• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರ ಮನೆ ಗೋಡೆಗೆ ಸಾಲದ ನೋಟೀಸ್‌: ರೈತ ಸಂಘ ಪ್ರತಿಭಟನೆ

Feb 19 2025, 12:47 AM IST
ಮನೆ ಕಟ್ಟಲು ಸಾಲ ನೀಡಿದ್ದ ಹೌಸಿಂಗ್ ಫೈನಾನ್ಸ್‌ನವರು ಸಾಲ ಮರುಪಾವತಿ ನೋಟೀಸ್‌ ಮನೆ ಗೋಡೆಗೆ ಅಂಟಿಸಿದ್ದನ್ನು ಖಂಡಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ, ಜಿಲ್ಲಾ ಸಮಿತಿಯಿಂದ ತಾಲೂಕಿನ ಮಾಯಕೊಂಡ ಗ್ರಾಮದಿಂದ ದಾವಣಗೆರೆ ಜಿಲ್ಲಾ ಕೇಂದ್ರದವರೆಗೂ ಬೃಹತ್ ಬೈಕ್ ರ್ಯಾಲಿ ಮೂಲಕ ಪ್ರತಿಭಟಿಸಲಾಯಿತು.

ರೈತ ಸಂಘದ ಮುಖಂಡ ಏಕಾಂಗಿ ಪ್ರತಿಭಟನೆ

Feb 18 2025, 12:34 AM IST
ಚಿಕ್ಕಮಗಳೂರು: ಮೂಡಿಗೆರೆ ತಾಲೂಕು ಬಿಳ್ಳೂರು ಕಾಫಿ ಬೆಳೆಗಾರ ಹಾಗೂ ರೈತ ಸಂಘದ ಮುಖಂಡ ಎಂ.ಎಂ. ಮಂಜುನಾಥ್ ತಮ್ಮ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಸೋಮವಾರ ಏಕಾಂಗಿ ಪ್ರತಿಭಟನೆ ನಡೆಸಿದರು.

ಕೆಲಸಕ್ಕೆ ನೇಮಿಸಿ ವಂಚಿಸುವವರ ವಿರುದ್ಧ ಕ್ರಮಕ್ಕೆ ಭದ್ರಾವತಿಯಲ್ಲಿ ರೈತ ಸಂಘ ಆಗ್ರಹ

Feb 18 2025, 12:33 AM IST
ಶಿಕ್ಷಣ ನಿಯಮಗಳನ್ನು ಉಲ್ಲಂಘಿಸಿ ಕೆಲಸಕ್ಕೆ ನೇಮಿಸಿಕೊಂಡಿರುವವರಿಗೆ ನ್ಯಾಯಬದ್ಧವಾಗಿ ಸಿಗಬೇಕಾದ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಆಗ್ರಹಿಸಿ ಸೋಮವಾರ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಲಾಯಿತು.

ಮಂಡ್ಯ ನಗರದಲ್ಲಿ ಸಮಗ್ರ ಕೃಷಿ ವಿವಿ ಸ್ಥಾಪಿಸುವಂತೆ ರೈತ ಸಂಘ ಆಗ್ರಹ

Feb 18 2025, 12:32 AM IST
ರಾಜ್ಯ ಸರ್ಕಾರ ಕೃಷಿ, ತೋಟಗಾರಿಕೆ, ಪಶು ಸಂಗೋಪನೆ ಎಂದು ವಿಂಗಡಿಸಿ ಪ್ರತ್ಯೇಕ ವಿವಿಗಳನ್ನು ಸ್ಥಾಪಿಸಿ ವಿಶ್ವ ವಿದ್ಯಾಲಯಗಳ ಪರಿಕಲ್ಪನೆಯ ಮಹತ್ವವನ್ನು ಕುಗ್ಗಿಸಿದೆ. ನೆರೆಯ ತಮಿಳುನಾಡು ನಮ್ಮ ರಾಜ್ಯಕ್ಕಿಂತಲೂ ಹೆಚ್ಚು ವಿಸ್ತಾರವಾಗಿದೆ. ಆದರೆ ಅಲ್ಲಿ ಒಂದೇ ಒಂದು ಕೃಷಿ ವಿಶ್ವ ವಿದ್ಯಾಲಯವಿದೆ. ತಮಿಳು ನಾಡಿನ ಕೃಷಿ ವಿ.ವಿ ಬಗ್ಗೆ ರಾಜ್ಯ ಸರ್ಕಾರ ಅಧ್ಯಯನ ಮಾಡಬೇಕು ಎಂದು ಆಗ್ರಹಿಸಿದರು.

ಸಮರ್ಪಕ ವಿದ್ಯುತ್‌ ಪೂರೈಸಲು ರೈತ ಸಂಘದಿಂದ ಮನವಿ

Feb 18 2025, 12:31 AM IST
ಜಿಲ್ಲೆಯಲ್ಲಿ ಈಗಾಗಲೇ ಇರುವ ೧೧೦ ಕೆವಿ ಗ್ರಿಡ್‌ಗಳನ್ನು ೨೨೦ ಕೆವಿಗೆ ಮತ್ತು ೩೩ ಕೆವಿ ಇರುವ ಗ್ರಿಡ್‌ಗಳನ್ನು ೧೧೦ ಕೆವಿಗೆ ಅಪ್‌ಗ್ರೇಡ್ ಮಾಡಬೇಕು.

ಕರ್ನಾಟಕ ರೈತ ಸಂಘದ ಏಕೀಕರಣ ಸಮಿತಿ ತಾಲೂಕು ಘಟಕ ಅಸ್ತಿತ್ವಕ್ಕೆ

Feb 18 2025, 12:31 AM IST
ಪ್ರಧಾನ ಕಾರ್ಯದರ್ಶಿಯಾಗಿ ಕೆ.ಪಿ.ದೊಡ್ಡಿ ಪುಟ್ಟಸ್ವಾಮಿ, ಖಜಾಂಚಿಯಾಗಿ ಕುಂಟನಹಳ್ಳಿ ಮರಿಲಿಂಗಯ್ಯ, ಉಪಾಧ್ಯಕ್ಷರಾಗಿ ರಾಮಣ್ಣ, ನಂಜುಂಡೇಗೌಡ, ಖ್ಯಾತಘಟ್ಟ ಅಂದಾನಿ. ವೃತ್ತ ಘಟಕದ ಅಧ್ಯಕ್ಷರಾಗಿ ಗೂಳೂರು ಲಿಂಗರಾಜು, ಪಣ್ಣೆ ದೊಡ್ಡಿ ವೆಂಕಟೇಶ, ಪದಾಧಿಕಾರಿಗಳಾಗಿ ಬೆಸಗರಹಳ್ಳಿ ವೆಂಕಟೇಶ, ಸಿದ್ದೇಗೌಡ, ಮಲ್ಲೇಶ, ಮರಳಿಗ ಶಿವರಾಜು ಆಯ್ಕೆಯಾಗಿದ್ದಾರೆ.

ಅಡಮಾನವಿಟ್ಟ ಒಡವೆಗಳ ಮೇಲೆ ಅಧಿಕ ಬಡ್ಡಿ ವಸೂಲಿ; ರೈತ ಸಂಘದ ಕಾರ್ಯಕರ್ತರ ಪ್ರತಿಭಟನೆ

Feb 16 2025, 01:47 AM IST
ಹೆಚ್ಚಿನ ಬಡ್ಡಿ ವಸೂಲಿ ಮಾಡಲು ಗ್ರಾಹಕರಿಗೆ ಹೆಚ್ಚಿನ ಹಣ ನೀಡುವುದಾಗಿ ಆಮಿಷ ಒಡ್ಡುತ್ತ ಗ್ರಾಹಕರನ್ನು ವಂಚಿಸುತ್ತಿದೆ. ಆರ್‌ಬಿಐ ವಿಧಿಸುವ ಬಡ್ಡಿ ದರವನ್ನು ನಿಗದಿಪಡಿಸಬೇಕು. ನಿಮಗೆ ಇಷ್ಟ ಬಂದಂತೆ ದರ ನೀಡಿ ರೈತರನ್ನು ಆರ್ಥಿಕ ಸಂಕಷ್ಟಕ್ಕೆ ದೂಡುತ್ತಿದ್ದೀರಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗ್ರಾಮಕ್ಕೆ ಮೈಕ್ರೋ ಪೈನಾನ್ಸ್‌ ಪ್ರವೇಶಕ್ಕೆ ನಿರ್ಬಂಧ : ರೈತ ಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ

Feb 15 2025, 12:34 AM IST

ರೈತರ ಸಮಸ್ಯೆಗಳ ವಿರುದ್ಧ ಹೋರಾಡಿ ಪ್ರೊ.ನಂಜುಂಡಸ್ವಾಮಿ, ಸರ್ಕಾರಗಳಿಗೆ ಪ್ರತಿ ಸಭೆಗಳಲ್ಲೂ ಬಾರ್‌ಕೋಲ್ ನನ್ನ ರೂಲ್ ಆಫ್ ಲಾ ಎಂಬ ಎಚ್ಚರಿಕೆ ನೀಡುತ್ತಿದ್ದರು.  

ಕರ್ನಾಟಕ ಗ್ರಾಮೀಣ ಬ್ಯಾಂಕ್‌ ಮ್ಯಾನೇಜರ್‌ ಕಿರುಕುಳ: ರೈತ ಆಕ್ರೋಶ

Feb 15 2025, 12:31 AM IST
ಬ್ಯಾಂಕ್‌ ವ್ಯವಸ್ಥಾಪಕರು ಬೆಳೆಸಾಲ ಪಡೆದ ಸುಸ್ತಿದಾರರಿಗೆ ನೋಟಿಸ್‌ ನೀಡಿ ಕಿರುಕುಳ ನೀಡುತ್ತಿರುವ ಹಿನ್ನೆಲೆಯಲ್ಲಿ ತಾಲೂಕು ರೈತ ಸಂಘದಿಂದ ಪ್ರತಿಭಟನೆ ನಡೆಸಿದರು.

ರಾಜ್ಯ ರೈತ ಸಂಘದಿಂದ ಪ್ರೊ.ಎಂ.ಡಿ.ನಂಜುಂಡಸ್ವಾಮಿ 89ನೇ ಜನ್ಮದಿನಾಚರಣೆ

Feb 14 2025, 12:35 AM IST
ವಿಶ್ವ ರೈತ ನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರು ಬೆನ್ನು ಬಗ್ಗಿಸಿ ದುಡಿಯುತ್ತಾ ನಿತ್ಯ ನಿರಂತರ ಶೊಷಣೆಗೆ ಒಳಗಾಗುತ್ತಿದ್ದ ರೈತರ ಬದುಕಿನಲ್ಲಿ ಜಾಗೃತಿ ಮೂಡಿಸಿ ಘನತೆ ಮತ್ತು ಸ್ವಾಭಿಮಾನದ ಬೊಧನೆ ಮೂಲಕ ಎದೆಯುಬ್ಬಿಸಿ ನಡೆಯುವುದನ್ನು ಕಲಿಸಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 79
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved