• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಬು ಜಗಜೀವನ್ ರಾಮ್ ಜಯಂತಿಗೆ ಪೂರ್ವಭಾವಿ ಸಭೆ

Apr 01 2025, 12:45 AM IST
ಏ. 5 ರಂದು ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್‌ರಾಮ್‌ರವರ ಜಯಂತಿಯನ್ನು ತಾಲೂಕು ಆಡಳಿತದ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲು ಶನಿವಾರ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

5 ವರ್ಷದಲ್ಲಿ ಅಯೋಧ್ಯೆ ರಾಮ ಮಂದಿರ ಟ್ರಸ್ಟ್‌ ಸರ್ಕಾರಕ್ಕೆ ₹ 400 ಕೋಟಿ ತೆರಿಗೆ ಪಾವತಿ

Mar 17 2025, 12:31 AM IST
ಇಲ್ಲಿನ ರಾಮ ಮಂದಿರಕ್ಕೆ ಭಕ್ತರ ಆಗಮನ ಹೆಚ್ಚುತ್ತಿದ್ದು, ಈ ನಡುವೆ ಕಳೆದ 5 ವರ್ಷದಲ್ಲಿ ಮಂದಿರ ಟ್ರಸ್ಟ್‌ 400 ಕೋಟಿ ರು. ತೆರಿಗೆಯನ್ನು ಸರ್ಕಾರಕ್ಕೆ ಪಾವತಿಸಿದೆ ಎಂದು ಟ್ರಸ್ಟ್‌ನ ಕಾರ್ಯದರ್ಶಿ ಚಂಪತ್‌ ರಾಯ್‌ ಹೇಳಿದ್ದಾರೆ.

ಶ್ರೀ ಯೋಗಿ ನಾರೇಯಣ ಯತೀಂದ್ರರು ವಿಶ್ವಕ್ಕೆ ಉತ್ತಮ ಸಂದೇಶ ಸಾರಿದವರು: ರಾಮ್ ರಾವ್ ದೇಸಾಯ್‌

Mar 15 2025, 01:04 AM IST
ಚಿಕ್ಕಮಗಳೂರು, ವಿಶ್ವಕ್ಕೆ ಉತ್ತಮ ಸಂದೇಶ ಸಾರಿದ ಶ್ರೀ ಯೋಗಿ ನಾರೇಯಣ ಯತೀಂದ್ರ ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ಸಾಗಬೇಕು ಎಂದು ಉಪ ತಹಸೀಲ್ದಾರ್ (ಗ್ರೇಡ್‌ - 2) ರಾಮ್ ರಾವ್ ದೇಸಾಯ್ ಹೇಳಿದರು.

ರಾಜಕೀಯವಾಗಿ ರಾಮ ಕ್ಷತ್ರಿಯ ಸಮುದಾಯ ಬೆಳೆಯಬೇಕು: ಬಾಲಚಂದ್ರ

Mar 11 2025, 12:45 AM IST
ರಾಮಕ್ಷತ್ರಿಯ ಸೇವಾ ಸಂಘ ಪುತ್ತೂರು ಹಾಗೂ ರಾಮ ಕ್ಷತ್ರಿಯ ಯುವ ಸಂಘದ ಆಶ್ರಯದಲ್ಲಿ ದಿ.ಗಣೇಶ್ ಮರೀಲ್ ಸ್ಮರಣಾರ್ಥ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ಆಹ್ವಾನಿತ ೫ ತಂಡಗಳ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟ ನೆರವೇರಿತು.

ದಾವಣಗೆರೆ ಚೆನ್ನಯ್ ಶಾಪಿಂಗ್ ಮಾಲ್‌ಗೆ ನಟಿ ರಚಿತಾ ರಾಮ್ ಚಾಲನೆ

Mar 02 2025, 01:18 AM IST
ಚೆನ್ನಯ್ ಶಾಪಿಂಗ್ ಮಾಲ್‌ ಅನ್ನು ನಗರದಲ್ಲಿ ಶನಿವಾರ ಕನ್ನಡ ಚಿತ್ರರಂಗದ ಪ್ರಸಿದ್ಧ ನಟಿ ರಚಿತಾ ರಾಮ್ ಉದ್ಘಾಟಿಸಿದರು.

ಯುವರ್ ಸಿನ್ಸಿಯರ್ಲೀ ರಾಮ್ ಚಿತ್ರಕ್ಕೆ ನಿಶ್ವಿಕಾ ನಾಯ್ಡು

Feb 26 2025, 01:06 AM IST
ರಮೇಶ್, ಗಣೇಶ್ ನಟನೆಯ ಯುವರ್‌ ಸಿನ್ಸಿಯರ್ಲೀ ರಾಮ್ ಸಿನಿಮಾಕ್ಕೆ ನಿಶ್ವಿಕಾ ನಾಯ್ಡು ನಾಯಕಿ.

