• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತ ಸಂಘದಿಂದ ೨೬ರಂದು ರಸ್ತೆತಡೆ

Jan 23 2025, 12:47 AM IST
ಹಳೇಬೀಡು ಹೋಬಳಿ ಐದಳ್ಳ ಕಾವಲು ಸರ್ವೆ ನಂ. ೧ರ ೨೬೮೦ ಎಕರೆ ಭೂಮಿಗೆಂದು ಅರ್ಜಿ ಸಲ್ಲಿಸಿದ ರೈತರಿಗೆ ನೀಡುವುದು ಸೇರಿದಂತೆ ೪೦ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಜನವರಿ ೨೬ ರಂದು ಬೇಲೂರಿಗೆ ಬೃಹತ್ ಪಾದಯಾತ್ರೆ ಮೂಲಕ ಆಗಮಿಸಿ ಹಾಸನ-ಚಿಕ್ಕಮಗಳೂರು ರಸ್ತೆತಡೆದು ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಷ್ಟ್ರೀಯ ಸಂಚಾಲಕ ಕನಕಂಚೇನಹಳ್ಳಿ ಪಟೇಲ್ ಪ್ರಸನ್ನ ಕುಮಾರ್ ಎಚ್ಚರಿಕೆ ನೀಡಿದರು. ಪಟ್ಟಣದ ಪ್ರಮುಖಬೀದಿಯಲ್ಲಿ ಬೃಹತ್ ಮೆರವಣಿಗೆ ನಡೆಸಿ ಅಂದಿನ ಗಣರಾಜ್ಯೋತ್ಸವದ ಅಂಗವಾಗಿ ಭಾರತಾಂಬೆ ಮತ್ತು ಅಂಬೇಡ್ಕರ್‌ ಭಾವಚಿತ್ರದೊಂದಿಗೆ ರಸ್ತೆತಡೆ ಚಳವಳಿ ನಡೆಸಲು ಮುಂದಾಗುವುದಾಗಿ ತಿಳಿಸಿದರು.

ಸುಟ್ಟ ಟಿಸಿ ಬದಲಿಸಲು ಬೆಸ್ಕಾಂ ನಿರ್ಲಕ್ಷ್ಯ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

Jan 22 2025, 12:35 AM IST
ತಾಲೂಕಿನ ತಳಕು ಹೋಬಳಿಯ ಘಟಪರ್ತಿ, ವಲಸೆ, ಚನ್ನಗಾನಹಳ್ಳಿ, ಹೊನ್ನೂರು ಗ್ರಾಮಗಳ ವ್ಯಾಪ್ತಿಯಲ್ಲಿ ಟ್ರಾನ್ಸ್‌ಫಾರ್ಮರ್‌ಗಳು ಸುಟ್ಟು ತಿಂಗಳು ಕಳೆಯುತ್ತಿದೆ. ಆದರೂ ಅವುಗಳನ್ನು ಬದಲಿಸದೇ ಬೆಸ್ಕಾಂನ ತಳಕು ಕಚೇರಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಪ್ರೊ.ಬಣ) ವತಿಯಿಂದ ಸೋಮವಾರ ಚಳ್ಳಕೆರೆಯಲ್ಲಿ ಪ್ರತಿಭಟನೆ ನಡೆಯಿತು.

30ಕ್ಕೆ ರೈತ ಒಕ್ಕೂಟದಿಂದ ಹುತಾತ್ಮರ ದಿನಾಚರಣೆ

Jan 22 2025, 12:33 AM IST
ದಾವಣಗೆರೆಯಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಬಲ್ಲೂರು ರವಿಕುಮಾರ, ತೇಜಸ್ವಿ ವಿ.ಪಟೇಲ್, ಕೆ.ಜಿ.ಯಲ್ಲಪ್ಪ, ಪೂಜಾರ ಅಂಜಿನಪ್ಪ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿದರು.

ಮಲ್ಲಿಕ್ಯಾತನಹಳ್ಳಿ ನಿವಾಸಿಗಳು, ಪ್ರಾಂತ ರೈತ ಸಂಘದ ಮುಖಂಡ ಪ್ರತಿಭಟನೆ

Jan 22 2025, 12:32 AM IST
ಮಲ್ಲಿಕ್ಯಾತನಹಳ್ಳಿಯಲ್ಲಿ ಸರ್ವೇ ನಂ.375ರ ಸರ್ಕಾರಿ ಭೂಮಿಯಲ್ಲಿ ವಾಸವಾಗಿರುವ 42 ಬಡ ಕುಟುಂಬಗಳು ಹಿಂದೆ ನಮೂನೆ 94ಸಿ ಅಡಿಯಲ್ಲಿ ಹಕ್ಕು ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿ ಮತ್ತು ರಾಜಸ್ವ ನಿರೀಕ್ಷಕರ ಸುಳ್ಳು ವರದಿಯಿಂದ ಅರ್ಜಿಗಳು ತಿರಸ್ಕೃತಗೊಂಡಿವೆ.

ಗಣರಾಜ್ಯೋತ್ಸವ ಪರೇಡ್‌ಗೆ ಜಿಲ್ಲೆಯ ರೈತ ಪ್ರತಿನಿಧಿಗಳ ಆಯ್ಕೆ

Jan 22 2025, 12:30 AM IST
ಜ.೨೬ರಂದು ರಾಷ್ಟ್ರ ರಾಜಧಾನಿ ನವದೆಹಲಿಯ ಕೆಂಪು ಕೋಟೆಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ಸಮಾರಂಭದಲ್ಲಿ ಭಾಗವಹಿಸಲು ಈ ಬಾರಿ ಮಂಡ್ಯ ಜಿಲ್ಲೆಯ ಕ್ರಿಯಾಶೀಲವಾಗಿ ಮುನ್ನಡೆಯುತ್ತಿರುವ ಮಂಡ್ಯ ರಾಸಾಯನಿಕ ಮುಕ್ತ ಬೆಲ್ಲ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ಮಹದೇವು ಮತ್ತು ಪದಾಧಿಕಾರಿಗಳಿಗೆ ಆಯ್ಕೆ ಮಾಡಲಾಗಿದೆ.

ರೈತ ಸಂಘಟನೆಗಳಿಂದ ವಿಶ್ವ ರೈತರ ದಿನಾಚರಣೆ

Jan 20 2025, 01:33 AM IST
World Farmers' Day celebration by farmer organizations

ರೈತರ ಜೀವನಾಡಿ ಕೆಆರ್‌ಎಸ್ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣಕ್ಕೆ ರೈತ ಸಂಘ ವಿರೋಧ

Jan 19 2025, 02:20 AM IST
ಅಮ್ಯೂಸ್‌ಮೆಂಟ್ ಪಾರ್ಕ್ ಸಂಬಂಧಿಸಿದಂತೆ ಅಣೆಕಟ್ಟೆ, ಪರಿಸರ, ರೈತರಿಗೆ, ಅಣೆಕಟ್ಟಿನ ವ್ಯಾಪ್ತಿ ಗ್ರಾಮಗಳಿಗೆ ಧಕ್ಕೆಯಾಗುವುದರ ಜೊತೆಗೆ ಗ್ರಾಮಗಳ ಪರಿಸರ, ಕೃಷಿ ಬದುಕು ಪಲ್ಲಾಟವಾಗುತ್ತದೆ. ಈ ಯೋಜನೆಯಿಂದ ಕೆ.ಆರ್.ಎಸ್. ಪ್ರದೇಶದ ಯುವ ಸಮೂಹಗಳ ಬದುಕಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

ಹಾನಗಲ್ಲ ತಾಲೂಕಿನಲ್ಲಿ ಉತ್ತಮ ಹಿಂಗಾರು ಫಸಲಿನ ನಿರೀಕ್ಷೆಯಲ್ಲಿ ರೈತ

Jan 17 2025, 12:47 AM IST
ಹಾನಗಲ್ಲ ತಾಲೂಕಿನಲ್ಲಿ ಹಿಂಗಾರು ಬೆಳೆ ಈ ಬಾರಿ ಉತ್ತಮವಾಗಿದ್ದು, ಕಳೆದ ವರ್ಷದ ಮಳೆಯಿಂದಾಗಿ ಭೂಮಿ ತಂಪಾಗಿದೆ. ಉತ್ತಮ ಫಸಲಿನ ನಿರೀಕ್ಷೆಯಲ್ಲಿ ರೈತ ಸಮುದಾಯವಿದೆ. ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಹಾಗೂ ಬಾಳಂಬೀಡ ಏತ ನೀರಾವರಿಯಿಂದ ತಾಲೂಕಿನ ಬಹುತೇಕ ಕೆರೆಗಳನ್ನು ತುಂಬಿರುವುದರಿಂದ ಅಂತರ್ಜಲವೂ ಚೆನ್ನಾಗಿದೆ.

ಗೋವುಗಳ ಕೆಚ್ಚಲು ಕೊಯ್ದ ಘಟನೆ ಖಂಡಿಸಿ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ

Jan 16 2025, 12:48 AM IST
ಗೋವುಗಳ ಕೆಚ್ಚಲು ಕೊಯ್ದ ದುಷ್ಕೃತ್ಯ ಖಂಡಿಸಿ ಬಿಜೆಪಿಯ ರೈತ ಮೋರ್ಚಾ ಪ್ರತಿಭಟನೆ ನಡೆಸಿತು.

ಗೋಮಾತೆ ಕೆಚ್ಚಲು ಕೊಯ್ದ ಕೃತ್ಯಕ್ಕೆ ಬಿಜೆಪಿ ರೈತ ಮೋರ್ಚಾ ಆಕ್ರೋಶ

Jan 16 2025, 12:47 AM IST
ರಾಯಚೂರು ನಗರದಲ್ಲಿ ಭಾರತೀಯ ಜನತಾ ಪಕ್ಷದ ರೈತ ಮೋರ್ಚಾದ ನೇತೃತ್ವದಲ್ಲಿ ಗೋವಿನ ಕೆಚ್ಚಲು ಕತ್ತರಿಸಿದ ಪ್ರಕರಣ ಖಂಡಿಸಿ ಹಸುಗಳೊಂದಿಗೆ ಪ್ರತಿಭಟನಾ ಮೆರವಣಿಗೆಯನ್ನು ನಡೆಸಲಾಯಿತು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 79
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved