• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಬಿ-ಟೀಂ ‘ಜೆಡಿಎಸ್‌’ ಎನ್ನುವುದು ಸತ್ಯವಾಯ್ತು: ರಾಹುಲ್‌ ಗಾಂಧಿ

Apr 18 2024, 02:26 AM IST

ರಾಜಕೀಯ ಎನ್ನುವುದು ಚದುರಂಗದಾಟ ಎಂದು ಕೆಲವರು ಭಾವಿಸಿದ್ದಾರೆ.   ಇಂದಿರಾಗಾಂಧಿ ಅವರು ಈ ರೀತಿಯ ರಾಜಕೀಯ ಮಾಡಲಿಲ್ಲ. ಯಾವುದೇ ಭಯ ಇಲ್ಲದೇ ಸಮಾಜದ ಹುಳುಕು, ತಾರತಮ್ಯ, ಅನ್ಯಾಯವನ್ನು ಜನರಿಗೆ ತಿಳಿಸಬೇಕು. ಅನ್ಯಾಯದ ಬಗ್ಗೆ ಪ್ರಶ್ನಿಸಿದರೆ ನಮ್ಮ ಮೇಲೆ ದಾಳಿ, ದೌರ್ಜನ್ಯ ಆಗಬಹುದು.

ಬಿಜೆಪಿ 150 ಸೀಟು ಗೆಲ್ಲೋದು ಅನುಮಾನ: ರಾಹುಲ್‌

Apr 18 2024, 02:22 AM IST
ಕೆಲ ದಿನಗಳ ಹಿಂದಿನವರೆಗೂ ಬಿಜೆಪಿ 180 ಸ್ಥಾನ ಗೆಲ್ಲಬಹುದು ಎಂಬ ಲೆಕ್ಕಾಚಾರ ಹಾಕಿದ್ದೆ.

ರಾಹುಲ್‌ ಗಾಂಧಿ ಮುಂದಿನ ಪ್ರಧಾನಿ: ಸಚಿವ ಜಮೀರ್ ಅಹ್ಮದ್‌ ಖಾನ್

Apr 18 2024, 02:20 AM IST
ಜೆಪಿ ಅಭ್ಯರ್ಥಿ ಶ್ರೀರಾಮುಲು ರಾಜಕೀಯ ಪುನರ್ಜನ್ಮ ಕೊಡಿ ಅಂತ ಕೇಳುತ್ತಿದಾರೆ. ಅವರು ಸೋಲು ಒಪ್ಪಿಕೊಂಡಿದ್ದಾರೆ ಎಂದರ್ಥ. ಕಾಂಗ್ರೆಸ್ ಅಭ್ಯರ್ಥಿ ತುಕಾರಾಂ 2 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ.

ರಾಹುಲ್‌ ಗಾಂಧಿ ರಾಜ್ಯಕ್ಕೆ ಬಂದರೆ ಎನ್‌ಡಿಎಗೆ ಹೆಚ್ಚು ಸ್ಥಾನ: ಪ್ರಜ್ವಲ್‌ ರೇವಣ್ಣ

Apr 18 2024, 02:20 AM IST
ರಾಹುಲ್ ಗಾಂಧಿ ರಾಜ್ಯಕ್ಕೆ ಪ್ರಚಾರಕ್ಕಾಗಿ ಬಂದರೆ ಕೇಂದ್ರದಲ್ಲಿ ಎನ್‌ಡಿಎ ನಾಲ್ಕು ನೂರಲ್ಲ, ಐನೂರು ಸ್ಥಾನವನ್ನು ಗೆಲ್ಲುತ್ತದೆ. ಅವರು ಬಂದರೆ ಏನೂ ಬದಲಾವಣೆ ಆಗುವುದಿಲ್ಲ ಎಂದು ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು. ಹಾಸನದ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ಬುಧವಾರ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು.

ಪಕ್ಷ ತೀರ್ಮಾನಿಸಿದರೆ ಅಮೇಠಿಯಿಂದ ಸ್ಪರ್ಧೆ: ರಾಹುಲ್‌

Apr 18 2024, 02:16 AM IST
ಉತ್ತರಪ್ರದೇಶದ ಅಮೇಠಿ ಲೋಕಸಭಾ ಕ್ಷೇತ್ರದಲ್ಲಿ ಯಾರು ಸ್ಪರ್ಧೆ ಮಾಡಬೇಕೆಂದು ಪಕ್ಷ ನಿರ್ಧರಿಸುತ್ತದೆ. ಅದರಂತೆ ನಾನು ನಡೆದುಕೊಳ್ಳುತ್ತೇನೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ಕೇಂದ್ರ ಸರ್ಕಾರದಿಂದ ಹಫ್ತಾ ಸುಲಿಗೆ: ರಾಹುಲ್‌

Apr 18 2024, 02:15 AM IST
ಉದ್ಯಮಿಗಳ ಬೆದರಿಸಿ ಬಾಂಡ್ ಮೂಲಕ ವಸೂಲಿ ಮಾಡಲಾಗಿದ್ದು, ಮಂಡ್ಯ, ಕೋಲಾರದಲ್ಲಿ ಕಾಂಗ್ರೆಸ್‌ ಪರ ಪ್ರಚಾರ ಕೈಗೊಂಡಿದ್ದಾರೆ.

ಮಂಡ್ಯ, ಕೋಲಾರದಲ್ಲಿ ಇಂದು ರಾಹುಲ್‌ ಅಬ್ಬರ

Apr 17 2024, 02:00 AM IST
ಪ್ರಧಾನಿ ನರೇಂದ್ರ ಮೋದಿ ಅವರ ಮೈಸೂರು, ಮಂಗಳೂರು ಭೇಟಿ ಬೆನ್ನಲ್ಲೇ ಪ್ರಸಕ್ತ ಲೋಕಸಭೆ ಚುನಾವಣೆ ಪ್ರಚಾರದ ಸಲುವಾಗಿ ಇದೇ ಮೊದಲ ಬಾರಿಗೆ ಬುಧವಾರ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ರಾಜ್ಯಕ್ಕೆ ಆಗಮಿಸಲಿದ್ದು, ಮಂಡ್ಯ ಹಾಗೂ ಕೋಲಾರದ ಮಾಲೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಲಿದ್ದಾರೆ.

ಮೋದಿ ಶ್ರೀಮಂತ ವ್ಯಕ್ತಿಗಳ ದಾಳ: ರಾಹುಲ್‌ ಕಿಡಿ

Apr 17 2024, 01:15 AM IST
ಕಲ್ಲಿಕೋಟೆ: ಪ್ರಧಾನಿ ನರೇಂದ್ರ ಮೋದಿ, ಕೆಲವು ಶ್ರೀಮಂತ ವ್ಯಕ್ತಿಗಳ ದಾಳ ಎಂದು ಕಾಂಗ್ರೆಸ್‌ ನಾಯಕ ಹಾಗೂ ವಯನಾಡು ಕಾಂಗ್ರೆಸ್‌ ಅಭ್ಯರ್ಥಿ ರಾಹುಲ್‌ ಗಾಂಧಿ ದೂರಿದರು.

ರಾಹುಲ್‌ ಗಾಂಧಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಪಾಸಣೆ

Apr 16 2024, 01:02 AM IST
ಇಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಇರುವ ಹೆಲಿಕಾಪ್ಟರ್‌ವೊಂದನ್ನು ಚುನಾವಣಾ ಅಧಿಕಾರಿಗಳು ಸೋಮವಾರ ಚುನಾವಣೆ ಹಿನ್ನೆಲೆಯಲ್ಲಿ ತಪಾಸಣೆ ನಡೆಸಿದರು.

ಆರ್‌ಎಸ್‌ಎಸ್ ಸಿದ್ಧಾಂತದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿಲ್ಲ: ರಾಹುಲ್‌

Apr 16 2024, 01:02 AM IST
‘ಭಾರತವು ಬ್ರಿಟಿಷರಿಂದ ಸ್ವಾತಂತ್ರ್ಯ ಪಡೆದಿರುವುದು ಸಂಘ ಪರಿವಾರದ ವಸಾಹತುಶಾಹಿ ಸಿದ್ಧಾಂತಕ್ಕೆ ಒಳಗಾಗುವುದಕ್ಕೆ ಅಲ್ಲ’ ಎಂದು ವಯನಾಡ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ಮತ್ತು ಆರೆಸ್ಸೆಸ್‌ ವಿರುದ್ಧ ಕಿಡಿಕಾರಿದ್ದಾರೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 32
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved