• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೇಣುಕಾಸ್ವಾಮಿ ಹಂತಕರಿಗೆ ಗಲ್ಲಿಗೇರಿಸಬೇಕು: ಕರವೇ

Jun 15 2024, 01:07 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪಿಗಳಾದ ಚಿತ್ರನಟ ದರ್ಶನ್ ಸೇರಿದಂತೆ ಇತರರನ್ನು ಶೀಘ್ರವಾಗಿ ಗಲ್ಲಿಗೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ) ವತಿಯಿಂದ ಶುಕ್ರವಾರ ಹರಿಹರದಲ್ಲಿ ಗ್ರೇಡ್-೨ ತಹಸೀಲ್ದಾರ್ ಶಶಿಧರಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.

ರೇಣುಕಾಸ್ವಾಮಿ ಹತ್ಯೆ: ದರ್ಶನ್‌ ಬ್ಯಾನ್‌ಗೆ ಆಗ್ರಹಿಸಿ ಪ್ರತಿಭಟನೆ

Jun 14 2024, 01:09 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್‌ ಅವರನ್ನು ಕನ್ನಡ ಚಲನಚಿತ್ರರಂಗದಿಂದಲೇ ನಿಷೇಧಿಸಬೇಕೆಂದು ಆಗ್ರಹಿಸಿ ಮಂಡ್ಯ, ದಾವಣಗೆರೆ ಹಾಗೂ ಚನ್ನಪಟ್ಟಣದಲ್ಲಿ ರೈತ ಸಂಘ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.

ರೇಣುಕಾಸ್ವಾಮಿ ಕುಟುಂಬಕ್ಕೆ ಕೋಟಿ ರು. ಪರಿಹಾರಕ್ಕೆ ಆಗ್ರಹ

Jun 14 2024, 01:03 AM IST
ವಿಧಾನ ಪರಿಷತ್ ಮುಖ್ಯ ಸಚೇತಕ ರವಿಕುಮಾರ್ ಗುರುವಾರ ರೇಣುಕಾಸ್ವಾಮಿ ನಿವಾಸಕ್ಕೆ ಭೇಟಿ ಕೊಟ್ಟು ಪೋಷಕರಿಗೆ ಸಾಂತ್ವನ ಹೇಳಿದರು.

ರೇಣುಕಾಸ್ವಾಮಿ ಹಂತಕರಿಗೆ ಕಠಿಣ ಶಿಕ್ಷೆ ಕೊಡಿ: ವೀರಶೈವ ಮಹಾಸಭಾ

Jun 13 2024, 12:49 AM IST
ರೇಣುಕಾಸ್ವಾಮಿ ಹತ್ಯೆಯನ್ನು ತೀವ್ರವಾಗಿ ಖಂಡಿಸಿರುವ ಅಖಿಲ ಭಾರತ ವೀರಶೈವ ಮಹಾಸಭಾ, ಕೃತ್ಯ ಎಸಗಿರುವವರು ಮತ್ತು ಸಹಕಾರ ನೀಡಿದ ಎಲ್ಲರಿಗೂ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದೆ.

ರೇಣುಕಾಸ್ವಾಮಿ ಮನೆಗೆ ಗೋವಿಂದ ಕಾರಜೋಳ ಭೇಟಿ

Jun 13 2024, 12:48 AM IST
ಸಂಸದ ಗೋವಿಂದ ಕಾರಜೋಳ ರೇಣುಕಾಸ್ವಾಮಿ ನಿವಾಸಕ್ಕೆ ಭೇಟಿ ನೊಂದ ಪೋಷಕರಿಗೆ ಸಾಂತ್ವನ ಹೇಳಿದರು.

ರೇಣುಕಾಸ್ವಾಮಿ ಹಂತಕರ ವಿರುದ್ಧ ಕಠಿಣ ಕ್ರಮವಾಗಲಿ

Jun 13 2024, 12:46 AM IST
ಸಾಮಾಜಿಕ ಜಾಲತಾಣದಲ್ಲಿ ಕಾಮೆಂಟ್ ಮಾಡಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗದ ವಾಸಿ ರೇಣುಕಾಸ್ವಾಮಿ ಅವರನ್ನು ಅಪಹರಿಸಿ, ಬೆಂಗಳೂರಿಗೆ ಕರೆದೊಯ್ದು ಹತ್ಯೆ ಮಾಡಿ, ಚರಂಡಿಯಲ್ಲಿ ಬಿಸಾಕಿಹೋಗಿದ್ದ ಚಿತ್ರನಟ ದರ್ಶನ್ ಅಭಿಮಾನಿಗಳು ಸೇರಿದಂತೆ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕದಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ರೇಣುಕಾಸ್ವಾಮಿ ಕೊಲೆ: ಮುಗಿಲು ಮುಟ್ಟಿದ ಆಕ್ರಂದನ

Jun 12 2024, 12:37 AM IST
ಜೋಗಿಮಟ್ಟಿ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ । ಇಂದು ಚಿತ್ರದುರ್ಗದಲ್ಲಿ ಬೃಹತ್‌ ಪ್ರತಿಭಟನೆ

ರೇಣುಕಾಸ್ವಾಮಿ ಮೇಲೆ ದರ್ಶನ್‌ ಗ್ಯಾಂಗ್‌ ರೌದ್ರಾವತಾರ

Jun 12 2024, 12:36 AM IST
ನಟಿ ಪವಿತ್ರಾ ಗೌಡ ಕುರಿತು ಸೋಷಿಯಲ್‌ ಮೀಡಿಯಾ ಅವಹೇಳನಕಾರಿ ಕಾಮೆಂಟ್ ವಿಚಾರವಾಗಿ ಚಿತ್ರದುರ್ಗದಿಂದ ಅಪಹರಿಸಿಕೊಂಡು ನಗರಕ್ಕೆ ಕರೆತಂದ ರೇಣುಕಾಸ್ವಾಮಿ ಮೇಲೆ ನಟ ದರ್ಶನ್‌ ಗ್ಯಾಂಗ್‌, ಕೊಲೆಗೂ ಮುನ್ನ ಭಾರಿ ರೋಷಾವೇಷ ತೋರಿಸಿದೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved