• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಸಂವಿಧಾನ ಕಿತ್ತೊಗೆಯಲು ಬಯಸಿದ್ದ ‘ಪ್ರಧಾನಿ ನರೇಂದ್ರ ಮೋದಿ ಕೊನೆಗೆ ಅದಕ್ಕೆ ಬಾಗಿದರು’ :ರಾಹುಲ್‌

Jan 19 2025, 02:16 AM IST
‘ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನವನ್ನು ಬಿಸಾಡುವ ಆಶಯವನ್ನು ಹೊಂದಿದ್ದರು. ಆದರೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ನಿರೀಕ್ಷೆಗಿಂತ ಕಳಪೆ ಪ್ರದರ್ಶನದಿಂದಾಗಿ ಅವರು ಅದರ ಎದುರು ತಲೆಬಾಗಿದರು’ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

ರಾಹುಲ್‌ ಗಾಂಧಿ ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

Jan 18 2025, 12:49 AM IST
ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕೀಯವಾಗಿ ಎಲ್ಲವನ್ನು ಅನುಭವಿಸಿರುವ ರಾಹುಲ್ ಗಾಂಧಿಯವರು ಅಪ್ರಬುದ್ಧ ಹೇಳಿಕೆಯಿಂದ ಭಾರತಕ್ಕೆ ಅಪಮಾನವಾಗಿದೆ.

ಕಾಂಗ್ರೆಸ್‌ ಸಮಾವೇಶದಲ್ಲಿ ರಾಹುಲ್‌ ಗಾಂಧಿ, ಖರ್ಗೆ ಭಾಗಿ : ಸಚಿವ ಸತೀಶ ಜಾರಕಿಹೊಳಿ

Jan 17 2025, 12:45 AM IST
ಗಾಂಧಿ ಭಾರತ ಸಮಾವೇಶಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ವಿರೋಧ‌ ಪಕ್ಷದ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಸ್ವಾತಂತ್ರ್ಯದ ಕುರಿತ ಮೋಹನ್‌ ಭಾಗವತ್‌ ಹೇಳಿಕೆ ರಾಷ್ಟ್ರದ್ರೋಹದ್ದು : ರಾಹುಲ್‌ ಗಾಂಧಿ

Jan 16 2025, 01:30 AM IST
ನವದೆಹಲಿ: ಅಯೋಧ್ಯೆ ರಾಮಮಂದಿರ ಉದ್ಘಾಟನೆಯಾದ ದಿನವೇ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು ಎಂಬ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿಕೆ ಬಗ್ಗೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇಂದು ಭಾರತದ ವಿರುದ್ಧವೇ ಕಾಂಗ್ರೆಸ್‌ ಹೋರಾಡುವ ಪರಿಸ್ಥಿತಿ: ರಾಹುಲ್‌ ಗಾಂಧಿ ವಿವಾದ

Jan 16 2025, 12:47 AM IST
‘ಕಾಂಗ್ರೆಸ್‌ ಈಗ ಕೇವಲ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ವಿರುದ್ಧ ಹೋರಾಡುತ್ತಿಲ್ಲ. ಬದಲಿಗೆ ಅದು ಭಾರತ ದೇಶದ ವಿರುದ್ಧ ಹೋರಾಡುತ್ತಿದೆ ಹೋರಾಡುತ್ತಿದೆ’ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ನೀಡಿದ ಹೇಳಿಕೆಯೊಂದು ಭಾರೀ ವಿವಾದಕ್ಕೆ ಕಾರಣವಾಗಿದೆ.

ಸ್ವಾತಂತ್ರ್ಯ ಹೋರಾಟಗಾರ ವಿ.ಡಿ. ಸಾವರ್ಕರ್‌ ಅವಹೇಳನ : ರಾಹುಲ್‌ ಗಾಂಧಿಗೆ ಜಾಮೀನು

Jan 11 2025, 12:46 AM IST
ಪುಣೆ: ಸ್ವಾತಂತ್ರ್ಯ ಹೋರಾಟಗಾರ ವಿ.ಡಿ. ಸಾವರ್ಕರ್‌ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣ ಎದುರಿಸುತ್ತಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಗೆ ಇಲ್ಲಿನ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ನೀಡಿದೆ.

ಚಾಂಪಿಯನ್ಸ್‌ ಟ್ರೋಫಿಯಲ್ಲಿ ಆಡ್ತಾರಾ ರಾಹುಲ್‌, ಜಡೇಜಾ, ಶಮಿ?: ಮುಗಿಯದ ಆಯ್ಕೆ ಗೊಂದಲ

Jan 09 2025, 12:45 AM IST
ಈ ಮೂವರ ಸ್ಥಾನದ ಬಗ್ಗೆಯೇ ಹೆಚ್ಚಿನ ಗೊಂದಲ. ವಿಕೆಟ್‌ ಕೀಪರ್‌ ಸ್ಥಾನಕ್ಕೆ ರಾಹುಲ್ vs ರಿಷಭ್‌ ಪಂತ್‌, ಆಲ್ರೌಂಡರ್‌ ಸ್ಥಾನಕ್ಕೆ ರವೀಂದ್ರ ಜಡೇಜಾ vs ಅಕ್ಷರ್ ಪೈಪೋಟಿ.

ಮಾಜಿ ಪ್ರಧಾನಿ ಸಿಂಗ್‌ ಅಗಲಿಕೆ ಶೋಕದ ನಡುವೆಯೂ ರಾಹುಲ್‌ ವಿದೇಶಕ್ಕೆ : ಬಿಜೆಪಿ ಆಕ್ರೋಶ

Dec 31 2024, 04:47 AM IST

ಇಡೀ ದೇಶ ಇತ್ತೀಚೆಗೆ ನಿಧನರಾದ ಮಾಜಿ ಪ್ರಧಾನಿ ಮಹಮೋಹನ ಸಿಂಗ್‌ ಅವರ ಅಗಲಿಕೆಯ ಶೋಕದಲ್ಲಿ ಮುಳುಗಿದ್ದರೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮಾತ್ರ ಹೊಸ ವರ್ಷದ ಆಚರಣೆಗೆ ವಿಯೆಟ್ನಾಂಗೆ ತೆರಳಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.

ಬಟಾಣಿ, ಬೆಳ್ಳುಳ್ಳಿ ಬೆಲೆ ಕೇಳಿ ರಾಹುಲ್‌ ಗಾಂಧಿ ಕಂಗಾಲು

Dec 25 2024, 12:51 AM IST
‘ಜನ ಬೆಲೆ ಏರಿಕೆಯಿಂದ ಒದ್ದಾಡುತ್ತಾ ದಿನನಿತ್ಯದ ಅಗತ್ಯತೆಗಳಲ್ಲಿಯೂ ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದರೆ, ಸರ್ಕಾರ ಮಾತ್ರ ಕುಂಭಕರ್ಣನಂತೆ ಮಲಗಿದೆ’ ಎಂದು ಲೋಕಸಭೆಯಲ್ಲಿನ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

ಸಂಸತ್‌ ಆವರಣದಲ್ಲಿ ನಡೆದ ಕಾಂಗ್ರೆಸ್‌-ಬಿಜೆಪಿ ಸಂಸದರ ಸಂಘರ್ಷ : ರಾಹುಲ್‌ ಕೇಸು ದಿಲ್ಲಿ ಕ್ರೈಂ ಬ್ರಾಂಚ್‌ಗೆ ವರ್ಗ

Dec 21 2024, 01:17 AM IST
ಸಂಸತ್‌ ಆವರಣದಲ್ಲಿ ಗುರುವಾರ ನಡೆದ ಕಾಂಗ್ರೆಸ್‌-ಬಿಜೆಪಿ ಸಂಸದರ ಸಂಘರ್ಷಕ್ಕೆ ಸಂಬಂಧಿಸಿದಂತೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ದಿಲ್ಲಿ ಕ್ರೈಂ ಬ್ರಾಂಚ್‌ ಕೈಗೆತ್ತಿಕೊಂಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 32
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved