• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನೆ ಮನೆಗೆ ರಾಮ ಮಂತ್ರಾಕ್ಷತೆ ಅಭಿಯಾನ: ಕರಿಂಜೆ ಸ್ವಾಮೀಜಿ

Dec 21 2023, 01:15 AM IST
ವೇಣೂರಿನ ಭರತೇಶ ಸಮುದಾಯ ಭವನದಲ್ಲಿ‌ ಬುಧವಾರ ಸಂಜೆ ನಡೆದ ಪವಿತ್ರ ಮಂತ್ರಾಕ್ಷತೆಯ ಅಭಿಯಾನದ ಅಂಗವಾಗಿ ವಿವಿಧ ವೇಣೂರು ತಾಲೂಕಿನ ವಿವಿಧ ಉಪವಸತಿಗಳಿಗೆ ಮಂತ್ರಾಕ್ಷತೆಯ ಕಲಶಗಳನ್ನು ಕರಿಂಜೆ ಮಠದ ಶ್ರೀ ಮುಕ್ತಾನಂದ ಸ್ವಾಮೀಜಿ ಹಸ್ತಾಂತರಿಸಿದರು.

ರಾಮ ಮಂದಿರ ಉದ್ಘಾಟನೆ: ಅಯೋಧ್ಯೆಯಲ್ಲಿ ಹೋಟೆಲ್‌ ಬಾಡಿಗೆ ಐದು ಪಟ್ಟು ಹೆಚ್ಚಳ

Dec 18 2023, 02:00 AM IST
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಅಲ್ಲಿನ ಹೋಟೆಲುಗಳು, ಲಾಡ್ಜ್‌ಗಳಿಗೆ ಬೇಡಿಕೆ ಏರಿಕೆಯಾಗಿದೆ. ಇದರಿಂದಾಗಿ ನಗರದ ಎಲ್ಲ ಹೋಟೆಲುಗಳ ಬೆಲೆ ಐದು ಪಟ್ಟು ಏರಿಕೆಯಾಗಿದೆ. 2000 ರು. ಇದ್ದ ಬೆಲೆ 10,000 ರು.ಗೆ ಏರಿಕೆಯಾಗಿದೆ.

ಜ.22ರಂದು ಸಾರ್ವಜನಿಕರು ಅಯೋಧ್ಯೆಗೆ ಬರದಂತೆ ರಾಮ ಮಂದಿರ ಟ್ರಸ್ಟ್‌ ಮನವಿ

Dec 17 2023, 01:45 AM IST
ಅಯೋಧ್ಯೆಗೆ ಬರದೆ ಬದಲಾಗಿ ಚಿಕ್ಕ ದೇವಸ್ಥಾನವಾಗಿರಲಿ, ದೊಡ್ಡದಾಗಿರಲಿ ನಿಮಗೆ ಹತ್ತಿರವಿರುವ ಯಾವುದೇ ದೇವರ ದೇವಸ್ಥಾನದಲ್ಲಿ ಸೇರಿ ಪ್ರಾರ್ಥನೆ ಸಲ್ಲಿಸಿರಿ’ ಎಂದು ಚಂಪತ್‌ ರಾಯ್‌ ತಿಳಿಸಿದ್ದಾರೆ.

ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ 250 ಕನ್ನಡಿಗರಿಗೆ ಆಹ್ವಾನ!

Dec 15 2023, 01:30 AM IST
ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರ ಉದ್ಘಾಟನೆಯಲ್ಲಿ ಭಾಗವಹಿಸಲು ೨೫೦ ಕನ್ನಡಿಗರಿಗೆ ಆಹ್ವಾನ, ಮಠಾಧಿಪತಿಗಳು, ಗಣ್ಯರಿಗೆ ಮಾತ್ರ ಆಹ್ವಾನ

ದಶಮಂಟಪ: ಶ್ರೀ ಕೋದಂಡ ರಾಮ ದೇವಾಲಯದಿಂದ ಮಣಿಕಂಠನಿಂದ ಮಹಿಷಿಯ ಶಾಪ ವಿಮೋಚನೆ ಕಥಾ ಸಾರಾಂಶ

Oct 17 2023, 12:46 AM IST
ಮಂಟಪದಲ್ಲಿ ಒಟ್ಟು 25 ಕಲಾಕೃತಿಗಳನ್ನು ಅಳವಡಿಸಲಾಗುತ್ತಿದೆ. ಮೈಸೂರು ಜಿಲ್ಲೆಯ ಉದ್ಭೂರಿನ ಮಹದೇವಪ್ಪ ಮತ್ತು ನಾಗರಾಜು ಕಲಾಕೃತಿಗಳನ್ನು ನಿರ್ಮಿಸುತ್ತಿದ್ದಾರೆ. ತಮಿಳುನಾಡಿನ ದಿಂಡಿಗಲ್‌ನ ಜೇಮ್ಸ್ ಲೈಟಿಂಗ್ ಬೋರ್ಡ್ ಇರಲಿದೆ. ಮಡಿಕೇರಿ ಗೌತಮ್ ಮತ್ತು ಸಂದು ಸ್ಟುಡಿಯೋ ಸೆಟ್ಟಿಂಗ್ ಹಾಗೂ ಫಯರ್ ವರ್ಕ್ ಮಾಡಲಿದ್ದಾರೆ.

ದೇಚೂರು ಶ್ರೀ ರಾಮ ಮಂದಿರ ಮಂಟಪದಲ್ಲಿ ಮಧು ಕೈಟಭ ಸಂಹಾರ ಸಾರಾಂಶ

Oct 12 2023, 12:00 AM IST
ಈ ಬಾರಿ ವಿಷ್ಣುವಿನಿಂದ ಮಧು ಕೈಟಭರ ಸಂಹಾರ ಎಂಬ ಸಾರಾಂಶವನ್ನು ಅಳವಡಿಸಲಾಗುತ್ತಿದ್ದು, 13 ಕಲಾಕೃತಿಗಳು ಮಂಟಪದಲ್ಲಿ ಇರಲಿವೆ. ರು.10 ಲಕ್ಷ ವೆಚ್ಚದಲ್ಲಿ ಮಂಟಪ ಸಿದ್ಧಗೊಳ್ಳುತ್ತಿದ್ದು, ಈಗಾಗಲೇ ಕೆಲಸ ನಡೆಯುತ್ತಿದೆ ಎಂದು ದೇಚೂರು ಶ್ರೀ ರಾಮ ಮಂದಿರ ಮಂಟಪ ಸಮಿತಿ ಅಧ್ಯಕ್ಷ ವಿ. ವೇಣು ಗೋಪಾಲ್ ತಿಳಿಸಿದ್ದಾರೆ.

ಪೇಟೆ ಶ್ರೀ ರಾಮ ಮಂದಿರ ಮಂಟಪ: ವೈಕುಂಠ ದರ್ಶನ ಕಥಾ ಸಾರಂಶ

Oct 11 2023, 12:45 AM IST
ಐತಿಹಾಸಿಕ ಮಡಿಕೇರಿ ದಸರಾ ಉತ್ಸವದಲ್ಲಿ ಪೇಟೆ ಶ್ರೀ ರಾಮ ಮಂದಿರ ಪ್ರಮುಖ ಪಾತ್ರ ವಹಿಸುತ್ತದೆ. ಈ ಬಾರಿಯ ಮಂಟಪದಲ್ಲಿ ವೈಕುಂಠ ದರ್ಶನ ಎಂಬ ಕಥಾಸಾರಂಶ ಅಳವಡಿಸಲಾಗುತ್ತಿದ್ದು, 8 ಲಕ್ಷ ರು. ವೆಚ್ಚ ಮಾಡಲಾಗುತ್ತಿದೆ. ಈಗಾಗಲೇ ಮಂಟಪ ಕೆಲಸ ಭರದಿಂದ ಸಾಗಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved