• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್ಸಿ ರೈತ ಮಹಿಳೆಯರಿಗಾಗಿ ಕೃಷಿ ಯಂತ್ರೋಪಕರಣಗಳಬಾಡಿಗೆ ಕೇಂದ್ರ ಸ್ಥಾಪಿಸುವ ಕುರಿತು ತರಬೇತಿ

Mar 07 2025, 12:47 AM IST
ಮಹಿಳೆಯರು ಕೃಷಿ ವಿವಿಯಿಂದ ನೀಡುವ ತರಬೇತಿ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿ ಮುಂದಿನ ದಿನಗಳಲ್ಲಿ ತಾಂತ್ರಿಕ ಮತ್ತು ಆರ್ಥಿಕವಾಗಿ ಸಬಲೀಕರಣ ಹೊಂದಬೇಕು.

ಬೇಡ್ತಿ ವರದಾ ನಡಿ ಜೋಡಣೆಗೆ ಅನುದಾನ ಮೀಸಲಿಡಲು ಆಗ್ರಹಿಸಿ ರೈತ ಸಂಘ ಪ್ರತಿಭಟನೆ

Mar 07 2025, 12:46 AM IST
ಜಿಲ್ಲೆಯ ರೈತರು ಸಮಗ್ರ ನೀರಾವರಿ ಸೌಲಭ್ಯ ಪಡೆದುಕೊಳ್ಳಲು ಬೇಡ್ತಿ- ವರದಾ ನದಿ ಜೋಡಣೆ ಅವಶ್ಯಕವಾಗಿದೆ.

ಪ್ರಾದೇಶಿಕ ಪಕ್ಷ ಸ್ಥಾಪಿಸಲು ಚಿಂತನೆ : ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ

Mar 07 2025, 12:46 AM IST

 ರಾಜ್ಯದ ಹಿತಕ್ಕಾಗಿ ಪ್ರಾದೇಶಿಕ ಪಕ್ಷ ಸ್ಥಾಪಿಸಲು ಚಿಂತನೆ ನಡೆಸಲಾಗಿದೆ. ಈ ಕುರಿತು ರಾಜ್ಯಾದ್ಯಂತ ಜನಾಭಿಪ್ರಾಯ ಪಡೆಯಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಹೇಳಿದ್ದಾರೆ.

ನೀರಿನ ಸಮಸ್ಯೆ ಪರಿಹಾರಕ್ಕೆ ಶಾಸಕರು ಒಗ್ಗಟ್ಟಿನ ಹೋರಾಟ ನಡೆಸಬೇಕು: ರೈತ ಸಂಘ ಆಗ್ರಹ

Mar 07 2025, 12:45 AM IST
ವಿಧಾನಸಭೆಯಲ್ಲಿ ಹೇಮಾವತಿ ನೀರಿಗಾಗಿ ಶಾಸಕ ಎಚ್.ಟಿ.ಮಂಜು ಸದನದಲ್ಲಿ ಧ್ವನಿಯೆತ್ತಿದಾಗ ಅವರ ಧ್ವನಿ ಏಕಾಂಗಿಯಾಗಿತ್ತು. ಹೇಮಾವತಿ ಜಲಾನಯನ ಪ್ರದೇಶಕ್ಕೆ ಸೇರಿದ ನಾಗಮಂಗಲದ ಶಾಸಕ ಹಾಗೂ ರಾಜ್ಯ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸೇರಿದಂತೆ ಜಲಾನಯನ ಪ್ರದೇಶ ವ್ಯಾಪ್ತಿ ಯಾವುದೇ ಶಾಸಕರು ರೈತರ ಹಿತಕ್ಕಾಗಿ ಧ್ವನಿಯೆತ್ತಲ್ಲಿಲ್ಲ.

ರೈತ ಮಹಿಳೆಯೇ ನಿಜವಾದ ಸೆಲೆಬ್ರಿಟಿ: ಆದಿತಿ ಪ್ರಭುದೇವ

Mar 06 2025, 12:33 AM IST
ಮುಖಕ್ಕೆ ಬಣ್ಣ ಹಾಕಿಕೊಂಡು ನಟಿಸುವ ಚಿತ್ರಕಲಾವಿದರಿಗಿಂತ ರೈತರು, ರೈತ ಮಹಿಳೆಯರೇ ನಿಜವಾದ ಸೆಲೆಬ್ರಿಟಿಗಳು. ಅವರನ್ನು ಗೌರವಿಸುವುದೇ ಶ್ರೇಷ್ಠ ಎಂದು ಚಿತ್ರನಟಿ ಅದಿತಿ ಪ್ರಭುದೇವ ಅಭಿಪ್ರಾಯಪಟ್ಟಿದ್ದಾರೆ.

ರೈತ ವಿರೋಧಿ ಕಾಯ್ದೆ ಕೂಡಲೇ ಕೈಬಿಡಲು ಒತ್ತಾಯ

Mar 06 2025, 12:32 AM IST
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದಿಂದ ನವ ಕರ್ನಾಟಕ ನಿರ್ಮಾಣ ಆಂದೋಲನ (ಜನರ ನಡುವೆ ಜನತಾ ಪ್ರಣಾಳಿಕೆ ಚರ್ಚೆ) ಕಾರ್ಯಕ್ರಮವನ್ನು ನಗರದ ಪಂಪಕಲಾ ಮಂದಿರದಲ್ಲಿ ಮಾ.7ರಂದು ಬೆಳಗ್ಗೆ 10.30ಕ್ಕೆ ಹಮ್ಮಿಕೊಳ್ಳುವ ಬಗ್ಗೆ ಸಭೆ ಕರೆಯಲಾಯಿತು.

ಕಂದಾಯ ಇಲಾಖೆ ಕಾರ್ಯ ವೈಖರಿಗೆ ರೈತ ಮುಖಂಡರ ಆಕ್ರೋಶ

Mar 04 2025, 12:31 AM IST
ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ದಲ್ಲಾಳಿಗಳ ಮೂಲಕವೇ ರೈತರು ತಮ್ಮ ಕೆಲಸ ಮಾಡಿಸಿಕೊಳ್ಳಬೇಕಾದ ಪರಿಸ್ಥಿತಿ ಇದೆ. ದಾಖಲೆಗಳನ್ನು ಸರಿಪಡಿಸಿಕೊಡಲು ಎಷ್ಟು ಹಣ ನೀಡಬೇಕು ಎನ್ನುವುದನ್ನು ತಿಳಿಸಿ ಮಧ್ಯವರ್ತಿಗಳ ಹಾವಳಿ ಇಲ್ಲದೆ ನಿಮ್ಮ ಕೈಗೆ ಹಣ ನೀಡಿ ನಮ್ಮ ಕೆಲಸ ಮಾಡಿಸಿಕೊಳ್ಳುತ್ತೇವೆ.

ದೇಶಿ ತಳಿಯ ಜಾನುವಾರುಗಳ ಸಂರಕ್ಷಣೆಯಾಗಲಿ: ರೈತ ಮುಖಂಡ ಗಂಗಣ್ಣ ಎಲಿ

Mar 04 2025, 12:30 AM IST
ನಮ್ಮ ದೇಶೀಯ ಗೋವುಗಳಿಗೆ ದೈವಿ ಶಕ್ತಿಯಿದೆ. ನಮ್ಮ ಜನರಲ್ಲಿ ಪೂಜ್ಯನೀಯ ಭಾವನೆ ಮೂಡಲಿದೆ. ದೇಶಿಯ ತಳಿಗಳಲ್ಲಿರುವ ಶಕ್ತಿಯನ್ನು ಅರಿತಂತಹ ಜಗತ್ತು ಇವುಗಳಿಂದ ಆಗುವಂತಹ ಬಹುಪಯೋಗವನ್ನು ಕಂಡು ನಿಬ್ಬೆರಗಾಗಿದ್ದು ಸುಳ್ಳಲ್ಲ.

ಪುತ್ತೂರು: ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ ಹಸಿರು ಸೇನೆ ಪ್ರತಿಭಟನೆ

Mar 02 2025, 01:18 AM IST
ದ.ಕ ಜಿಲ್ಲೆಯ ರೈತರ ಹಲವಾರು ವರ್ಷಗಳಿಂದ ಇರುವ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ದ.ಕ ಜಿಲ್ಲಾ ಸಮಿತಿಯಿಂದ ಪುತ್ತೂರು ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಶನಿವಾರ ಸಂಜೆ ಪ್ರತಿಭಟನೆ ನಡೆಯಿತು.

ರೈತ ಉತ್ಪಾದಕ ಸಂಸ್ಥೆಗಳು ಬೆಳೆ ಮೌಲ್ಯವರ್ಧನೆಗೆ ಒತ್ತು ನೀಡಿ: ಎನ್‌.ಚಲುವರಾಯಸ್ವಾಮಿ

Mar 01 2025, 02:03 AM IST
ರೈತ ಉತ್ಪಾದಕ ಸಂಸ್ಥೆಗಳು (ಎಫ್‌ಪಿಒ) ಕೃಷಿ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆಗೆ ಆದ್ಯತೆ ನೀಡಬೇಕು. ಸಬ್ಸಿಡಿಗೆ ಮಾತ್ರ ಸೀಮಿತ ಆಗಬಾರದು ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಸಲಹೆ ನೀಡಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 84
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved