ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಶಕ್ತಿ’ ಹೇಳಿಕೆಯ ವಿರುದ್ಧ ಸತತ 2ನೇ ದಿನವೂ ಹರಿತ ವಾಗ್ದಾಳಿ ಮುಂದುವರಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಯಾರು ಶಕ್ತಿಯನ್ನು ನಾಶ ಮಾಡಲು ಹೋಗುತ್ತಾರೋ ಅವರೇ ನಾಶವಾಗಿ ಬಿಡುತ್ತಾರೆ ’ ಎಂದು ಅಬ್ಬರಿಸಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಉದ್ಯೋಗ ಹಕ್ಕು ನೀಡಲಾಗುವುದು. 30 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.