• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಿಠಾಯಿ ಅಂಗಡಿಗೆ ರಾಹುಲ್‌ ಹಠಾತ್ ಭೇಟಿ

Apr 14 2024, 01:47 AM IST
ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಕೊಯಮತ್ತೂರಿಗೆ ತೆರಳಿದ್ದ ವೇಳೆ ಅಚಾನಕ್ಕಾಗಿ ಅಲ್ಲಿನ ಸ್ವೀಟ್‌ ಅಂಗಡಿಯೊಂದಕ್ಕೆ ಭೇಟಿ ಕೊಟ್ಟು ತಮಗಿಷ್ಟವಾದ ಸಿಹಿತಿನಿಸುಗಳನ್ನು ಖರೀದಿಸಿ ಗಮನಸೆಳೆದರು.

ಬಿಜೆಪಿ ಗೆದ್ದರೆ ಸಂವಿಧಾನ ಬದಲು: ರಾಹುಲ್‌

Apr 13 2024, 01:11 AM IST
ಬಿಜೆಪಿ ಕೇಂದ್ರದಲ್ಲಿ ಮತ್ತೆ ಅಧಿಕಾರ ಬಂದರೆ ಸಂವಿಧಾನ ಬದಲಿಸುತ್ತೇವೆ ಎಂದು ಬಿಜೆಪಿ ಸಂಸದರು (ಕಾರವಾರ ಸಂಸದ ಅನಂತಕುಮಾರ ಹೆಗಡೆ) ಬಹಿರಂಗವಾಗಿಯೇ ಹೇಳಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

ಕಾಂಗ್ರೆಸ್ಸಿನವರ ರಾಹುಲ್‌ ಲಾಂಚ್‌ ಪ್ರತಿ ಬಾರಿ ವಿಫಲ

Apr 13 2024, 01:06 AM IST
ಪ್ರತಿ ಸಾರಿ ಕಾಂಗ್ರೆಸ್ ಲಾಂಚ್‌ ಮಾಡುತ್ತಿರುವ ಪ್ರೊಡಕ್ಟ್‌ ಸರಿಯಾಗಿಲ್ಲ. ಯಾವಾಗ ಅವರು ರಾಹುಲ್ ಗಾಂಧಿಯನ್ನು ಲಾಂಚ್ ಮಾಡುತ್ತಾರೆಯೋ ಅವಾಗ ಬಿಜೆಪಿಗೆ ಹೆಚ್ಚು ಸೀಟ್ ಬಂದಿವೆ.

ಮಂಡ್ಯದಲ್ಲಿ ‘ಕೈ’ಗೆ ರಾಹುಲ್‌, ರಮ್ಯಾ ಬಲ

Apr 11 2024, 10:43 AM IST

ಮಂಡ್ಯದಲ್ಲಿ ಕಾಂಗ್ರೆಸ್‌, ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಖ್ಯಾತ ನಟಿ ರಮ್ಯಾ ಹಾಗೂ ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಅವರನ್ನು ಕರೆಸಲು ಮುಂದಾಗಿದೆ.

ವಯನಾಡು ಲೋಕಸಭಾ ರೇಸಲ್ಲಿ ರಾಹುಲ್‌ ಗಾಂಧಿ ಮುಂಚೂಣಿ

Apr 09 2024, 12:52 AM IST
2019ರ ಲೋಕಸಭಾ ಚುನಾವಣೆ ವೇಳೆ ಉತ್ತರಪ್ರದೇಶದ ಅಮೇಠಿಯಲ್ಲಿ ಸೋಲಿನ ಸಾಧ್ಯತೆ ಊಹಿಸಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹುಡುಕಿಕೊಂಡ ಮತ್ತೊಂದು ಕ್ಷೇತ್ರ ಕೇರಳದ ವಯನಾಡು. ಊಹೆ ಸುಳ್ಳಾಗಲಿಲ್ಲ.

ಕೈ ಗೆದ್ದರೆ ಸಂಪತ್ತು ಸಮಾನ ಹಂಚಿಕೆಗೆ ಸಮೀಕ್ಷೆ: ರಾಹುಲ್‌

Apr 08 2024, 06:23 AM IST

ಈ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಸಂಪತ್ತಿನ ಸಮಾನ ಹಂಚಿಕೆ ಕುರಿತು ಸಮೀಕ್ಷೆ ಮಾಡಲಾಗುವುದು ಎಂದು ಪಕ್ಷದ ನಾಯಕ ರಾಹುಲ್‌ ಗಾಂಧಿ ಭರವಸೆ ನೀಡಿದ್ದಾರೆ.

ಚುನಾವಣೆಯಲ್ಲಿ ಸೋತರೆ ರಾಹುಲ್‌ ಹಿಂದೆ ಸರಿಯಲಿ: ಪ್ರಶಾಂತ್‌ ಕಿಶೋರ್‌

Apr 08 2024, 01:04 AM IST
ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಸೋಲು ಕಂಡರೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನಾಯಕತ್ವದಿಂದ ಹಿಂದಕ್ಕೆ ಸರಿಯಬೇಕು ಎಂದು ರಾಜಕೀಯ ತಜ್ಞ ಪ್ರಶಾಂತ್‌ ಕಿಶೋರ್‌ ಆಗ್ರಹಿಸಿದ್ದಾರೆ.

ಚುನಾವಣೆ ಗೆದ್ದ ಬಳಿಕ ಪಿಎಂ ಆಯ್ಕೆ: ರಾಹುಲ್‌ ಗಾಂಧಿ

Apr 06 2024, 12:46 AM IST
ಲೋಕಸಭಾ ಚುನಾವಣೆಯಲ್ಲಿ ಗೆದ್ದ ನಂತರ ಪ್ರಧಾನಿ ಯಾರಾಗುತ್ತಾರೆ ಎಂದು ಇಂಡಿಯಾ ಮೈತ್ರಿಕೂಟ ನಿರ್ಧರಿಸುತ್ತದೆ ಎಂದು ಕಾಂಗ್ರೆಸ್‌ ನಾಯಕ ಮತ್ತು ವಯನಾಡು ಕ್ಷೇತ್ರದ ಕಾಂಗ್ರಸ್‌ ಅಭ್ಯರ್ಥಿ ರಾಹುಲ್‌ ಗಾಂಧಿ ಶುಕ್ರವಾರ ತಿಳಿಸಿದರು.

ಭಾರತ್‌ ಜೋಡೋ ಯಶಸ್ಸು: ಶ್ರೀನಿವಾಸ್‌ಗೆ ರಾಹುಲ್‌ ಶ್ಲಾಘನೆ

Apr 05 2024, 01:07 AM IST
ಕಾಂಗ್ರೆಸ್‌ನ ಭಾರತ್‌ ಜೋಡೋ ನ್ಯಾಯ್‌ ಯಾತ್ರೆಯನ್ನು ಯಶಸ್ಸಿಗೆ ಕಾರಣರಾಗಿದ್ದಕ್ಕೆ ಯುವಕಾಂಗ್ರೆಸ್‌ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌ ಅವರನ್ನು ಪ್ರಶಂಸೆ ವ್ಯಕ್ತಪಡಿಸಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪತ್ರ ಬರೆದಿದ್ದಾರೆ.

ವಯನಾಡು ಕಾಂಗ್ರೆಸ್‌ ಅಭ್ಯರ್ಥಿಯಾಗಿ ರಾಹುಲ್‌ ನಾಮಪತ್ರ

Apr 04 2024, 01:04 AM IST
ಸತತ 2ನೇ ಗೆಲುವಿನ ನಿರೀಕ್ಷೆಯಲ್ಲಿರುವ ರಾಹುಲ್‌ ಗಾಂಧಿ ಕೇರಳದ ವಯನಾಡು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬುಧವಾರ ನಾಮಪತ್ರ ಸಲ್ಲಿಸಿದರು
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 32
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved