• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಲ್ಲರೂ ರಾಮ ಮಂದಿರ ಉದ್ಘಾಟನೆ ಸಂಭ್ರಮಿಸಿ

Jan 09 2024, 02:00 AM IST
ಮಂತ್ರಾಕ್ಷತೆಯನ್ನು ಪಟ್ಟಣದಲ್ಲಿ ಸೋಮವಾರ ರಾಮಭಕ್ತರು ಪ್ರತಿ ಮನೆಗೆ ತೆರಳಿ ಶ್ರದ್ದೆ ಭಕ್ತಿಯಿಂದ ವಿತರಿಸಿ ಭಕ್ತಿಭಾವ ಮೆರೆದರು ಬೆಳಗ್ಗೆ ಪಟ್ಟಣದ ಶ್ರೀ ಶಾಂತೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ ಜೈ ಶ್ರೀರಾಮ ಘೋಷಣೆ ಮೊಳಗಿಸಿ, ಶ್ರೀ ರಾಮನ ಭಾವಚಿತ್ರ ಹಾಗೂ ಶ್ರೀ ರಾಮಮಂದಿರ ಕುರಿತು ವಿವರಣೆ ಉಳ್ಳ ಕರಪತ್ರ ಹಂಚಿಕೆ ಮಾಡಿದರು.

ಕಾಂಗ್ರೆಸ್‌ಗೆ ರಾಮ ಮಂದಿರ ಭೀತಿ: ವಿಪಕ್ಷ ನಾಯಕ ಆರ್‌.ಅಶೋಕ್‌

Jan 08 2024, 01:45 AM IST
ಕಾಂಗ್ರೆಸ್‌ ಪಕ್ಷದವರಿಗೆ ರಾಮಮಂದಿರಯ ಭಯ ಕಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಹೇಳಿದರು.

ಲೇಸರ್ ಕಟಿಂಗ್‌ನಲ್ಲಿ ಮೂಡಿದ ಅಯೋಧ್ಯೆ ರಾಮ ಮಂದಿರ

Jan 08 2024, 01:45 AM IST

ಬಿಲ್ಲು ಹಿಡಿದು ನಿಂತ ರಾಮ, ಎಸ್.ಎಸ್. ಉಳ್ವೇಕರ ಬಿಡಿಸಿದ ಅಯೋಧ್ಯೆಯತ್ತ ಬೊಟ್ಟು ಮಾಡಿ ತೋರಿಸುತ್ತಿರುವ ರಾಮ, ಹೂವಿನಿಂದ ಮಾಡಿದ ರಂಗೋಲಿ, ವಿವಿಧ ಬಗೆಯ ರಂಗೋಲಿ ಕೂಡಾ ಹಾಕಲಾಗಿತ್ತು. 

ಅಯೋಧ್ಯೆ ಮಂದಿರ ಉದ್ಘಾಟನೆ ರಾಮ ಭಕ್ತರಲ್ಲಿ ಸಂತಸ: ಶಾಸಕ

Jan 06 2024, 02:00 AM IST
ಶ್ರೀರಾಮನ ಭಕ್ತರು ಕಂಡಿದ್ದ ಶತಮಾನದ ಕನಸು ನನಸಾಗಿದೆ. ಜ.೨೨ರಂದು ರಾಮ ಮಂದಿರ ಉದ್ಘಾಟನೆ ಆಗಲಿದ್ದು, ಅದನ್ನು ನೋಡುವ ಭಾಗ್ಯ ನಮಗೆಲ್ಲರಿಗೂ ಸಳಿಸಲಿದೆ. ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಕ್ಕೆ ಇಡೀ ಜಗತ್ತೇ ನಮ್ಮ ದೇಶದತ್ತ ನೋಡುತ್ತಿದೆ: ಶಾಸಕ ಡಾ. ಅವಿನಾಶ ಜಾಧವ್.

ಮನೆಮನೆಗೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆಗೆ ಚಾಲನೆ

Jan 06 2024, 02:00 AM IST
ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಮಂತ್ರಾಕ್ಷತೆ ಮತ್ತು ಶ್ರೀರಾಮನ ಭಾವಚಿತ್ರ ಹಾಗೂ ಕರ ಪತ್ರಿಕೆ ವಿತರಣೆ ಕಾರ್ಯಕ್ರಮ ನಡೆಯಿತು.

ರಾಮ ಮಂದಿರಕ್ಕೆ ಧಾರವಾಡ ಕಂಬಳಿ ಸಮರ್ಪಣೆ

Jan 05 2024, 01:45 AM IST
ನಮ್ಮ ಅಜ್ಜಂದಿರ ಕಾಲದಿಂದಲೂ ಕಂಬಳಿ ನೇಯ್ದು ಮಾರಾಟ ಮಾಡುವುದು ನಮ್ಮ ವೃತ್ತಿ. ದೇವರಿಗೆ ಕಂಬಳಿ ಅರ್ಪಿಸಿದರೆ ಉತ್ತಮ. ನಾನು ರಾಮನ ಭಕ್ತ. ಜ. 22ರಂದು ರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ರಾಮ ಮಂದಿರಕ್ಕೆ ಮುಟ್ಟಲಿ ಎಂದು ಕಂಬಳಿ ಅರ್ಪಿಸಿದ್ದೇನೆ. ಮನಸ್ಸಿಗೆ ನೆಮ್ಮದಿ, ಸಂತೋಷ ಹಾಗೂ ಸಮಾಧಾನ ತಂದಿ

ರಾಮ ಮಂದಿರ ವಿಚಾರದಲ್ಲಿ ಬಿಜೆಪಿ ರಾಜಕೀಯ ಏಕೆ: ಪದ್ಮರಾಜ್‌

Jan 04 2024, 01:45 AM IST
ರಾಮಮಂದಿರ ವಿಚಾರದಲ್ಲಿ ಬಿಜೆಪಿ ರಾಜಕೀಯ ಬೆರೆಸಿ ಮಾತನಾಡುತ್ತಿರುವುದು ಏಕೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್‌ ಮಂಗಳೂರಿನಲ್ಲಿ ಪ್ರಶ್ನಿಸಿದ್ದಾರೆ.

ರಾಮ ಮಂದಿರ ಉದ್ಘಾಟನೆ ವೇಳೆ ರಾಜಕೀಯ ಸಲ್ಲದು: ನಾಗರಾಜ್ ಯಾದವ್

Jan 04 2024, 01:45 AM IST
ರಾಮಮಂದಿರ ಉದ್ಘಾಟನೆ ವೇಳೆ ಮತ್ತೊಂದು ಗೋದ್ರಾ ಆಗಬಹುದೆಂದು ಕಾಂಗ್ರೆಸ್‌ ಪ್ರಮುಖ ಬಿ. ಕೆ ಹರಿಪ್ರಸಾದ್ ಹೇಳಿಕೆಗೆ ಕುಶಾಲನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ವಕ್ತಾರ ನಾಗರಾಜ್ ಯಾದವ್ ರಾಮಮಂದಿರ ಭಾರತೀಯರ 140 ಕೋಟಿ ಜನರ ಹೆಮ್ಮೆಯ ವಿಚಾರ. ಮತ್ತೊಂದು ಅಹಿತಕರ ಘಟನೆ ಆಗುತ್ತದೆ ಎನ್ನುವುದಾದರೆ ಬಿ.ಕೆ. ಹರಿಪ್ರಸಾದ್ ಸಾಹೇಬರು ಕೂಡಲೇ ಸಂಬಂಧಪಟ್ಟವರಿಗೆ ಮಾಹಿತಿ ಕೊಡಲಿ ಎಂದರು.

ಅಯೋಧ್ಯ ರಾಮ ಮಂದಿರ ಹಿಂದೂಗಳ ಅಸ್ಮಿತೆ: ಮಾರ್ಥಂಡ ಶಾಸ್ತ್ರೀ

Jan 04 2024, 01:45 AM IST
ಕೋಟ್ಯಂತರ ಭಕ್ತರ ಶ್ರದ್ಧಾ ಕೇಂದ್ರವಾದ ಅಯೋಧ್ಯೆಯಲ್ಲಿ ಪ್ರಭು ಶ್ರೀ ರಾಮನ ಭವ್ಯವಾದ ಮುಂದಿರ ನಿರ್ಮಾಣವಾಗುತ್ತಿರುವುದು ಸಂತಸದ ಸಂಗತಿ. ಮಂದಿರ ನಿರ್ಮಾಣದ ಹಿಂದೆ ಐದು ಶತಮಾನಗಳ ಹೋರಾಟ ಹಾಗೂ ಕೋಟ್ಯಂತರ ಕರಸೇವಕರ ಬಲಿದಾನದ ಫಲವಾಗಿದೆ.

ಬಿಜೆಪಿ ರಾಮ ಎನ್ನೋರಿಗೆ ಕೇಂದ್ರ ನಾಯಕರು ಆಹ್ವಾನ ಕೊಟ್ಟಿಲ್ಲ

Jan 03 2024, 01:45 AM IST
ನೂರಾರು ವರ್ಷಗಳ ಬಳಿಕ ಇತ್ಯರ್ಥ ಕಂಡು ದೇಗುಲ ನಿರ್ಮಾಣ ಆಗಿರುವ ಅಯೋಧ್ಯೆಯಲ್ಲಿ ಜ.22ರಂದು ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ನಡೆಯುತ್ತಿದೆ. ಈ ಕಾರ್ಯಕ್ರಮಕ್ಕೆ ಕರ್ನಾಟಕ ಸಿಎಂ ಅವರನ್ನು ಆಹ್ವಾನಿಸಿಲ್ಲ, ಶ್ರೀರಾಮನನ್ನು ಬಿಜೆಪಿಯ ರಾಮ ಅಂತ ವರ್ಗೀಕರಿಸುವವರಿಗೆ ಆಮಂತ್ರಣ ನೀಡಿಲ್ಲ ಎಂದು ಈಶ್ವರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved