• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಯೋಧ್ಯೆ: ರಾಮ ಮಂದಿರಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ದೇವಳದ ಮೊದಲನೇ ಅಂತಸ್ಥಿಗೆ 3 ಲಿಫ್ಟ್‌ ಅಳವಡಿಕೆ

Dec 30 2024, 01:00 AM IST
ಅಯೋಧ್ಯೆ: ರಾಮ ಮಂದಿರಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಮಂದಿರದ ಟ್ರಸ್ಟ್‌ ದೇವಳದ ಮೊದಲನೇ ಅಂತಸ್ಥಿಗೆ 3 ಲಿಫ್ಟ್‌ಗಳನ್ನು ಅಳವಡಿಸಲಿದೆ.

ಹೊಳೆನರಸೀಪುರದಲ್ಲೂ ರಾಮ ಹನುಮನಾಮ ಜಪ

Dec 22 2024, 01:34 AM IST
ವಿವಿಧ ಸಂಘಸಂಸ್ಥೆಗಳ ಸಹಕಾರದಲ್ಲಿ ಶ್ರೀ ಹನುಮ ಜಯಂತ್ಯುತ್ಸವವನ್ನು ವಿಜೃಂಭಣೆಯಿಂದ ನಡೆಸಲಾಗುತ್ತಿದ್ದು, ಸಾವಿರಾರು ಜನರು ಶ್ರೀರಾಮನಿಗೆ ಜಯಘೋಷಗಳನ್ನು ಕೂಗುತ್ತಾ ಮೆರವಣಿಗೆಗೆ ವಿಶೇಷ ಮೆರಗು ತಂದರು. ಶ್ರೀ ಹನುಮ ಜಯಂತ್ಯುತ್ಸವ ಪ್ರಯುಕ್ತ ಪಟ್ಟಣವನ್ನು ತಳಿರು, ತೋರಣ ಹಾಗೂ ಕೇಸರಿ ಧ್ವಜಗಳಿಂದ ಸಿಂಗರಿಸಿ, ಮೈಸೂರು ದಸರಾದಂತೆ ಪಟ್ಟಣವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸಲಾಗಿತ್ತು.

ಉಡುಪಿ ಕೃಷ್ಣಮಠದ ಎತ್ತು ‘ರಾಮ’ ನಿರ್ಯಾಣ ...

Dec 22 2024, 01:30 AM IST
ಶ್ರೀ ಕೃಷ್ಣಮಠದ ಗೋಶಾಲೆಯಲ್ಲಿ ತನ್ನ ಆಕರ್ಷಕ ಬೃಹತ್ ಗಾತ್ರದ ದೇಹ, ಬಿಳಿ ಬಣ್ಣ ಮತ್ತು ಅತ್ಯಂತ ಸಾಧು ಸ್ವಭಾವದಿಂದ ಸಾವಿರಾರು ಭಕ್ತರ ಮನಸೂರೆಗೊಂಡಿದ್ದ ಓಂಗೋಲ್ ತಳಿಯ ಎತ್ತು ‘ರಾಮ‌’ ಮೂರು ದಿನಗಳ ಹಿಂದೆ ಹಠಾತ್ತಾಗಿ ಕೊನೆಯುಸಿರೆಳೆದಿದೆ.

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರಕ್ಕೆ ಸ್ವೋರ್ಡ್‌ ಆಫ್‌ ಆನರ್‌ ಪ್ರಶಸ್ತಿ

Dec 16 2024, 12:45 AM IST
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರಕ್ಕೆ ಸುರಕ್ಷತೆ ನಿರ್ವಹಣೆಗೆ ಕೊಡಲಾಗುವ ಅತ್ಯುನ್ನತ ಪುರಸ್ಕಾರವಾದ ‘ಸ್ವೋರ್ಡ್‌ ಆಫ್‌ ಆನರ್‌’ ಪ್ರಶಸ್ತಿ ಲಭಿಸಿದೆ.

ತಿರುಮಲ ತಿರುಪತಿ ದೇವಸ್ಥಾನಂ : ತುಂಡಾದ 1,000 ವರ್ಷ ಪುರಾತನ ರಾಮ ಮೂರ್ತಿ ಬೆರಳು ರಿಪೇರಿ

Nov 24 2024, 01:47 AM IST
ತಿರುಪತಿ: 1,000 ವರ್ಷ ಪುರಾತನ ಎನ್ನಲಾದ ರಾಮನ ಮೂರ್ತಿಯ ಬೆರಳನ್ನು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಇದೀಗ ಸರಿಪಡಿಸಿದೆ.

ಜೀವವೈವಿಧ್ಯ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ: ಜಗತ್ ರಾಮ

Nov 16 2024, 12:30 AM IST
ರಾಜ್ಯಮಟ್ಟದ ಸಮಾವೇಶ ಕಾರ್ಯಾಗಾರಗಳನ್ನು ಸಂಯೋಜಿಸಿ ಜೀವವೈವಿಧ್ಯ ಸಂಗತಿಗಳ ಬಗ್ಗೆ ಹೆಚ್ಚು ಹೆಚ್ಚು ಜಾಗೃತಿ ಮಾಡುವುದಕ್ಕೆ ಮುಂದಾಗಬೇಕು ಎಂದು ಅನಂತ ಹೆಗಡೆ ಅಶೀಸರ ತಿಳಿಸಿದರು.

ಕೃಷ್ಣಂ ಪ್ರಣಯ ಸಖಿ ಚಿತ್ರದ ನಂತರ ರಾಮ್ ಚಿತ್ರದ ಶೂಟಿಂಗ್‌ನಲ್ಲಿ ಗೋಲ್ಡನ್‌ ಸ್ಟಾರ್‌

Nov 15 2024, 12:33 AM IST
ಕೃಷ್ಣಂ ಪ್ರಣಯ ಸಖಿ ಚಿತ್ರದ ನಂತರ ಗಣೇಶ್‌ ಏನು ಮಾಡುತ್ತಿದ್ದಾರೆ ಎನ್ನುವ ಕುತೂಹಲಕ್ಕೆ ಇಲ್ಲಿದೆ ಉತ್ತರ.

ಉಡುಪಿ: ಇಂದಿರಾ ಶರ್ಮರ ರಾಮ ಸಾಂಗತ್ಯ ಕೃತಿ ಪ್ರಸ್ತುತಿ

Nov 13 2024, 12:04 AM IST
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಹಾಗೂ ಗುಪ್ತಗಾಮಿನಿ ಸಾಹಿತ್ಯ ಶಾಲೆ ಆಶ್ರಯದಲ್ಲಿ ಇಂದಿರಾ ಜಾನಕಿ ಎಸ್. ಶರ್ಮಾ ಅವರ ರಾಮ ಸಾಂಗತ್ಯ ಕೃತಿ ಪ್ರಸ್ತುತಿಯು ಉಡುಪಿ ಕಿದಿಯೂರು ಹೋಟೆಲಿನ ಶೇಷಶಯನ ಬಾಲ್ಕನಿ ಸಭಾಂಗಣದಲ್ಲಿ ನಡೆಯಿತು.

ವಾರಾಂತ್ಯದಲ್ಲಿ ಅಯೋಧ್ಯೆ ರಾಮ ಮಂದಿರ ಮೇಲೆ ದಾಳಿ : ಖಲಿಸ್ತಾನಿ ಉಗ್ರ ಪನ್ನು ಧಮಕಿ

Nov 12 2024, 12:46 AM IST
ಈ ವಾರಾಂತ್ಯದಲ್ಲಿ ಅಯೋಧ್ಯೆ ರಾಮಮಂದಿರ ಮತ್ತು ಕೆನಡಾದಲ್ಲಿನ ಹಲವು ಹಿಂದೂ ದೇಗುಲಗಳ ಮೇಲೆ ದಾಳಿ ನಡೆಸುವುದಾಗಿ ‘ಸಿಖ್‌ ಫಾರ್ ಜಸ್ಟಿಸ್‌’ ಸಂಘಟನೆಯ ನಾಯಕ, ಖಲಿಸ್ತಾನಿ ಉಗ್ರ ಗುರುಪತ್ವಂತ್‌ ಸಿಂಗ್‌ ಪನ್ನೂನ್‌ ಬೆದರಿಕೆ ಹಾಕಿದ್ದಾನೆ.

’ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಮುಕ್ತಾಯ 3 ತಿಂಗಳು ವಿಳಂಬ : ದೇಗುಲ ನಿರ್ಮಾಣ ಸಮಿತಿ

Nov 10 2024, 01:38 AM IST
’ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಕಿ ಉಳಿದಿರುವ ಕೆಲಸಗಳು 2025ರ ಜೂನ್‌ನಲ್ಲಿ ಮುಕ್ತಾಯವಾಗಬೇಕಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved