• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿರುಪಯುಕ್ತ ವಸ್ತುಗಳಲ್ಲಿ ನೀರು ಇರದಂತೆ ಎಚ್ಚರ ವಹಿಸಿ: ಹಿರಿಯ ಆರೋಗ್ಯ ಅಧಿಕಾರಿ ರಾಮ ಪ್ರಸಾದ್

May 30 2024, 12:45 AM IST
ನಿರುಪಯುಕ್ತ ವಸ್ತುಗಳಲ್ಲಿ ನೀರು ಸಂಗ್ರಹವಾಗದಂತೆ ಗ್ರಾಮದ ಪ್ರತಿಯೊಬ್ಬ ವ್ಯಕ್ತಿಯೂ ಎಚ್ಚರ ವಹಿಸುವ ಜತೆಗೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡಲ್ಲಿ ಡೆಂಘೀ ಸೇರಿದಂತೆ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳಿಂದ ರಕ್ಷಣೆ ಪಡೆಯಬಹುದು ಎಂದು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಾಮ ಪ್ರಸಾದ್ ಸಲಹೆ ನೀಡಿದರು. ಹೊಳೆನರಸೀಪುರದಲ್ಲಿ ನೈರ್ಮಲ್ಯ ಸಭೆ ಹಾಗೂ ಅರಿವಿನ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಿನ್ನಿಗೋಳಿ ರಾಮ ಮಂದಿರದಲ್ಲಿ ಶ್ರೀರಾಮ ನಾಮ ಜಪ ಅಭಿಯಾನ

May 06 2024, 12:36 AM IST
ಜನನಾಶೌಚ , ಮರಣಾಶೌಚದ ಸಮಯದಲ್ಲಿ ಅಥವಾ ಇನ್ನಾವುದೇ ಮೈಲಿಗೆ ಮುಂತಾದ ಸಂದರ್ಭದಲ್ಲಿ ತಾವೇ ಸ್ವಯಂ ಪ್ರೇರಿತರಾಗಿ ರಾಮನಾಮಜಪ ಅಭಿಯಾನದಿಂದ ದೂರವಿದ್ದು ಅಶೌಚ ಮುಗಿದ ನಂತರ ಶುದ್ಧರಾಗಿ ಪುನಃ ಅಭಿಯಾನವನ್ನು ಸೇರಿಕೊಳ್ಳುವುದು.

ಕಾಂಗ್ರೆಸ್‌ನಿಂದ ಓಲೈಕೆಯ ರಾಜಕಾರಣ: ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್ ಮೇಘವಾಲ್

Apr 29 2024, 01:34 AM IST
ದೇಶದ ಮೂಲಭೂತ ಸೌಕರ್ಯ ಅಭಿವೃದ್ಧಿ ಪಡಿಸಿದ್ದೇವೆ. ಇದರ ಆಧಾರದ ಮೇಲೆ ವಿಕಸಿತ ಭಾರತದ ಅಭಿವೃದ್ಧಿಗೆ ಆದ್ಯತೆ ಕೊಡಲಾಗುತ್ತಿದೆ. ಆದರೆ, ಕಾಂಗ್ರೆಸ್‌ನವರು ಒಂದೇ ಸಮುದಾಯದ ಓಲೈಕೆ ಗಮನದಲ್ಲಿಟ್ಟುಕೊಂಡು ತಮ್ಮ ಪ್ರಣಾಳಿಕೆ ಸಿದ್ಧಪಡಿಸಿದ್ದಾರೆ ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್ ಮೇಘವಾಲ್ ಹೇಳಿದರು.

ರೈತರಿಗೆ ಕೂಡಲೇ ಪರಿಹಾರ ನೀಡಿ : ರಾಮ ಚಂದ್ರ ಗೌಡ

Apr 28 2024, 01:16 AM IST
ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಬರ ಪರಿಹಾರವಾಗಲಿ ಅಥವಾ ಇನ್ನಾವುದೆ ಪರಿಹಾರವನ್ನು ವಿತರಿಸಲು ಒಂದು ನೀತಿ ನಿಯಮ ಇದೆ. ಮನಸ್ಸಿಗೆ ಬಂದಂತೆ ನೀಡಲು ಆಗುವುದಿಲ್ಲ.

ಇಂದಿನಿಂದ ಶ್ರೀ ರಾಮ ಪಟ್ಟಾಭಿಷೇಕ ಮಹೋತ್ಸವ ಆರಂಭ

Apr 27 2024, 01:01 AM IST
ನಗರದ ಶ್ರೀರಾಮಮಂದಿರದಲ್ಲಿ ಶ್ರೀ ರಾಮ ಪಟ್ಟಾಭಿಷೇಕ ಮಹೋತ್ಸವ ಹಾಗೂ ಶತಮಾನೋತ್ಸವ ಕಾರ್ಯಕ್ರಮ ಏ.27 ರಿಂದ ಮೇ.3ರವರೆಗೆ ನಡೆಯಲಿದೆ.

ರಾಮ ನವಮಿ: ಬಾಗೂರಿನ ಹೆಬ್ಬಾಗಿಲು ಆಂಜನೇಯನಿಗೆ ವಿಶೇಷ ಪೂಜೆ

Apr 20 2024, 01:00 AM IST
ಬಾಗೂರು ಗ್ರಾಮದ ಶ್ರೀರಾಮದೂತ ಯುವಕ ಸಂಘದ ವತಿಯಿಂದ 8ನೇ ವರ್ಷದ ಶ್ರೀ ರಾಮನವಮಿ ಅಂಗವಾಗಿ ಪುರಾಣ ಪ್ರಸಿದ್ಧ ಶ್ರೀ ಹೆಬ್ಬಾಗಿಲು ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಕಿನ್ನಿಗೋಳಿ ಶ್ರೀರಾಮ ಮಂದಿರದಲ್ಲಿ ರಾಮ ನವಮಿ

Apr 18 2024, 02:22 AM IST
ಶ್ರೀ ಬಾಲರಾಮ ದೇವರನ್ನು ತೊಟ್ಟಿಲಿಗೆ ಹಾಕುವುದು, ಮಹಾಪೂಜೆ ನಂತರ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ರಾಮ ನವಮಿ: ಬಾಲರಾಮ, ಶ್ರೀ ಬಾಲ ಲಕ್ಷ್ಮಣನ ತೊಟ್ಟಿಲು ಸೇವೆ

Apr 18 2024, 02:19 AM IST
ರಾಮನವಮಿ ಪ್ರಯುಕ್ತ ಬೇಲೂರಿನ ಶ್ರೀ ಪ್ರಸನ್ನ ಸೀತಾರಾಮಾಂಜನೇಯ ದೇಗುಲದಲ್ಲಿ ಸೀತಾರಾಮಾಂಜನೇಯ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಅಂಗವಾಗಿ ಶ್ರೀಬಾಲರಾಮ ಹಾಗೂ ಶ್ರೀ ಬಾಲ ಲಕ್ಷ್ಮಣನ ತೊಟ್ಟಿಲು ಸೇವೆ ನೆರವೇರಿತು.

ರಾಮ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

Apr 18 2024, 02:19 AM IST
ಅಂತಿಮ ದಿನವಾದ ಬುಧವಾರ ರಾಮನಗರದ ಅಭಯ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪಾನಕ, ಮಜ್ಜಿಗೆ ವಿತರಿಸಿದರು. ಇದಾದ ಬಳಿಕ ಆಂಜನೇಯಸ್ವಾಮಿ ದೇವಾಲಯದ ಆವರಣದಿಂದ ಹೊರಟ ರಾಮ ಮಾಲಾಧಾರಿಗಳು ರಾಮದೇವರ ಬೆಟ್ಟಕ್ಕೆ ಕಾಲ್ನಡಿಗೆ ಮೂಲಕ ತೆರಳಿದರು. ಈ ವೇಳೆ ರಾಮ ಭಜನೆ ನಡೆಸಲಾಯಿತು.

ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್‌ನಿಂದ ವಿರೋಧ: ಭಗವಂತ ಖೂಬಾ

Apr 18 2024, 02:19 AM IST
ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣದ ಹಿಂದೆ ಲಕ್ಷಾಂತರ ಹಿಂದುಗಳ ತ್ಯಾಗವಿದೆ ಎಂದು ಕೇಂದ್ರ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಹೇಳಿದರು. ರಾಮನವಮಿ ಅಂಗವಾಗಿ, ಚಳಕಾಪೂರ ಗ್ರಾಮದ ಹನುಮಾನ ದೇವಸ್ಥಾನಕ್ಕೆ ತೆರಳಿ, ರಾಮಭಕ್ತ ಹನುಮಂತನ ಪೂಜೆ ನೆರವೇರಿಸಿ ಅವರು ಮಾತನಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 19
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved