• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಮ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

Apr 18 2024, 02:19 AM IST
ಅಂತಿಮ ದಿನವಾದ ಬುಧವಾರ ರಾಮನಗರದ ಅಭಯ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪಾನಕ, ಮಜ್ಜಿಗೆ ವಿತರಿಸಿದರು. ಇದಾದ ಬಳಿಕ ಆಂಜನೇಯಸ್ವಾಮಿ ದೇವಾಲಯದ ಆವರಣದಿಂದ ಹೊರಟ ರಾಮ ಮಾಲಾಧಾರಿಗಳು ರಾಮದೇವರ ಬೆಟ್ಟಕ್ಕೆ ಕಾಲ್ನಡಿಗೆ ಮೂಲಕ ತೆರಳಿದರು. ಈ ವೇಳೆ ರಾಮ ಭಜನೆ ನಡೆಸಲಾಯಿತು.

ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್‌ನಿಂದ ವಿರೋಧ: ಭಗವಂತ ಖೂಬಾ

Apr 18 2024, 02:19 AM IST
ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣದ ಹಿಂದೆ ಲಕ್ಷಾಂತರ ಹಿಂದುಗಳ ತ್ಯಾಗವಿದೆ ಎಂದು ಕೇಂದ್ರ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಹೇಳಿದರು. ರಾಮನವಮಿ ಅಂಗವಾಗಿ, ಚಳಕಾಪೂರ ಗ್ರಾಮದ ಹನುಮಾನ ದೇವಸ್ಥಾನಕ್ಕೆ ತೆರಳಿ, ರಾಮಭಕ್ತ ಹನುಮಂತನ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ದ.ಕ. ಜಿಲ್ಲಾದ್ಯಂತ ಶ್ರೀ ರಾಮ ನವಮಿ ಸಡಗರ

Apr 18 2024, 02:19 AM IST
ಕೊಲಕಾಡಿ ಶ್ರೀಶಿರಡಿ ಸಾಯಿಬಾಬಾ ಮಂದಿರದಲ್ಲಿ ಬುಧವಾರ ರಾಮನವಮಿ ಪ್ರಯುಕ್ತ ವಿಶೇಷ ಪೂಜೆ, ಭಜನೆ, ಹವನ, ಅಭಿಷೇಕ, ಪಾಲಕಿ ಉತ್ಸವ, ಅನ್ನಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ರಾಮ ರಾಜ್ಯ ನಿರ್ಮಾಣ ಪ್ರಧಾನಿ ಮೋದಿ ಕನಸು: ಉಮೇಶ ಜಾಧವ್

Apr 18 2024, 02:17 AM IST
ಇಡೀ ಭಾರತದಲ್ಲಿ ಈ ಬಾರಿಯ ರಾಮನವಮಿಯನ್ನು ಈ ಹಿಂದಿಗಿಂತಲೂ ಹೆಚ್ಚು ಸಂಭ್ರಮಲ್ಲಾಸದಿಂದ ಭಕ್ತರ ಆಚರಿಸುತ್ತಿದ್ದು ಭಾರತವನ್ನು ರಾಮರಾಜ್ಯವನ್ನಾಗಿಸಲು ಭಾರತೀಯರು ಬೆಂಬಲಿಸುತ್ತಿದ್ದಾರೆ.

ದುಷ್ಟರ ಮೇಲಿನ ವಿಜಯವೇ ರಾಮ ನವಮಿ

Apr 18 2024, 02:16 AM IST
ನಗರದಲ್ಲಿ ಶ್ರೀರಾಮ ನವಮಿ ಉತ್ಸವ ಸಮಿತಿ ವತಿಯಿಂದ ಬೆಳಿಗ್ಗೆ ಹೋಮ ಹವನ ಪೂಜಾ ಕಾರ್ಯಕ್ರಮಗಳೊಂದಿಗೆ ಸರಳವಾಗಿ ಆಚರಿಸಲಾಯಿತು.

ಶ್ರೀರಾಮ ನವಮಿ: ಎಲ್ಲೆಡೆ ರಾಮ ನಾಮ ಜಪ

Apr 18 2024, 02:15 AM IST
ರಾಯಚೂರಿನ ರಾಮನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಅಲಂಕಾರ, ತೊಟ್ಟಲೋತ್ಸವ, ತೀರ್ಥ ಪ್ರಸಾದ ವಿತರಣೆ ಸೇರಿ ಮೊದಲಾದ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ದಿನವಿಡಿ ನಡೆದವು.

ಎಲ್ಲರೂ ವಿದ್ಯಾರ್ಥಿ ವೇತನ ಪಡೆಯುವಂತಾಗಬೇಕು: ರಾಮ ಶಾಸ್ತ್ರಿ

Apr 09 2024, 12:59 AM IST
ಕಳೆದ ಬಾರಿ ಈ ಸಂಸ್ಥೆಯ 70 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕೊಟ್ಟಿದ್ದೇವೆ, ಆದರೆ ಈ ಬಾರಿ 110 ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು ಆಯ್ಕೆಯಾಗಿದ್ದು ಒಳ್ಳೆಯ ಬೆಳವಣಿಗೆ. ಆದರೆ ನಿಮ್ಮ ಕಾಲೇಜಿನಲ್ಲಿ 1500 ವಿದ್ಯಾರ್ಥಿಗಳಿದ್ದಾರೆ, ಆದರೆ ಶೇಕಡ 10 % ರಷ್ಟು ವಿದ್ಯಾರ್ಥಿಗಳು ಮಾತ್ರ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾರೆ. ಉಳಿದವರು ವಿದ್ಯಾರ್ಥಿ ವೇತನ ಪಡೆಯುವ ಉತ್ಸಾಹ ಕಳೆದುಕೊಂಡಿದ್ದಾರೆ.

ರಾಮ ರಾಜ್ಯ ಬದಲು ಕಲ್ಯಾಣ ರಾಜ್ಯವಾಗಬೇಕು: ಸಾಣೆಹಳ್ಳಿಯ ಶ್ರೀ

Mar 30 2024, 12:54 AM IST
ರಾಮ ರಾಜ್ಯದ ಬದಲು ಕಲ್ಯಾಣ ರಾಜ್ಯ ನಿರ್ಮಾಣವಾಗಬೇಕು. ಹಿಂಸೆಯ ಬದಲು ಗಾಂಧಿಯ ಸತ್ಯ, ಅಹಿಂಸೆಗಳು ತತ್ವಗಳಾಗಬೇಕು ಎಂದು ಸಾಣೆಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.

ರಾಮ-ಸೀತೆ ಆದರ್ಶ ಪ್ರತಿಯೊಬ್ಬರ ಬದುಕಿಗೂ ಮಾದರಿ: ಶಿಕ್ಷಕಿ ಲಕ್ಷ್ಮೀ

Mar 18 2024, 01:45 AM IST
ಸೀತೆ ಶೋಷಿತೆಯಲ್ಲ, ಶಕ್ತಿಯ ಸ್ವರೂಪ. ಶ್ರೀರಾಮ, ಸೀತೆಯ ಆದರ್ಶ ಪ್ರತಿಯೊಬ್ಬರ ಬದುಕಿಗೂ ಮಾದರಿಯಾಗಿದೆ. ಇಂದು ಎಲ್ಲ ಕ್ಷೇತ್ರಗಳಲ್ಲೂ ಮಹಿಳೆ ತನ್ನ ಪ್ರತಿಭೆ ಮೆರೆದು, ಪ್ರಾಬಲ್ಯ ಸಾಧಿಸಿದ್ದಾಳೆ. ಆದರೆ, ಮಹಿಳಾ ಪ್ರಧಾನ ನಾಟಕಗಳ ಸಂಖ್ಯೆ ಹೆಚ್ಚಾಗಬೇಕು. ಒಂದು ಪುಸ್ತಕದ ಅಂಶವನ್ನು ಒಂದು ನಾಟಕ ತಿಳಿಸಬಲ್ಲದು ಎಂದು ರಂಗ ಕಲಾವಿದೆ, ಶಿಕ್ಷಕಿ ಲಕ್ಷ್ಮೀ ಭದ್ರಾವತಿಯಲ್ಲಿ ಹೇಳಿದ್ದಾರೆ.

ಗೋಕರ್ಣ ಪಾವಿತ್ರ್ಯಕ್ಕೆ ಧಕ್ಕೆ ಬಾರದಂತೆ ಅಭಿವೃದ್ಧಿಯಾಗಲಿ: ರಾಮ ಕಾಮೇಶ್ವರ

Mar 14 2024, 02:01 AM IST
ಮಹಾಬಲೇಶ್ವರ ಮಂದಿರದಲ್ಲಿ ಶಿವರಾತ್ರಿ ಮಹೋತ್ಸವದ ಪ್ರಯುಕ್ತ ಮುಖ್ಯ ಕಡಲ ತೀರದಲ್ಲಿ ಸಾಗರದಾರತಿ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 19
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved