• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೂರಾರು ವರ್ಷಗಳ ಹಿಂದಿನ ಎತ್ತಿನ ಬಂಡಿಯಲ್ಲಿ ಸಮ್ಮೇಳನಕ್ಕೆ ರೈತ..!

Dec 20 2024, 12:45 AM IST
ನಾಗಮಂಗಲ ತಾಲೂಕಿನ ಮರಡೀಪುರ ಗ್ರಾಮದ ಪ್ರಗತಿಪರ ರೈತ ಸಂತೋಷ್ ತಮ್ಮ ಕುಟುಂಬಸ್ಥರೊಂದಿಗೆ ಅಲಂಕರಿಸಿದ ನೂರಾರು ವರ್ಷಗಳ ಹಿಂದಿನ ಎತ್ತಿನ ಬಂಡಿಗಾಡಿಯಲ್ಲಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರಳುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಕಾಸ್ಮೊಸ್ ಹೂ ಬೆಳೆದ ಯುವ ರೈತ

Dec 20 2024, 12:45 AM IST
ತಾಲೂಕಿನ ಗುಡಿಕಲಕೇರಿ ಗ್ರಾಮದ ಯುವ ರೈತ ಒಂದು ಎಕರೆ ಜಮೀನಿನಲ್ಲಿ ಕಾಸ್ಮೊಸ್ ಹೂ ಬೆಳೆಯುವ ಮೂಲಕ ಲಕ್ಷಾಂತರ ರೂಪಾಯಿ ಆದಾಯದ ನಿರೀಕ್ಷೆಯಲ್ಲಿದ್ದಾನೆ.

ರೈತ ದಂಪತಿ ಕೈ ಹಿಡಿದ ಪೇರಲ!

Dec 19 2024, 12:32 AM IST
ಮನಸ್ಸು ಮಾಡಿದರೆ ಬರಡು ಭೂಮಿಯಲ್ಲೂ ಬಂಗಾರದ ಬೆಳೆ ತೆಗೆದು ಕೈತುಂಬಾ ಆದಾಯ ಗಳಿಸಿ ನೆಮ್ಮದಿಯ ಜೀವನ ನಡೆಸಬಹುದು ಎಂಬುದಕ್ಕೆ ಕೊಪ್ಪಳ ಜಿಲ್ಲೆಯ ರೈತ ದಂಪತಿಯೊಬ್ಬರು ಸಾಕ್ಷಿಯಾಗಿದ್ದಾರೆ.

ಬಳ್ಳಾರಿ ಬಾಣಂತಿಯರ ಸಾವಿನ ಕೇಸ್‌ ತನಿಖೆಗೆವಹಿಸಿ: ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ

Dec 19 2024, 12:32 AM IST
ಬಳ್ಳಾರಿ ಜಿಲ್ಲಾಸ್ಪತ್ರೆಯ ಬಾಣಂತಿಯರ ಸಾವಿನ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಒತ್ತಾಯಿಸಿದರು. ಬಂಗಾರಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಬಂಪರ್‌ ಫಸಲಿನ ಕನಸು ನುಚ್ಚುನೂರು: ಆತಂಕದಲ್ಲಿ ರೈತ

Dec 19 2024, 12:31 AM IST
ತೊಗರಿ ಬೆಳೆದ ಭೀಮಾ ತೀರದ ರೈತರು ಸಂಕಷ್ಟದಲ್ಲಿ, ಇವರ ಗೋಳು ಕೇಳೋರೆ ಇಲ್ಲ. ದನ, ಕರು, ಇಡೀ ಸಂಸಾರವೇ ತೊಗರಿಯಿಂದಾಗಿ ಬಕ್ಳ ಹೈರಾಣದಲ್ಲಿದೆ ಎಂದು ಗೋಳಾಡಿದ ಶಿವಪುತ್ರ ಹೊಲಕ್ಕೆ ಹೋಗೋದೇ ಬಿಟ್ಟಿರೋದಾಗಿ ಹೇಳಿದರು.

ವಕ್ಫ್‌ ನಡೆಯಿಂದ ರೈತ ಸಮುದಾಯ ಆತಂಕ

Dec 18 2024, 12:49 AM IST
ಕನ್ನಡಪ್ರಭ ವಾರ್ತೆ ವಿಜಯಪುರ ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ರೈತರು ಬೃಹತ್ ಶೋಭಾ ಯಾತ್ರೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ನಗರದ ಸಿದ್ದೇಶ್ವರ ದೇವಸ್ಥಾನದಿಂದ ಆರಂಭವಾದ ಶೋಭಾ ಯಾತ್ರೆ ಗಾಂಧಿ ಚೌಕ್‌, ಬಸವೇಶ್ವರ ಚೌಕ್‌ ಮಾರ್ಗವಾಗಿ ಅಂಬೇಡ್ಕರ ವೃತ್ತದಲ್ಲಿ ಸಾರ್ವಜನಿಕರ ಸಭೆ ನಡೆಸಿ ಒತ್ತಾಯಿಸಿದರು.

ಕಬ್ಬು ದರ ನಿಗದಿಗೆ ಒತ್ತಾಯಿಸಿ ರೈತ ಸಂಘ ಪ್ರತಿಭಟನೆ

Dec 18 2024, 12:49 AM IST
Farmers union protests demanding sugarcane price fixing

ರಾಗಿ ಮಾರಲು ಕಾಯಬೇಕಿದೆ ರೈತ ಕೇಂದ್ರದ ಬಾಗಿಲು

Dec 17 2024, 12:47 AM IST
ನಗರದ ಎಪಿಎಂಸಿ ಆವರಣದಲ್ಲಿ ರೈತರಿಗಾಗಿ ತೆರೆದಿರುವ ರಾಗಿ ಖರೀದಿ ಕೇಂದ್ರದಲ್ಲಿ ರೈತರು ತಮ್ಮಲ್ಲಿರುವ ರಾಗಿ ಮಾರಾಟ ಮಾಡಲು ಟೋಕನ್‌ಗಾಗಿ ಬೆಳಗಿನ ಜಾವದಿಂದ ಸಂಜೆಯವರೆವಿಗೂ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದ್ದು ಇನ್ನೂ ಕೆಲ ರೈತರು ಚಳಿಯನ್ನು ಲೆಕ್ಕಿಸದೆ ರಾತ್ರಿ ಅಲ್ಲಿಯೇ ಬೀಡು ಬಿಟ್ಟಿದ್ದಾರೆ.

ಮಳವಳ್ಳಿ : ಹಿಪ್ಪನೇರಳೆ ಸೊಪ್ಪು ತರಲು ಹೋಗಿದ್ದ ವೇಳೆ ಏಕಾಏಕಿ ಹೆಜ್ಜೇನು ದಾಳಿಗೆ ರೈತ ಸಾವು

Dec 17 2024, 12:46 AM IST
ರೇಷ್ಮೆ ಹುಳು ಸಾಕಾಣಿಕೆ ಮಾಡುತ್ತಿದ್ದ ನಿಂಗೇಗೌಡ ಬೆಳಗ್ಗೆ ಹಿಪ್ಪನೇರಳೆ ಸೊಪ್ಪು ತರಲು ಹೋಗಿದ್ದ ವೇಳೆ ಪಕ್ಕದಲ್ಲೆ ಇದ್ದ ಮರದಲ್ಲಿ ಹೆಜ್ಜೇನು ಏಕಾಏಕಿ ದಾಳಿ ಮಾಡಿವೆ. ಇದರಿಂದ ತಪ್ಪಿಸಿಕೊಂಡು ಓಡಿದರೂ ಬಿಡದೆ ಹೆಚ್ಚಿನ ಜೇನುಗಳು ನಿಂಗೇಗೌಡರಿಗೆ ಕಚ್ಚಿವೆ.

ಆನೆ ದಾಳಿಗೆ ಮತ್ತೋರ್ವ ರೈತ ಬಲಿ

Dec 16 2024, 12:46 AM IST
ಕನಕಪುರ: ರಾತ್ರಿ ವೇಳೆ ರಾಗಿ ಬೆಳೆ ಕಾವಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ಮಾಡಿ ಮೃತಪಟ್ಟಿರುವ ಘಟನೆ ತಾಲೂಕಿನ ಉಯ್ಯಂಬಳ್ಳಿ ಹೋಬಳಿ ಹೆಗ್ಗನೂರುದೊಡ್ಡಿ ಗ್ರಾಮದಲ್ಲಿ ಸಂಭವಿಸಿದೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 73
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved