇಸರಿ ಧ್ವಜ, ಪತಾಕೆ, ಫ್ಲೆಕ್ಸುಗಳಿಂದ ರಾರಾಜಿಸುತ್ತಿದೆ. ಕಳೆದೆರಡು ವಾರಗಳಿಂದಲೇ ಪೇಟೆಯ ಶ್ರೀ ವೆಂಕಟರಮಣ ಮತ್ತು ಹನುಮಂತ ದೇವಸ್ಥಾನದ ಪರಿಸರದಲ್ಲಿ ರಾಮ ಸಂಭ್ರಮ ಗರಿಗೆದರಿದೆ.

ಬೆಳ್ತಂಗಡಿ: ಮನೆಯಲ್ಲೊಂದು ಮಾದರಿ ರಾಮ ಮಂದಿರ

Jan 21 2024, 01:36 AM IST
ಬೆಳ್ತಂಗಡಿಯ ಸೋಮಶೇಖರ ಎಂಬವರು ರಾಮಮಂದಿರ ಕನಸು ಎಂಬಂಥ ಸ್ಥಿತಿಯಲ್ಲಿ 2003ರಲ್ಲಿ ಥರ್ಮೋಕೋಲಿನಲ್ಲಿ ರಾಮಮಂದಿರದ ಪ್ರತಿಕೃತಿ ನಿರ್ಮಿಸಿದ್ದಾರೆ.ರು.

ಮರಳಿನಲ್ಲಿ ಅಳಿಲು, ಎಲೆಯಲ್ಲಿ ರಾಮ!

Jan 21 2024, 01:35 AM IST
ಕಲಾವಿದರಾದ ಶೀನಾಥ್ ಮಣಿಪಾಲ್ ರವಿ ಹಿರೇಬೆಟ್ಟು, ಪುರಂದರ್ ಮಲ್ಪೆ ಅವರು ಆಭರಣ ಜ್ಯುವೆಲ್ಲರ್ ನ ಸಹಯೋಗದೊಂದಿಗೆ ಕಾಪು ಕಡಲ ಕಿನಾರೆಯಲ್ಲಿ ಅಳಿಲಿನ ಮರಳು ಶಿಲ್ಪ ರಚಿಸಿ ರಾಮಾಯಣದಲ್ಲಿನ ಅಳಿಲಿನ ಸೇವೆಯನ್ನು ನೆನಪಿಸಿದರು.

ಮಂತ್ರಾಲಯದಲ್ಲಿ 36 ಅಡಿಯ ಅಭಯ ರಾಮ

Jan 21 2024, 01:35 AM IST
ಅಯೋಧ್ಯೆಯಲ್ಲಿ ಶ್ರೀರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಸುಕ್ಷೇತ್ರ ಮಂತ್ರಾಲಯದಲ್ಲಿ 36 ಅಡಿ (ವೇದಿಕೆ ಸೇರಿ 52 ಅಡಿ) ಎತ್ತರದ ಏಕಶಿಲಾ ಅಭಯ ಶ್ರೀರಾಮ ಏಕಶಿಲಾ ಮೂರ್ತಿಯ ಅನಾವರಣ ಮಾಡಲಾಯಿತು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved