• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಂಗೊಳ್ಳಿ: ಶಾರದೋತ್ಸವದಲ್ಲಿ ರಾಮ ಮಂದಿರ ಸ್ತಬ್ಧ ಚಿತ್ರ ಪ್ರದರ್ಶನ

Oct 17 2024, 12:03 AM IST
ಅಯೋಧ್ಯ ರಾಮ ಮಂದಿರದ ಸ್ತಬ್ಧ ಚಿತ್ರ ತನ್ನ ಜನ ಮನ ಸೆಳೆಯುವಲ್ಲಿ ಯಶಸ್ವಿಯಾಯಿತು.

ಅದ್ಧೂರಿ ಅಯೋಧ್ಯೆ ರಾಮ ಗಣಪತಿ ವಿಸರ್ಜನೆ

Oct 05 2024, 01:31 AM IST
ನಗರದ ರಥದ ಬೀದಿಯಲ್ಲಿ ಶ್ರೀ ವಿದ್ಯಾಗಣಪತಿ ಮಂಡಳಿ ವತಿಯಿಂದ ಪ್ರತಿಷ್ಠಾಪಿಸಿದ್ದ ಅಯೋಧ್ಯೆ ರಾಮ ಗಣಪತಿಯ ವಿಸರ್ಜನಾ ಮಹೋತ್ಸವವು ವಿವಿಧ ಜಾನಪದ ಕಲಾತಂಡಗಳೊಂದಿಗೆ ಶುಕ್ರವಾರ ವೈಭವದಿಂದ ಜರುಗಿತು.

ಅಕ್ಟೋಬರ್‌ 4 ರಂದು ಅಯೋದ್ಯೆ ರಾಮ ಗಣಪತಿಯ ವಿಸರ್ಜನಾ ಶೋಭಯಾತ್ರೆ

Oct 04 2024, 01:10 AM IST
ಚಾಮರಾಜನಗರದ ರಥದ ಬೀದಿಯಲ್ಲಿ ಶ್ರೀವಿದ್ಯಾಗಣಪತಿ ಮಂಡಳಿ ವತಿಯಿಂದ ಪ್ರತಿಷ್ಠಾಪಿಸಿರುವ ಅಯೋಧ್ಯೆ ರಾಮ ಗಣಪತಿಯ ವಿಸರ್ಜನಾ ಶೋಭಯಾತ್ರೆಯು ವಿವಿಧ ಜಾನಪದ ಕಲಾತಂಡಗಳೊಂದಿಗೆ ಶುಕ್ರವಾರ ನಡೆಯಲಿದೆ.

ರಾಮ ಮಂದಿರ ಟ್ರಸ್ಟ್‌ ಮುಖ್ಯಸ್ಥ ದಾಸ್‌ ಆರೋಗ್ಯ ಸ್ಥಿತಿ ಗಂಭೀರ

Sep 10 2024, 01:40 AM IST
ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲ್‌ ದಾಸ್‌ (86) ಅನಾರೋಗ್ಯದಿಂದ ಬಳಲುತ್ತಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಭಾನುವಾರ ಅವರನ್ನು ಮೇದಾಂತ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದರ್ಶನ್‌ಗೆ ರಾಯರ ಪ್ರಸಾದ ಕೊಟ್ಟ ನಟಿ ರಚಿತಾ ರಾಮ್ : ಜೈಲಲ್ಲಿ ನಟನ ಭೇಟಿಯಾಗಿ ಕುಶಲೋಪರಿ

Aug 23 2024, 12:26 PM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ತೂಗುದೀಪ ಅವರನ್ನು ನಟಿ ರಚಿತಾ ರಾಮ್ ಭೇಟಿಯಾಗಿ ಗುರುವಾರ ಕುಶಲೋಪರಿ ವಿಚಾರಿಸಿದ್ದಾರೆ. ಇದೇ ವೇಳೆ ರಾಯರ ಆರಾಧನೆ ಇರುವ ಕಾರಣ ರಾಘವೇಂದ್ರ ಸ್ವಾಮಿಗಳ ಪ್ರಸಾದ ನೀಡಿದ್ದಾರೆ.

ರಾಮ ಎಂಬ ವ್ಯಕ್ತಿ ಇದ್ದ ಎಂಬುದಕ್ಕೆ ಯಾವುದೇ ಐತಿಹಾಸಿಕ ಸಾಕ್ಷ್ಯವಿಲ್ಲ: ಡಿಎಂಕೆ ಸಚಿವ ವಿವಾದ

Aug 04 2024, 01:17 AM IST
‘ಶ್ರೀರಾಮ ಎಂಬ ವ್ಯಕ್ತಿ ಇದ್ದ ಎಂಬುದಕ್ಕೆ ಯಾವುದೇ ಐತಿಹಾಸಿಕ ಸಾಕ್ಷ್ಯವಿಲ್ಲ. ಶ್ರೀರಾಮ ಯಾವುದೇ ಅವತಾರವೂ ಅಲ್ಲ’ ಎಂದು ತಮಿಳುನಾಡಿನ ಡಿಎಂಕೆ ನಾಯಕ ಹಾಗೂ ಸಚಿವ ಎಸ್‌.ಎಸ್‌.ಶಿವಶಂಕರ್‌ ಹೇಳಿದ್ದಾರೆ.

ಸಾಮಾಜಿಕ ಬದಲಾವಣೆಯ ಹರಿಕಾರ ಜಗಜೀವನ ರಾಮ್: ಯಾಳಗಿ

Jul 08 2024, 12:31 AM IST
ಡಾ. ಬಾಬು ಜಗಜೀವನ್ ರಾಮ್ ಅವರು ಒಂದೇ ವರ್ಗಕ್ಕೆ ಸೀಮಿತರಾದವರಲ್ಲ. ಬಡವರು, ಶೋಷಿತರು, ದೀನದಲಿತರು ಸೇರಿದಂತೆ ಎಲ್ಲರ ಶ್ರೇಯೋಭಿವೃದ್ಧಿಗಾಗಿ ಅವಿರತವಾಗಿ ಶ್ರಮಿಸಿದ ಮಹಾನ್ ಸಮಾಜ ಸುಧಾರಕರು ಆಗಿದ್ದಾರೆ.

ಕೊಪ್ಪಳ ಎಸ್ಪಿಯಾಗಿ ಡಾ. ಎಲ್. ರಾಮ ಅರಸಿದ್ದಿ ಅಧಿಕಾರ ಸ್ವೀಕಾರ

Jul 07 2024, 01:28 AM IST
ಎಸ್ಪಿ ವರ್ಗಾವಣೆ ಆದೇಶದ ಹಗ್ಗಾಜಗ್ಗಾಟ ಕೊನೆಗೂ ಸಿಎಂ ಸಿದ್ದರಾಮಯ್ಯ ಅವರ ನೇರ ಮಧ್ಯಪ್ರವೇಶದೊಂದಿಗೆ ಇತ್ಯರ್ಥವಾಗಿದ್ದು, ಡಾ. ರಾಮ ಎಲ್. ಅರಸಿದ್ದಿ ಶನಿವಾರ ರಾತ್ರಿ ಅಧಿಕಾರ ವಹಿಸಿಕೊಂಡರು.

ರಾಮ ಮಂದಿರದಲ್ಲಿ ನೀರು ಸೋರಿಕೆ: ಮಿಶ್ರಾ ನಕಾರ

Jun 26 2024, 12:35 AM IST
ವಿದ್ಯುತ್‌ ಪೈಪ್‌ನಿಂದ ನೀರು ಬಂದಿದೆಯಷ್ಟೆ ಎಂಬುದಾಗಿ ರಾಮಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಸಮಜಾಯಿಷಿ ನೀಡಿದ್ದಾರೆ.

ಎಲ್ಲರೂ ರಾಮ ರಾಜ್ಯ ನಿರ್ಮಾಣ ಮಾಡಲು ಸಹಕರಿಸಿ

Jun 20 2024, 01:01 AM IST
ರಾಮನ ಗುಣಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ರಾಮರಾಜ್ಯ ನಿರ್ಮಾಣ ಮಾಡಬೇಕು ಎಂದು ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved