ಸಾಗುವಳಿ ಮಾಡಿದ್ದ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆಯವರು ತೆರವುಗೊಳಿಸಿದ್ದರಿಂದ ರೈತ ಮಹಿಳೆಯರು ಆತ್ಮಹ*ಗೆ ಯತ್ನಿಸಿದ ಘಟನೆ ಹರಪನಹಳ್ಳಿ ತಾಲೂಕಿನ ಮಾಚಿಹಳ್ಳಿ ಬಳಿ ಜರುಗಿದೆ.