• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮರ್ಪಕ ವಿದ್ಯುತ್‌ ಪೂರೈಸಲು ರೈತ ಸಂಘದಿಂದ ಮನವಿ

Feb 18 2025, 12:31 AM IST
ಜಿಲ್ಲೆಯಲ್ಲಿ ಈಗಾಗಲೇ ಇರುವ ೧೧೦ ಕೆವಿ ಗ್ರಿಡ್‌ಗಳನ್ನು ೨೨೦ ಕೆವಿಗೆ ಮತ್ತು ೩೩ ಕೆವಿ ಇರುವ ಗ್ರಿಡ್‌ಗಳನ್ನು ೧೧೦ ಕೆವಿಗೆ ಅಪ್‌ಗ್ರೇಡ್ ಮಾಡಬೇಕು.

ಕರ್ನಾಟಕ ರೈತ ಸಂಘದ ಏಕೀಕರಣ ಸಮಿತಿ ತಾಲೂಕು ಘಟಕ ಅಸ್ತಿತ್ವಕ್ಕೆ

Feb 18 2025, 12:31 AM IST
ಪ್ರಧಾನ ಕಾರ್ಯದರ್ಶಿಯಾಗಿ ಕೆ.ಪಿ.ದೊಡ್ಡಿ ಪುಟ್ಟಸ್ವಾಮಿ, ಖಜಾಂಚಿಯಾಗಿ ಕುಂಟನಹಳ್ಳಿ ಮರಿಲಿಂಗಯ್ಯ, ಉಪಾಧ್ಯಕ್ಷರಾಗಿ ರಾಮಣ್ಣ, ನಂಜುಂಡೇಗೌಡ, ಖ್ಯಾತಘಟ್ಟ ಅಂದಾನಿ. ವೃತ್ತ ಘಟಕದ ಅಧ್ಯಕ್ಷರಾಗಿ ಗೂಳೂರು ಲಿಂಗರಾಜು, ಪಣ್ಣೆ ದೊಡ್ಡಿ ವೆಂಕಟೇಶ, ಪದಾಧಿಕಾರಿಗಳಾಗಿ ಬೆಸಗರಹಳ್ಳಿ ವೆಂಕಟೇಶ, ಸಿದ್ದೇಗೌಡ, ಮಲ್ಲೇಶ, ಮರಳಿಗ ಶಿವರಾಜು ಆಯ್ಕೆಯಾಗಿದ್ದಾರೆ.

ಅಡಮಾನವಿಟ್ಟ ಒಡವೆಗಳ ಮೇಲೆ ಅಧಿಕ ಬಡ್ಡಿ ವಸೂಲಿ; ರೈತ ಸಂಘದ ಕಾರ್ಯಕರ್ತರ ಪ್ರತಿಭಟನೆ

Feb 16 2025, 01:47 AM IST
ಹೆಚ್ಚಿನ ಬಡ್ಡಿ ವಸೂಲಿ ಮಾಡಲು ಗ್ರಾಹಕರಿಗೆ ಹೆಚ್ಚಿನ ಹಣ ನೀಡುವುದಾಗಿ ಆಮಿಷ ಒಡ್ಡುತ್ತ ಗ್ರಾಹಕರನ್ನು ವಂಚಿಸುತ್ತಿದೆ. ಆರ್‌ಬಿಐ ವಿಧಿಸುವ ಬಡ್ಡಿ ದರವನ್ನು ನಿಗದಿಪಡಿಸಬೇಕು. ನಿಮಗೆ ಇಷ್ಟ ಬಂದಂತೆ ದರ ನೀಡಿ ರೈತರನ್ನು ಆರ್ಥಿಕ ಸಂಕಷ್ಟಕ್ಕೆ ದೂಡುತ್ತಿದ್ದೀರಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗ್ರಾಮಕ್ಕೆ ಮೈಕ್ರೋ ಪೈನಾನ್ಸ್‌ ಪ್ರವೇಶಕ್ಕೆ ನಿರ್ಬಂಧ : ರೈತ ಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ

Feb 15 2025, 12:34 AM IST

ರೈತರ ಸಮಸ್ಯೆಗಳ ವಿರುದ್ಧ ಹೋರಾಡಿ ಪ್ರೊ.ನಂಜುಂಡಸ್ವಾಮಿ, ಸರ್ಕಾರಗಳಿಗೆ ಪ್ರತಿ ಸಭೆಗಳಲ್ಲೂ ಬಾರ್‌ಕೋಲ್ ನನ್ನ ರೂಲ್ ಆಫ್ ಲಾ ಎಂಬ ಎಚ್ಚರಿಕೆ ನೀಡುತ್ತಿದ್ದರು.  

ಕರ್ನಾಟಕ ಗ್ರಾಮೀಣ ಬ್ಯಾಂಕ್‌ ಮ್ಯಾನೇಜರ್‌ ಕಿರುಕುಳ: ರೈತ ಆಕ್ರೋಶ

Feb 15 2025, 12:31 AM IST
ಬ್ಯಾಂಕ್‌ ವ್ಯವಸ್ಥಾಪಕರು ಬೆಳೆಸಾಲ ಪಡೆದ ಸುಸ್ತಿದಾರರಿಗೆ ನೋಟಿಸ್‌ ನೀಡಿ ಕಿರುಕುಳ ನೀಡುತ್ತಿರುವ ಹಿನ್ನೆಲೆಯಲ್ಲಿ ತಾಲೂಕು ರೈತ ಸಂಘದಿಂದ ಪ್ರತಿಭಟನೆ ನಡೆಸಿದರು.

ರಾಜ್ಯ ರೈತ ಸಂಘದಿಂದ ಪ್ರೊ.ಎಂ.ಡಿ.ನಂಜುಂಡಸ್ವಾಮಿ 89ನೇ ಜನ್ಮದಿನಾಚರಣೆ

Feb 14 2025, 12:35 AM IST
ವಿಶ್ವ ರೈತ ನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರು ಬೆನ್ನು ಬಗ್ಗಿಸಿ ದುಡಿಯುತ್ತಾ ನಿತ್ಯ ನಿರಂತರ ಶೊಷಣೆಗೆ ಒಳಗಾಗುತ್ತಿದ್ದ ರೈತರ ಬದುಕಿನಲ್ಲಿ ಜಾಗೃತಿ ಮೂಡಿಸಿ ಘನತೆ ಮತ್ತು ಸ್ವಾಭಿಮಾನದ ಬೊಧನೆ ಮೂಲಕ ಎದೆಯುಬ್ಬಿಸಿ ನಡೆಯುವುದನ್ನು ಕಲಿಸಿದರು.

ಹಸಿರು ನಕ್ಷತ್ರ ಪ್ರೊ.ನಂಜುಂಡಸ್ವಾಮಿ ರೈತ ಹೋರಾಟಕ್ಕೆ ಸ್ಫೂರ್ತಿ: ನಲ್ಲಹಳ್ಳಿ ಶ್ರೀನಿವಾಸ್

Feb 14 2025, 12:34 AM IST
ರೈತ ಕುಲದ ಉದ್ಧಾರಕ್ಕೆ ಎಂ.ಡಿ. ನಂಜುಂಡಸ್ವಾಮಿಯವರ ಕೊಡುಗೆ ಅಪಾರವಾದದ್ದು, ಎಂ.ಡಿ. ನಂಜುಂಡಸ್ವಾಮಿಯವರು ವಿಧಾನಸಭಾ ಸದಸ್ಯರಾಗಿದ್ದರೂ ಸಹ ಆಡಂಬರದ ಜೀವನಕ್ಕೆ ಮಾರುಹೋಗದೆ ರೈತ ಸಮುದಾಯದ ಹಿತೈಷಿಯಾಗಿದ್ದರು. ದಿಟ್ಟ ಮಾತು, ಗಾಂಭೀರ್ಯದ ನಡೆಯಿಂದ ಎಂ. ಡಿ. ನಂಜುಂಡಸ್ವಾಮಿಯವರು ಒಂದು ರೈತ ಸಂಘಟನೆಯನ್ನು ಕಟ್ಟದಿದ್ದರೆ ಇಂದು ರೈತರ ಬದುಕು ಶೋಚನೀಯ ಸ್ಥಿತಿಯಲ್ಲಿ ಇರಬೇಕಾಗಿತ್ತು .

ಗ್ರಾಮಾಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರೈತ ಸಂಘದ ಬೆಂಬಲ

Feb 14 2025, 12:32 AM IST
ಕಡೂರು, ಸಮಸ್ಯೆಗಳನ್ನು ಪರಿಹರಿಸಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ ಗ್ರಾಮಾಡಳಿತದ ಅಧಿಕಾರಿಗಳು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೆಂಬಲ ವ್ಯಕ್ತಪಡಿಸಿವೆ

ನಕಲಿ ದಾಖಲೆ ಸೃಷ್ಟಿಸಿ ಭೂಮಿ ಕಬಳಿಸುವ ಹುನ್ನಾರ: ರೈತ ಚಿಕ್ಕಕರಿಯಪ್ಪ ಆಕ್ರೋಶ

Feb 14 2025, 12:31 AM IST
ನನ್ನ ಪತ್ನಿ ಗಂಗಮ್ಮಳು ನಾಗೇಂದ್ರ ಎಂಬುವವರನ್ನು ಪ್ರಶ್ನೆ ಮಾಡಲು ಬಂದಾಗ ಆಕೆಯನ್ನು ನಾಗೇಂದ್ರ ಕಾಲಿನಿಂದ ಒದ್ದಿದ್ದಲ್ಲದೆ ಎದೆಗೆ ಹೊಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಗಂಗಮ್ಮ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಪ್ರಾಣಕ್ಕೆ ಏನಾದರೂ ಅನಾಹುತವಾದರೆ ಅದಕ್ಕೆ ನಾಗೇಂದ್ರ ಅವರೇ ನೇರಹೊಣೆ.

ಹಿರೇಮರಳಿ ಗ್ರಾಮದಲ್ಲಿ ಜಮೀನಿನಲ್ಲಿ ಬೆಳೆಗಳಿಗೆ ನೀರು ಹಾಯಿಸುತ್ತಿದ್ದ ವೇಳೆ ವಿದ್ಯುತ್ ತಂತಿ ತಗಲಿ ರೈತ ಸ್ಥಳದಲ್ಲೇ ಸಾವು..!

Feb 14 2025, 12:31 AM IST
ಜಮೀನಿನಲ್ಲಿ ಬೆಳೆಗಳಿಗೆ ನೀರು ಹಾಯಿಸುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ರೈತ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಹಿರೇಮರಳಿ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಗ್ರಾಮದ ಲೇಟ್. ಹೊನ್ನೇಗೌಡರ ಪುತ್ರ ಹೊನ್ನೇಗೌಡ (47) ಸಾವನ್ನಪ್ಪಿರುವ ರೈತ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 73
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved