• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯುತ್‌ ಪ್ರಸರಣ ಕಂಪನಿಯಿಂದ ಮರಗಳ ಮಾರಣಹೋಮ ಆರೋಪ: ರೈತ ಸಂಘ ಪ್ರತಿಭಟನೆ

Feb 23 2025, 12:36 AM IST
ವೀರಕಂಭ ಗ್ರಾಮದ ಕೆಲಿಂಜದ ಬಲ್ಲಮಲೆ ಅರಣ್ಯ ಇಲಾಖೆಗೆ ಸೇರಿದ ಸಿರಿ ಚಂದನ ವನದಲ್ಲಿರುವ ಚಂದನ ಮರಗಳ ಸಹಿತ ಲಕ್ಷಾಂತರ ರು. ಬೆಲೆಬಾಳುವ ಗುಣಮಟ್ಟದ ಮರಗಳನ್ನು ವಿದ್ಯುತ್ ಪ್ರಸರಣದ ಖಾಸಗಿ ಕಂಪನಿಯೊಂದು ಮರಗಳ ಕಡಿದು ಮಾರಣಹೋಮ ಮಾಡಿದೆ ಎಂಬ ಆರೋಪ ಮಾಡಿರುವ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ, ಕೆಲಿಂಜದಲ್ಲಿ ಕಂಪನಿ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ.

ಸೊರಬದಲ್ಲಿ ಕಳಪೆ ವಿದ್ಯುತ್ ಪೂರೈಕೆಗೆ ಮೆಸ್ಕಾಂ ವಿರುದ್ಧ ರೈತ ಸಂಘ ಆಕ್ರೋಶ

Feb 23 2025, 12:31 AM IST
ರೈತರ ಪಂಪ್ ಸೆಟ್‌ಗಳಿಗೆ ಕಳಪೆ ವಿದ್ಯುತ್ ನೀಡುತ್ತಿರುವ ಮೆಸ್ಕಾಂ ಇಲಾಖೆಯ ಧೋರಣೆ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ತಾಲೂಕು ಘಟಕ ಹಾಗೂ ಹಸಿರು ಸೇನೆ ಕಾರ್ಯಕರ್ತರು ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಕಾಲುವೆಗಳ ಹೂಳೆತ್ತುವ ಕಾರ್ಯ ಆರಂಭ : ರೈತ ಸಂಘ ಹರ್ಷ

Feb 23 2025, 12:31 AM IST
Dredging of canals started: Raitha Sangh Harsha

ದಕ್ಷಿಣ ಅಮೆರಿಕದ ಕಪ್ಪು ಮೆಕ್ಕೆ ಜೋಳ ಬೆಳೆದ ರೈತ

Feb 20 2025, 12:47 AM IST
ಬೆಂಗಳೂರಿನ ತರಕಾರಿ ಮತ್ತು ಬಿತ್ತನ ಬೀಜಗಳ ಮಾರಾಟ ಕೇಂದ್ರದಲ್ಲಿ ಮುಖಂಡರೊಬ್ಬರು ಕಪ್ಪು ಮೆಕ್ಕೆಜೋಳ ಒಂದು ತೆನೆಯನ್ನು ₹ 2000 ನೀಡಿ ಖರೀದಿಸಿದ್ದಾರೆ. ಖರೀದಿಸಿದ ಕಪ್ಪು ಬಣ್ಣದ ತೆನೆಯನ್ನು ರೈತ ಲಕ್ಷ್ಮಣ ಪೂಜಾರಿ ಅವರಿಗೆ ನೀಡಿದ್ದಾರೆ.ನಾಲ್ಕು ತಿಂಗಳ ಅವಧಿಯಲ್ಲಿ 50 ಕೆಜಿ ಜೋಳ ತೆನೆ ಬೆಳೆದು ಗಮನ ಸೆಳೆದಿದ್ದಾರೆ.

ಬೆಳೆಹಾನಿಯಾದ ರೈತರಿಗೆ ಸಮರ್ಪಕ ಪರಿಹಾರ ನೀಡುವಂತೆ ರೈತ ಸಂಘ ಆಗ್ರಹ

Feb 20 2025, 12:46 AM IST
ಶುಂಠಿ ಬೆಲೆ ಕುಸಿತವಾಗಿ ರೈತರು ಸಂಕಷ್ಟ ಎದುರಿಸುತ್ತಿದ್ದು, ಕೂಡಲೇ ಕೇಂದ್ರ ಸರ್ಕಾರ ಪ್ರತಿ ಕ್ವಿಂಟಲ್‌ಗೆ ₹10 ಸಾವಿರ ನಿಗದಿ ಮಾಡಬೇಕು.

ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರಕ್ಕೆ ರೈತ ಸಂಘ ಬೆಂಬಲ

Feb 19 2025, 12:48 AM IST
ಹನೂರಿನಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಗ್ರಾಮ ಆಡಳಿತಾಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟವಾದಿ ಮುಷ್ಕರಕ್ಕೆ ರಾಜ್ಯ ರೈತ ಸಂಘದ ಮುಖಂಡರು ಬೆಂಬಲ ಸೂಚಿಸಿದರು.

ರೈತರ ಮನೆ ಗೋಡೆಗೆ ಸಾಲದ ನೋಟೀಸ್‌: ರೈತ ಸಂಘ ಪ್ರತಿಭಟನೆ

Feb 19 2025, 12:47 AM IST
ಮನೆ ಕಟ್ಟಲು ಸಾಲ ನೀಡಿದ್ದ ಹೌಸಿಂಗ್ ಫೈನಾನ್ಸ್‌ನವರು ಸಾಲ ಮರುಪಾವತಿ ನೋಟೀಸ್‌ ಮನೆ ಗೋಡೆಗೆ ಅಂಟಿಸಿದ್ದನ್ನು ಖಂಡಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ, ಜಿಲ್ಲಾ ಸಮಿತಿಯಿಂದ ತಾಲೂಕಿನ ಮಾಯಕೊಂಡ ಗ್ರಾಮದಿಂದ ದಾವಣಗೆರೆ ಜಿಲ್ಲಾ ಕೇಂದ್ರದವರೆಗೂ ಬೃಹತ್ ಬೈಕ್ ರ್ಯಾಲಿ ಮೂಲಕ ಪ್ರತಿಭಟಿಸಲಾಯಿತು.

ರೈತ ಸಂಘದ ಮುಖಂಡ ಏಕಾಂಗಿ ಪ್ರತಿಭಟನೆ

Feb 18 2025, 12:34 AM IST
ಚಿಕ್ಕಮಗಳೂರು: ಮೂಡಿಗೆರೆ ತಾಲೂಕು ಬಿಳ್ಳೂರು ಕಾಫಿ ಬೆಳೆಗಾರ ಹಾಗೂ ರೈತ ಸಂಘದ ಮುಖಂಡ ಎಂ.ಎಂ. ಮಂಜುನಾಥ್ ತಮ್ಮ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಸೋಮವಾರ ಏಕಾಂಗಿ ಪ್ರತಿಭಟನೆ ನಡೆಸಿದರು.

ಕೆಲಸಕ್ಕೆ ನೇಮಿಸಿ ವಂಚಿಸುವವರ ವಿರುದ್ಧ ಕ್ರಮಕ್ಕೆ ಭದ್ರಾವತಿಯಲ್ಲಿ ರೈತ ಸಂಘ ಆಗ್ರಹ

Feb 18 2025, 12:33 AM IST
ಶಿಕ್ಷಣ ನಿಯಮಗಳನ್ನು ಉಲ್ಲಂಘಿಸಿ ಕೆಲಸಕ್ಕೆ ನೇಮಿಸಿಕೊಂಡಿರುವವರಿಗೆ ನ್ಯಾಯಬದ್ಧವಾಗಿ ಸಿಗಬೇಕಾದ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಆಗ್ರಹಿಸಿ ಸೋಮವಾರ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಲಾಯಿತು.

ಮಂಡ್ಯ ನಗರದಲ್ಲಿ ಸಮಗ್ರ ಕೃಷಿ ವಿವಿ ಸ್ಥಾಪಿಸುವಂತೆ ರೈತ ಸಂಘ ಆಗ್ರಹ

Feb 18 2025, 12:32 AM IST
ರಾಜ್ಯ ಸರ್ಕಾರ ಕೃಷಿ, ತೋಟಗಾರಿಕೆ, ಪಶು ಸಂಗೋಪನೆ ಎಂದು ವಿಂಗಡಿಸಿ ಪ್ರತ್ಯೇಕ ವಿವಿಗಳನ್ನು ಸ್ಥಾಪಿಸಿ ವಿಶ್ವ ವಿದ್ಯಾಲಯಗಳ ಪರಿಕಲ್ಪನೆಯ ಮಹತ್ವವನ್ನು ಕುಗ್ಗಿಸಿದೆ. ನೆರೆಯ ತಮಿಳುನಾಡು ನಮ್ಮ ರಾಜ್ಯಕ್ಕಿಂತಲೂ ಹೆಚ್ಚು ವಿಸ್ತಾರವಾಗಿದೆ. ಆದರೆ ಅಲ್ಲಿ ಒಂದೇ ಒಂದು ಕೃಷಿ ವಿಶ್ವ ವಿದ್ಯಾಲಯವಿದೆ. ತಮಿಳು ನಾಡಿನ ಕೃಷಿ ವಿ.ವಿ ಬಗ್ಗೆ ರಾಜ್ಯ ಸರ್ಕಾರ ಅಧ್ಯಯನ ಮಾಡಬೇಕು ಎಂದು ಆಗ್ರಹಿಸಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 73
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved