• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಬು ಜಗಜೀವನ ರಾಮ್ ಜೀವನಮೌಲ್ಯಗಳು ಸರ್ವಕಾಲಕ್ಕೂ ಆದರ್ಶಪ್ರಾಯ: ಸಂಸದ ಕೋಟ

Apr 06 2025, 01:48 AM IST
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಕೋರ್ಟ್‌ ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪ.ಜಾತಿ, ಪ.ಪಂಗಡಗಳ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಮ್ ಅವರ 118ನೇ ಜನ್ಮ ದಿನಾಚರಣೆ ನಡೆಯಿತು.

ವಿಧಾನಸೌಧ : ಬಾಬು ಜಗ ಜೀವನ್ ರಾಮ್ ಅಪ್ರತಿಮ ನಾಯಕ - ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣನೆ

Apr 06 2025, 01:46 AM IST
ಮಾಜಿ ಉಪಪ್ರಧಾನಿ ಬಾಬು ಜಗಜೀವನ ರಾಮ್ ಅವರು ದೇಶ ಕಂಡ ಅಪ್ರತಿಮ ನಾಯಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಗೋಳಿಜೋರ ಶ್ರೀ ರಾಮ ಯುವಕ ವೃಂದ ವಾರ್ಷಿಕೋತ್ಸವ

Apr 02 2025, 01:03 AM IST
ಕಿನ್ನಿಗೋಳಿ ಸಮೀಪದ ಗೋಳಿಜೋರದ ಶಶೀಂದ್ರ ರಂಗವೇದಿಕೆಯಲ್ಲಿ ನಡೆದ ಗೋಳಿಜೋರ ಶ್ರೀ ರಾಮ ಯುವಕ ವೃಂದದ ೩೯ ನೇ ವಾರ್ಷಿಕೋತ್ಸವ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.

ಬಾಬು ಜಗಜೀವನ್ ರಾಮ್ ಜಯಂತಿಗೆ ಪೂರ್ವಭಾವಿ ಸಭೆ

Apr 01 2025, 12:45 AM IST
ಏ. 5 ರಂದು ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್‌ರಾಮ್‌ರವರ ಜಯಂತಿಯನ್ನು ತಾಲೂಕು ಆಡಳಿತದ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲು ಶನಿವಾರ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

5 ವರ್ಷದಲ್ಲಿ ಅಯೋಧ್ಯೆ ರಾಮ ಮಂದಿರ ಟ್ರಸ್ಟ್‌ ಸರ್ಕಾರಕ್ಕೆ ₹ 400 ಕೋಟಿ ತೆರಿಗೆ ಪಾವತಿ

Mar 17 2025, 12:31 AM IST
ಇಲ್ಲಿನ ರಾಮ ಮಂದಿರಕ್ಕೆ ಭಕ್ತರ ಆಗಮನ ಹೆಚ್ಚುತ್ತಿದ್ದು, ಈ ನಡುವೆ ಕಳೆದ 5 ವರ್ಷದಲ್ಲಿ ಮಂದಿರ ಟ್ರಸ್ಟ್‌ 400 ಕೋಟಿ ರು. ತೆರಿಗೆಯನ್ನು ಸರ್ಕಾರಕ್ಕೆ ಪಾವತಿಸಿದೆ ಎಂದು ಟ್ರಸ್ಟ್‌ನ ಕಾರ್ಯದರ್ಶಿ ಚಂಪತ್‌ ರಾಯ್‌ ಹೇಳಿದ್ದಾರೆ.

ಶ್ರೀ ಯೋಗಿ ನಾರೇಯಣ ಯತೀಂದ್ರರು ವಿಶ್ವಕ್ಕೆ ಉತ್ತಮ ಸಂದೇಶ ಸಾರಿದವರು: ರಾಮ್ ರಾವ್ ದೇಸಾಯ್‌

Mar 15 2025, 01:04 AM IST
ಚಿಕ್ಕಮಗಳೂರು, ವಿಶ್ವಕ್ಕೆ ಉತ್ತಮ ಸಂದೇಶ ಸಾರಿದ ಶ್ರೀ ಯೋಗಿ ನಾರೇಯಣ ಯತೀಂದ್ರ ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ಸಾಗಬೇಕು ಎಂದು ಉಪ ತಹಸೀಲ್ದಾರ್ (ಗ್ರೇಡ್‌ - 2) ರಾಮ್ ರಾವ್ ದೇಸಾಯ್ ಹೇಳಿದರು.

ರಾಜಕೀಯವಾಗಿ ರಾಮ ಕ್ಷತ್ರಿಯ ಸಮುದಾಯ ಬೆಳೆಯಬೇಕು: ಬಾಲಚಂದ್ರ

Mar 11 2025, 12:45 AM IST
ರಾಮಕ್ಷತ್ರಿಯ ಸೇವಾ ಸಂಘ ಪುತ್ತೂರು ಹಾಗೂ ರಾಮ ಕ್ಷತ್ರಿಯ ಯುವ ಸಂಘದ ಆಶ್ರಯದಲ್ಲಿ ದಿ.ಗಣೇಶ್ ಮರೀಲ್ ಸ್ಮರಣಾರ್ಥ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ಆಹ್ವಾನಿತ ೫ ತಂಡಗಳ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟ ನೆರವೇರಿತು.

ದಾವಣಗೆರೆ ಚೆನ್ನಯ್ ಶಾಪಿಂಗ್ ಮಾಲ್‌ಗೆ ನಟಿ ರಚಿತಾ ರಾಮ್ ಚಾಲನೆ

Mar 02 2025, 01:18 AM IST
ಚೆನ್ನಯ್ ಶಾಪಿಂಗ್ ಮಾಲ್‌ ಅನ್ನು ನಗರದಲ್ಲಿ ಶನಿವಾರ ಕನ್ನಡ ಚಿತ್ರರಂಗದ ಪ್ರಸಿದ್ಧ ನಟಿ ರಚಿತಾ ರಾಮ್ ಉದ್ಘಾಟಿಸಿದರು.

ಯುವರ್ ಸಿನ್ಸಿಯರ್ಲೀ ರಾಮ್ ಚಿತ್ರಕ್ಕೆ ನಿಶ್ವಿಕಾ ನಾಯ್ಡು

Feb 26 2025, 01:06 AM IST
ರಮೇಶ್, ಗಣೇಶ್ ನಟನೆಯ ಯುವರ್‌ ಸಿನ್ಸಿಯರ್ಲೀ ರಾಮ್ ಸಿನಿಮಾಕ್ಕೆ ನಿಶ್ವಿಕಾ ನಾಯ್ಡು ನಾಯಕಿ.

22, 23ರಂದು ರಾಮ ಕ್ಷತ್ರಿಯರ ಸಮಾವೇಶ ‘ಕ್ಷಾತ್ರ ಸಂಗಮ’

Feb 21 2025, 12:47 AM IST
ರಾಮ ಕ್ಷತ್ರಿಯರ ಸಮಾವೇಶ ‘ಕ್ಷಾತ್ರ ಸಂಗಮ-3’ ಫೆ.22 ಮತ್ತು 23ರಂದು ಮೋರ್ಗನ್ಸ್ ಗೇಟ್‌ನಲ್ಲಿರುವ ಪಾಲೆಮಾರ್ ಗಾರ್ಡನ್‌ನಲ್ಲಿ ನಡೆಯಲಿದೆ. ಸಮಾವೇಶದಲ್ಲಿ ರಾಮ ಕ್ಷತ್ರಿಯ ಸಮಾಜದ ಎಲ್ಲ ಹಿರಿಯ, ಕಿರಿಯ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ವಿವಿಧ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಮಾಜದ ಯುವಕರು, ಪುರುಷರು- ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved