ಬಿಲ್ಲು ಹಿಡಿದು ನಿಂತ ರಾಮ, ಎಸ್.ಎಸ್. ಉಳ್ವೇಕರ ಬಿಡಿಸಿದ ಅಯೋಧ್ಯೆಯತ್ತ ಬೊಟ್ಟು ಮಾಡಿ ತೋರಿಸುತ್ತಿರುವ ರಾಮ, ಹೂವಿನಿಂದ ಮಾಡಿದ ರಂಗೋಲಿ, ವಿವಿಧ ಬಗೆಯ ರಂಗೋಲಿ ಕೂಡಾ ಹಾಕಲಾಗಿತ್ತು.