• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಧಾನಿಗೆ ತಲೆ ಬಾಗಿದ್ದೀರಿ: ಸ್ಪೀಕರ್‌ ನಡೆಗೆ ರಾಹುಲ್‌ ಆಕ್ಷೇಪ

Jul 02 2024, 01:32 AM IST
ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಲೆಬಾಗಿ ನಮಿಸಿದ್ದಕ್ಕೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಆಕ್ಷೇಪಿಸಿದ್ದಾರೆ. ಇದು ಸ್ಪೀಕರ್ ಪೀಠಕ್ಕೆ ಭೂಷಣಲ್ಲ ಎಂದಿದ್ದಾರೆ.

ಹಿಂದುಗಳೆಂದು ಹೇಳಿಕೊಳ್ಳುವವರಿಂದ ಹಿಂಸಾಚಾರ: ರಾಹುಲ್‌

Jul 02 2024, 01:31 AM IST
‘ಹಿಂದುಗಳೆಂದು ತಮ್ಮನ್ನು ಕರೆದುಕೊಳ್ಳುವವರು ನಿರಂತರವಾಗಿ ಹಿಂಸಾಚಾರದಲ್ಲಿ ತೊಡಗಿದ್ದಾರೆ. ಇಂಥವರು ಹಿಂದೂಗಳೇ ಅಲ್ಲ’ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಸದನದಲ್ಲಿ ಸೋಮವಾರ ನೀಡಿದ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ.

ಪ್ರತಿಪಕ್ಷ ನಾಯಕ ರಾಹುಲ್‌ ಭೇಟಿ ಆಗಿ ಸಿದ್ದು ಅಭಿನಂದನೆ

Jun 30 2024, 12:50 AM IST
ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಚಾರಗಳ ಕುರಿತು ಮಾತುಕತೆ ನಡೆಸಿದರು.

ತುರ್ತುಸ್ಥಿತಿ ಪ್ರಸ್ತಾಪ: ಬಿರ್ಲಾಗೆ ರಾಹುಲ್‌ ನೇರಾನೇರ ಆಕ್ಷೇಪ

Jun 28 2024, 12:45 AM IST
ತುರ್ತುಪರಿಸ್ಥಿತಿಯನ್ನು ಖಂಡಿಸಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಸದನದಲ್ಲಿ ಹೇಳಿಕೆ ನೀಡಿದ್ದ ಹೇಳಿಕೆ ಬಗ್ಗೆ ಕಾಂಗ್ರೆಸ್‌ ಪಕ್ಷ ಹಾಗೂ ಇಂಡಿಯಾ ಕೂಟದ ಅಂಗಪಕ್ಷಗಳು ಅಸಮಾಧಾನ ಹೊರಹಾಕಿವೆ.

ಪ್ರತಿಪಕ್ಷ ನಾಯಕನಾಗಿ ಖಾದಿ ತೊಟ್ಟು ರಾಹುಲ್‌ ಆಗಮನ

Jun 27 2024, 01:04 AM IST
ಲೋಕಸಭೆ ಪ್ರತಿಪಕ್ಷ ನಾಯಕನಾಗಿ ರಾಹುಲ್‌ ಗಾಂಧಿ ಬುಧವಾರ ಪದಾರ್ಪಣೆ ಮಾಡಿದರು. ಮೊದಲ ದಿನವೇ ಅವರು ತಮ್ಮ ನೆಚ್ಚಿನ ಬಳೀ ಟೀಶರ್ಟ್‌ ಹಾಗೂ ಕಪ್ಪು ಪ್ಯಾಂಟ್‌ ಬಿಟ್ಟು, ಖಾದಿ ಧರಿಸಿ ಲೋಕಸಭೆಗೆ ಆಗಮಿಸಿ ಮಿಂಚಿದರು.

ಸಂಸದರಾಗಿ ಸಂವಿಧಾನ ಹಿಡಿದು ಪ್ರಮಾಣ ಸ್ವೀಕರಿಸಿದ ರಾಹುಲ್‌ ಗಾಂಧಿ

Jun 26 2024, 12:35 AM IST
ಸಂಸದರಾಗಿ ಸಂವಿಧಾನ ಹಿಡಿದು ಪ್ರಮಾಣ ಸ್ವೀಕರಿಸಿದ ರಾಹುಲ್‌ ಗಾಂಧಿ ‘ಜೈ ಹಿಂದ್, ಜೈ ಸಂವಿಧಾನ್’ ಘೋಷಣೆ ಕೂಗಿದ್ದಾರೆ.

ಮೋದಿಗೆ ಸರ್ಕಾರ 5 ವರ್ಷ ಉಳಿವುದು ಅನುಮಾನ: ರಾಹುಲ್‌

Jun 19 2024, 01:02 AM IST
ಎನ್‌ಡಿಎ ಬಣದ ಸಂಸದರು ಪಕ್ಷಾಂತರ ಆಗಲಿದ್ದಾರೆ. ಕೋಮುದ್ವೇಷದ ಅಜೆಂಡಾ ತಿರುಗುಬಾಣವಾಗಿದೆ. ಒಡೆದು ಆಳುವ ನೀತಿಗೆ ಜನ ತಿರಸ್ಕಾರ ಮಾಡಿದ್ದಾರೆ ಎಂದು ರಾಹುಲ್‌ ಗಾಂಧಿ ವಿದೇಶಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

ವಿಪಕ್ಷ ನಾಯಕ ಸ್ಥಾನಕ್ಕೆ ರಾಹುಲ್‌ ಗಾಂಧಿ ನಕಾರ?

Jun 18 2024, 12:49 AM IST
ಸೆಲ್ಜಾ, ಗೌರವ್‌, ಮನೀಶ್‌ ಪೈಕಿ ಒಬ್ಬರು ವಿಪಕ್ಷ ನಾಯಕನ ಸ್ಥಾನಕ್ಕೆ ಆಯ್ಕೆಯಾಗುವ ಸಾಧ್ಯತೆಯಿದೆ.

ರಾಹುಲ್‌ ಎಫೆಕ್ಟ್‌: ‘ಪಾಕೆಟ್‌ ಸಂವಿಧಾನ’ಕ್ಕೆ ಡಿಮ್ಯಾಂಡ್‌!

Jun 17 2024, 01:37 AM IST
2024ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಪ್ರಚಾರದ ವೇಳೆಯಲ್ಲಿ ಹಲವು ಸಲ ವೇದಿಕೆ ಮೇಲೆ ಪುಟ್ಟ ಸಂವಿಧಾನವನ್ನು ತೋರಿಸಿ, ಮೋದಿ ಸರ್ಕಾರದ ವಿರುದ್ಧ ವಿರುದ್ಧ ವಾಗ್ದಾಳಿ ನಡೆಸಿ ಗಮನ ಸೆಳೆದಿದ್ದರು.

ವಯನಾಡು ತೊರೆವ ಕುರಿತು ನಾಳೆ ರಾಹುಲ್‌ ಘೋಷಣೆ?

Jun 16 2024, 01:48 AM IST
2024ರ ಲೋಕಸಭಾ ಚುನಾವಣೆಯಲ್ಲಿ ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಏಕಕಾಲಕ್ಕೆ ಗೆಲುವು ಸಾಧಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ವಯನಾಡ್‌ ಹಾಗೂ ರಾಯ್‌ಬರೇಲಿಯ ಪೈಕಿ ಯಾವ ಕ್ಷೇತ್ರ ತೊರೆಯಲಿದ್ದಾರೆ ಎಂಬುದನ್ನು ಸೋಮವಾರ ನಿರ್ಧರಿಸಲಿದ್ದಾರೆ ಎನ್ನಲಾಗಿದೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 32
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved