ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರಾಮ ನವಮಿ: ಬಾಗೂರಿನ ಹೆಬ್ಬಾಗಿಲು ಆಂಜನೇಯನಿಗೆ ವಿಶೇಷ ಪೂಜೆ
Apr 20 2024, 01:00 AM IST
ಬಾಗೂರು ಗ್ರಾಮದ ಶ್ರೀರಾಮದೂತ ಯುವಕ ಸಂಘದ ವತಿಯಿಂದ 8ನೇ ವರ್ಷದ ಶ್ರೀ ರಾಮನವಮಿ ಅಂಗವಾಗಿ ಪುರಾಣ ಪ್ರಸಿದ್ಧ ಶ್ರೀ ಹೆಬ್ಬಾಗಿಲು ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಕಿನ್ನಿಗೋಳಿ ಶ್ರೀರಾಮ ಮಂದಿರದಲ್ಲಿ ರಾಮ ನವಮಿ
Apr 18 2024, 02:22 AM IST
ಶ್ರೀ ಬಾಲರಾಮ ದೇವರನ್ನು ತೊಟ್ಟಿಲಿಗೆ ಹಾಕುವುದು, ಮಹಾಪೂಜೆ ನಂತರ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
ರಾಮ ನವಮಿ: ಬಾಲರಾಮ, ಶ್ರೀ ಬಾಲ ಲಕ್ಷ್ಮಣನ ತೊಟ್ಟಿಲು ಸೇವೆ
Apr 18 2024, 02:19 AM IST
ರಾಮನವಮಿ ಪ್ರಯುಕ್ತ ಬೇಲೂರಿನ ಶ್ರೀ ಪ್ರಸನ್ನ ಸೀತಾರಾಮಾಂಜನೇಯ ದೇಗುಲದಲ್ಲಿ ಸೀತಾರಾಮಾಂಜನೇಯ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಅಂಗವಾಗಿ ಶ್ರೀಬಾಲರಾಮ ಹಾಗೂ ಶ್ರೀ ಬಾಲ ಲಕ್ಷ್ಮಣನ ತೊಟ್ಟಿಲು ಸೇವೆ ನೆರವೇರಿತು.
ರಾಮ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
Apr 18 2024, 02:19 AM IST
ಅಂತಿಮ ದಿನವಾದ ಬುಧವಾರ ರಾಮನಗರದ ಅಭಯ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪಾನಕ, ಮಜ್ಜಿಗೆ ವಿತರಿಸಿದರು. ಇದಾದ ಬಳಿಕ ಆಂಜನೇಯಸ್ವಾಮಿ ದೇವಾಲಯದ ಆವರಣದಿಂದ ಹೊರಟ ರಾಮ ಮಾಲಾಧಾರಿಗಳು ರಾಮದೇವರ ಬೆಟ್ಟಕ್ಕೆ ಕಾಲ್ನಡಿಗೆ ಮೂಲಕ ತೆರಳಿದರು. ಈ ವೇಳೆ ರಾಮ ಭಜನೆ ನಡೆಸಲಾಯಿತು.
ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ನಿಂದ ವಿರೋಧ: ಭಗವಂತ ಖೂಬಾ
Apr 18 2024, 02:19 AM IST
ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣದ ಹಿಂದೆ ಲಕ್ಷಾಂತರ ಹಿಂದುಗಳ ತ್ಯಾಗವಿದೆ ಎಂದು ಕೇಂದ್ರ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಹೇಳಿದರು. ರಾಮನವಮಿ ಅಂಗವಾಗಿ, ಚಳಕಾಪೂರ ಗ್ರಾಮದ ಹನುಮಾನ ದೇವಸ್ಥಾನಕ್ಕೆ ತೆರಳಿ, ರಾಮಭಕ್ತ ಹನುಮಂತನ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ದ.ಕ. ಜಿಲ್ಲಾದ್ಯಂತ ಶ್ರೀ ರಾಮ ನವಮಿ ಸಡಗರ
Apr 18 2024, 02:19 AM IST
ಕೊಲಕಾಡಿ ಶ್ರೀಶಿರಡಿ ಸಾಯಿಬಾಬಾ ಮಂದಿರದಲ್ಲಿ ಬುಧವಾರ ರಾಮನವಮಿ ಪ್ರಯುಕ್ತ ವಿಶೇಷ ಪೂಜೆ, ಭಜನೆ, ಹವನ, ಅಭಿಷೇಕ, ಪಾಲಕಿ ಉತ್ಸವ, ಅನ್ನಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ರಾಮ ರಾಜ್ಯ ನಿರ್ಮಾಣ ಪ್ರಧಾನಿ ಮೋದಿ ಕನಸು: ಉಮೇಶ ಜಾಧವ್
Apr 18 2024, 02:17 AM IST
ಇಡೀ ಭಾರತದಲ್ಲಿ ಈ ಬಾರಿಯ ರಾಮನವಮಿಯನ್ನು ಈ ಹಿಂದಿಗಿಂತಲೂ ಹೆಚ್ಚು ಸಂಭ್ರಮಲ್ಲಾಸದಿಂದ ಭಕ್ತರ ಆಚರಿಸುತ್ತಿದ್ದು ಭಾರತವನ್ನು ರಾಮರಾಜ್ಯವನ್ನಾಗಿಸಲು ಭಾರತೀಯರು ಬೆಂಬಲಿಸುತ್ತಿದ್ದಾರೆ.
ದುಷ್ಟರ ಮೇಲಿನ ವಿಜಯವೇ ರಾಮ ನವಮಿ
Apr 18 2024, 02:16 AM IST
ನಗರದಲ್ಲಿ ಶ್ರೀರಾಮ ನವಮಿ ಉತ್ಸವ ಸಮಿತಿ ವತಿಯಿಂದ ಬೆಳಿಗ್ಗೆ ಹೋಮ ಹವನ ಪೂಜಾ ಕಾರ್ಯಕ್ರಮಗಳೊಂದಿಗೆ ಸರಳವಾಗಿ ಆಚರಿಸಲಾಯಿತು.
ಶ್ರೀರಾಮ ನವಮಿ: ಎಲ್ಲೆಡೆ ರಾಮ ನಾಮ ಜಪ
Apr 18 2024, 02:15 AM IST
ರಾಯಚೂರಿನ ರಾಮನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಅಲಂಕಾರ, ತೊಟ್ಟಲೋತ್ಸವ, ತೀರ್ಥ ಪ್ರಸಾದ ವಿತರಣೆ ಸೇರಿ ಮೊದಲಾದ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ದಿನವಿಡಿ ನಡೆದವು.
ಎಲ್ಲರೂ ವಿದ್ಯಾರ್ಥಿ ವೇತನ ಪಡೆಯುವಂತಾಗಬೇಕು: ರಾಮ ಶಾಸ್ತ್ರಿ
Apr 09 2024, 12:59 AM IST
ಕಳೆದ ಬಾರಿ ಈ ಸಂಸ್ಥೆಯ 70 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕೊಟ್ಟಿದ್ದೇವೆ, ಆದರೆ ಈ ಬಾರಿ 110 ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು ಆಯ್ಕೆಯಾಗಿದ್ದು ಒಳ್ಳೆಯ ಬೆಳವಣಿಗೆ. ಆದರೆ ನಿಮ್ಮ ಕಾಲೇಜಿನಲ್ಲಿ 1500 ವಿದ್ಯಾರ್ಥಿಗಳಿದ್ದಾರೆ, ಆದರೆ ಶೇಕಡ 10 % ರಷ್ಟು ವಿದ್ಯಾರ್ಥಿಗಳು ಮಾತ್ರ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾರೆ. ಉಳಿದವರು ವಿದ್ಯಾರ್ಥಿ ವೇತನ ಪಡೆಯುವ ಉತ್ಸಾಹ ಕಳೆದುಕೊಂಡಿದ್ದಾರೆ.
< previous
1
2
3
4
5
6
7
8
9
10
11
...
19
next >
More Trending News
Top Stories
ಒಂದೇ ದಿನ 7 ಸ್ಕೇರ್ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್ ಸರಣಿಗೂ ಮುನ್ನ ಲಂಡನಲ್ಲಿ ಗಿಲ್ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