• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರಾಮೀಣ ಮಕ್ಕಳ ವಿದ್ಯಾಭ್ಯಾಸಕ್ಕೆ ಆದ್ಯತೆ ನೀಡಿ: ಹಾಸನದ ನಿವೃತ್ತ ಖಜಾನಾಧಿಕಾರಿ ರಾಮ್ ಗಿರಿ ನಾಯಕ್

Jun 13 2024, 12:54 AM IST
ಗ್ರಾಮಾಂತರ ಪ್ರದೇಶದ ಮಕ್ಕಳಿಗೆ ವಿದ್ಯಾಭ್ಯಾಸವನ್ನು ಹೆಚ್ಚಿನ ರೀತಿಯಲ್ಲಿ ಮಹತ್ವ ನೀಡಬೇಕು ಎಂದು ಹಾಸನದ ನಿವೃತ್ತ ಖಜಾನಾಧಿಕಾರಿ ರಾಮ್ ಗಿರಿ ನಾಯಕ್ ತಿಳಿಸಿದರು. ಹಳೆಬೀಡಿನಲ್ಲಿ ಬಂಡಿಲಕ್ಕನ ಕೊಪ್ಪಲಿನಲ್ಲಿ ಆಯೋಜಿಸಿದ್ದ ೧ರಿಂದ ೭ನೇ ತರಗತಿಯ ಮಕ್ಕಳಿಗೆ ಶಾಲಾ ಸಾಮಗ್ರಿ ನೋಟ್ ಬುಕ್, ಶಾಲಾ ಬ್ಯಾಗ್, ಹಾಗೂ ಟ್ರ್ಯಾಕ್ ಸೂಟ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರತಿಯೊಬ್ಬರ ಮನಸ್ಸಿನಲ್ಲಿ ರಾಮ ಪ್ರತಿಷ್ಠಾಪನೆಯಾಗಲಿ: ಪೇಜಾವರ ಶ್ರೀ

Jun 13 2024, 12:49 AM IST
ಅಯೋಧ್ಯೇಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾತ್ರ ನಮ್ಮ ಮುಖ್ಯ ಉದ್ದೇಶವಲ್ಲ, ಇದರ ಜೊತೆಗೆ ರಾಮರಾಜ್ಯ ನಿರ್ಮಾಣವಾಗಬೇಕು

ಹನುಮ, ರಾಮ ಜನ್ಮಭೂಮಿಯಲ್ಲಿ ಧರ್ಮಕ್ಕೆ ಜಯ ಸಿಕ್ಕಿದೆ: ತಂಗಡಗಿ

Jun 11 2024, 01:30 AM IST
ರಾಮಜನ್ಮಭೂಮಿ ಹಾಗೂ ಹನುಮ ಜನಿಸಿದ ನಾಡಿನಲ್ಲಿ ಬಿಜೆಪಿ ಸೋತಿದ್ದು, ಧರ್ಮಕ್ಕೆ ಜಯ ಸಿಕ್ಕಿದೆ.

ರಾಮ ದಶರಥಗಲ್ಲ, ಪುರೋಹಿತಗೆ ಹುಟ್ಟಿದ್ದು: ಪ್ರೊ. ಭಗವಾನ್

Jun 10 2024, 12:32 AM IST
ಶ್ರೀರಾಮ ದಶರಥ ಮಹಾರಾಜರಿಗೆ ಹುಟ್ಟಿಲ್ಲ, ಪುರೋಹಿತನಿಗೆ ಹುಟ್ಟಿದ್ದು. ಮಹಾಭಾರತದ ಪಾಂಡವ ಸಹೋದರರು ಹುಟ್ಟಿದ್ದು ದೇವತೆಗಳಿಂದ. ಈ ಮಾತಿಗೆ ನನ್ನ ಬಳಿ ಪುರಾವೆಗಳಿವೆ ಎಂದು ವಿವಾದಾತ್ಮಕ ಸಾಹಿತಿ, ಪ್ರಗತಿಪರ ಚಿಂತಕ ಪ್ರೊ. ಕೆ.ಎಸ್. ಭಗವಾನ್ ಹರಿಹರದಲ್ಲಿ ಹೇಳಿದ್ದಾರೆ.

ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ, ಶ್ರದ್ಧೆ ಅಗತ್ಯ: ರಾಮ ಮೊಗೇರ

Jun 01 2024, 12:46 AM IST
ಅಂಕೋಲಾ ತಾಲೂಕಿನ ಇತಿಹಾಸದಲ್ಲಿ ಮೊದಲ ಬಾರಿಗೆ ಮೀನುಗಾರ ವಿದ್ಯಾರ್ಥಿಗಳಿಗಾಗಿ ಶೈಕ್ಷಣಿಕ ಶಿಬಿರ ನಡೆಸಿದ್ದು ಸುವರ್ಣ ಗಳಿಗೆಯಾಗಿದೆ. ಮೀನುಗಾರ ಮಕ್ಕಳು ಮೀನುಗಾರಿಕೆಯನ್ನಷ್ಟೇ ಅಲ್ಲದೆ ಶೈಕ್ಷಣಿಕವಾಗಿಯೂ ಪ್ರಬಲವಾಗಬೇಕು.

ನಿರುಪಯುಕ್ತ ವಸ್ತುಗಳಲ್ಲಿ ನೀರು ಇರದಂತೆ ಎಚ್ಚರ ವಹಿಸಿ: ಹಿರಿಯ ಆರೋಗ್ಯ ಅಧಿಕಾರಿ ರಾಮ ಪ್ರಸಾದ್

May 30 2024, 12:45 AM IST
ನಿರುಪಯುಕ್ತ ವಸ್ತುಗಳಲ್ಲಿ ನೀರು ಸಂಗ್ರಹವಾಗದಂತೆ ಗ್ರಾಮದ ಪ್ರತಿಯೊಬ್ಬ ವ್ಯಕ್ತಿಯೂ ಎಚ್ಚರ ವಹಿಸುವ ಜತೆಗೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡಲ್ಲಿ ಡೆಂಘೀ ಸೇರಿದಂತೆ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳಿಂದ ರಕ್ಷಣೆ ಪಡೆಯಬಹುದು ಎಂದು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಾಮ ಪ್ರಸಾದ್ ಸಲಹೆ ನೀಡಿದರು. ಹೊಳೆನರಸೀಪುರದಲ್ಲಿ ನೈರ್ಮಲ್ಯ ಸಭೆ ಹಾಗೂ ಅರಿವಿನ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಿನ್ನಿಗೋಳಿ ರಾಮ ಮಂದಿರದಲ್ಲಿ ಶ್ರೀರಾಮ ನಾಮ ಜಪ ಅಭಿಯಾನ

May 06 2024, 12:36 AM IST
ಜನನಾಶೌಚ , ಮರಣಾಶೌಚದ ಸಮಯದಲ್ಲಿ ಅಥವಾ ಇನ್ನಾವುದೇ ಮೈಲಿಗೆ ಮುಂತಾದ ಸಂದರ್ಭದಲ್ಲಿ ತಾವೇ ಸ್ವಯಂ ಪ್ರೇರಿತರಾಗಿ ರಾಮನಾಮಜಪ ಅಭಿಯಾನದಿಂದ ದೂರವಿದ್ದು ಅಶೌಚ ಮುಗಿದ ನಂತರ ಶುದ್ಧರಾಗಿ ಪುನಃ ಅಭಿಯಾನವನ್ನು ಸೇರಿಕೊಳ್ಳುವುದು.

ಕಾಂಗ್ರೆಸ್‌ನಿಂದ ಓಲೈಕೆಯ ರಾಜಕಾರಣ: ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್ ಮೇಘವಾಲ್

Apr 29 2024, 01:34 AM IST
ದೇಶದ ಮೂಲಭೂತ ಸೌಕರ್ಯ ಅಭಿವೃದ್ಧಿ ಪಡಿಸಿದ್ದೇವೆ. ಇದರ ಆಧಾರದ ಮೇಲೆ ವಿಕಸಿತ ಭಾರತದ ಅಭಿವೃದ್ಧಿಗೆ ಆದ್ಯತೆ ಕೊಡಲಾಗುತ್ತಿದೆ. ಆದರೆ, ಕಾಂಗ್ರೆಸ್‌ನವರು ಒಂದೇ ಸಮುದಾಯದ ಓಲೈಕೆ ಗಮನದಲ್ಲಿಟ್ಟುಕೊಂಡು ತಮ್ಮ ಪ್ರಣಾಳಿಕೆ ಸಿದ್ಧಪಡಿಸಿದ್ದಾರೆ ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್ ಮೇಘವಾಲ್ ಹೇಳಿದರು.

ರೈತರಿಗೆ ಕೂಡಲೇ ಪರಿಹಾರ ನೀಡಿ : ರಾಮ ಚಂದ್ರ ಗೌಡ

Apr 28 2024, 01:16 AM IST
ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಬರ ಪರಿಹಾರವಾಗಲಿ ಅಥವಾ ಇನ್ನಾವುದೆ ಪರಿಹಾರವನ್ನು ವಿತರಿಸಲು ಒಂದು ನೀತಿ ನಿಯಮ ಇದೆ. ಮನಸ್ಸಿಗೆ ಬಂದಂತೆ ನೀಡಲು ಆಗುವುದಿಲ್ಲ.

ಇಂದಿನಿಂದ ಶ್ರೀ ರಾಮ ಪಟ್ಟಾಭಿಷೇಕ ಮಹೋತ್ಸವ ಆರಂಭ

Apr 27 2024, 01:01 AM IST
ನಗರದ ಶ್ರೀರಾಮಮಂದಿರದಲ್ಲಿ ಶ್ರೀ ರಾಮ ಪಟ್ಟಾಭಿಷೇಕ ಮಹೋತ್ಸವ ಹಾಗೂ ಶತಮಾನೋತ್ಸವ ಕಾರ್ಯಕ್ರಮ ಏ.27 ರಿಂದ ಮೇ.3ರವರೆಗೆ ನಡೆಯಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved