ಅಸ್ಸಾಂನಲ್ಲಿ ಭಾರತ್ ಜೊಡೊ ನ್ಯಾಯ ಯಾತ್ರೆ ನಡೆಯುತ್ತಿದ್ದ ವೇಳೆ ಕೆಲವರು ಮೋದಿ ಹಾಗೂ ಜೈಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಬಸ್ನಿಂದ ಕೆಳಗಿಳಿದು ರಾಹುಲ್ ಗಾಂಧಿ ಘೋಷಣೆ ಕೂಗಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮವನ್ನು ಕಾಂಗ್ರೆಸ್ ವಿರೋಧಿಸಿರುವ ಕಾರಣ ಅದು ಬಿಜೆಪಿ/ಆರ್ಎಸ್ಎಸ್ ಕಾರ್ಯಕ್ರಮವಾಗಿದೆ. ಹೀಗಾಗಿ ನಮಗೆ ಅಲ್ಲಿಗೆ ತೆರೆಳಲು ಕಷ್ಟ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂದಿ ಹೇಳಿದ್ದಾರೆ.
ಮಣಿಪುರದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ಪೂರ್ಣವಾಗಿದ್ದು, ನಂತರ ನಾಗಾಲ್ಯಾಂಡ್ ಪ್ರವೇಶ ಮಾಡಿದೆ. 2ನೇ ದಿನ ಪೂರೈಸಿದ ಕಾಂಗ್ರೆಸ್ನ ಹೈಬ್ರಿಡ್ ಯಾತ್ರೆ ಮುಂದೆ ಸಾಗುತ್ತಿದೆ.
ಲೋಕಸಭಾ ಚುನಾವಣೆಗೆ ಪಕ್ಷ ಸಂಘಟನೆ ದೃಷ್ಟಿಯಿಂದ ರಾಹುಲ್ ಗಾಂಧಿ ನೇತೃತ್ವದಲ್ಲಿ ಮಣಿಪುರದ ಇಂಫಾಲದಿಂದ ಮುಂಬೈಗೆ ಕಾಂಗ್ರೆಸ್ ವತಿಯಿಂದ ನಡೆಸಲು ಉದ್ದೇಶಿಸಲಾದ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಕೊನೆಗೂ ಮಣಿಪುರ ಸರ್ಕಾರ ಷರತ್ತಿನ ಅನುಮತಿ ನೀಡಿದೆ.