22, 23ರಂದು ರಾಮ ಕ್ಷತ್ರಿಯರ ಸಮಾವೇಶ ‘ಕ್ಷಾತ್ರ ಸಂಗಮ’

Feb 21 2025, 12:47 AM IST
ರಾಮ ಕ್ಷತ್ರಿಯರ ಸಮಾವೇಶ ‘ಕ್ಷಾತ್ರ ಸಂಗಮ-3’ ಫೆ.22 ಮತ್ತು 23ರಂದು ಮೋರ್ಗನ್ಸ್ ಗೇಟ್‌ನಲ್ಲಿರುವ ಪಾಲೆಮಾರ್ ಗಾರ್ಡನ್‌ನಲ್ಲಿ ನಡೆಯಲಿದೆ. ಸಮಾವೇಶದಲ್ಲಿ ರಾಮ ಕ್ಷತ್ರಿಯ ಸಮಾಜದ ಎಲ್ಲ ಹಿರಿಯ, ಕಿರಿಯ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ವಿವಿಧ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಮಾಜದ ಯುವಕರು, ಪುರುಷರು- ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

ಅಯೋಧ್ಯೆ ರಾಮ ಮಂದಿರಕ್ಕೆ 1989ರಲ್ಲಿ ಮೊದಲ ಇಟ್ಟಿಗೆ ಇಟ್ಟ ವಿಎಚ್ಪಿ ನಾಯಕ ಚೌಪಾಲ್‌ ನಿಧನ

Feb 08 2025, 12:35 AM IST
1989ರಲ್ಲಿ ಅಯೋಧ್ಯೆಯಲ್ಲಿ ಪ್ರಸಿದ್ಧ ರಾಮಮಂದಿರ ನಿರ್ಮಾಣಕ್ಕೆ ಮೊದಲ ಇಟ್ಟಿಗೆ ಇಟ್ಟಿದ್ದ ವಿಶ್ವ ಹಿಂದೂ ಪರಿಷತ್‌ ನಾಯಕ ಕಾಮೇಶ್ವರ್‌ ಚೌಪಾಲ್‌ (68) ಶುಕ್ರವಾರ ಇಲ್ಲಿ ನಿಧನರಾದರು.

ತೊಂದರೆಯಾಗಿದ್ದರೆ ಮುಕ್ತ ಚರ್ಚೆಗೆ ಸಿದ್ಧ : ಮೈಕ್ರೋ ಫೈನಾನ್ಸ್‌ ಸಂಸ್ಥೆ ರಾಜ್ಯ ಮುಖ್ಯಸ್ಥ ರಾಮ ಕಾಮರಾಜು

Jan 24 2025, 07:52 AM IST

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ತೊಂದರೆ ಆಗುತ್ತಿದೆ ಎಂಬ ಆರೋಪಗಳಿಗೆ ಸಂಬಂಧಿಸಿ ಮುಕ್ತವಾಗಿ ಚರ್ಚೆ ಮಾಡಲು ಸಿದ್ಧರಿದ್ದೇವೆ. ಜನತೆ ವದಂತಿ ನಂಬಬಾರದು ಎಂದು ಮೈಕ್ರೋ ಫೈನಾನ್ಸ್‌ ಇಂಡಸ್ಟ್ರೀ ನೆಟ್‌ವರ್ಕ್‌ ರಾಜ್ಯ ಮುಖ್ಯಸ್ಥ ರಾಮ ಕಾಮರಾಜು ಹೇಳಿದರು.

ವಿದೇಶದಲ್ಲಿ ಭಾರತದ ಕುರಿತಾದ ದೃಷ್ಟಿಕೋನ ಬದಲು: ರಾಮ ಮಾಧವ

Jan 06 2025, 01:00 AM IST
ಎರಡು ದಶಕಗಳಲ್ಲಿ ವಿದೇಶದಲ್ಲಿ ಭಾರತದ ಕುರಿತಾದ ದೃಷ್ಟಿಕೋನ ಬದಲಾಗಿದೆ. ಭಾರತ ಮತ್ತು ಭಾರತೀಯರ ಬಗ್ಗೆ ವಿದೇಶಿಗರು ವಿಶ್ವಾಸ ಮತ್ತು ಹೆಮ್ಮೆ ಪಡುತ್ತಿದ್ದಾರೆ ಎಂದು ಇಂಡಿಯನ್ ಫೌಂಡೇಶನ್‌ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ರಾಮ ಮಾಧವ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved