• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾನಗಲ್ಲ ತಾಲೂಕಿನಲ್ಲಿ ಉತ್ತಮ ಹಿಂಗಾರು ಫಸಲಿನ ನಿರೀಕ್ಷೆಯಲ್ಲಿ ರೈತ

Jan 17 2025, 12:47 AM IST
ಹಾನಗಲ್ಲ ತಾಲೂಕಿನಲ್ಲಿ ಹಿಂಗಾರು ಬೆಳೆ ಈ ಬಾರಿ ಉತ್ತಮವಾಗಿದ್ದು, ಕಳೆದ ವರ್ಷದ ಮಳೆಯಿಂದಾಗಿ ಭೂಮಿ ತಂಪಾಗಿದೆ. ಉತ್ತಮ ಫಸಲಿನ ನಿರೀಕ್ಷೆಯಲ್ಲಿ ರೈತ ಸಮುದಾಯವಿದೆ. ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಹಾಗೂ ಬಾಳಂಬೀಡ ಏತ ನೀರಾವರಿಯಿಂದ ತಾಲೂಕಿನ ಬಹುತೇಕ ಕೆರೆಗಳನ್ನು ತುಂಬಿರುವುದರಿಂದ ಅಂತರ್ಜಲವೂ ಚೆನ್ನಾಗಿದೆ.

ಗೋವುಗಳ ಕೆಚ್ಚಲು ಕೊಯ್ದ ಘಟನೆ ಖಂಡಿಸಿ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ

Jan 16 2025, 12:48 AM IST
ಗೋವುಗಳ ಕೆಚ್ಚಲು ಕೊಯ್ದ ದುಷ್ಕೃತ್ಯ ಖಂಡಿಸಿ ಬಿಜೆಪಿಯ ರೈತ ಮೋರ್ಚಾ ಪ್ರತಿಭಟನೆ ನಡೆಸಿತು.

ಗೋಮಾತೆ ಕೆಚ್ಚಲು ಕೊಯ್ದ ಕೃತ್ಯಕ್ಕೆ ಬಿಜೆಪಿ ರೈತ ಮೋರ್ಚಾ ಆಕ್ರೋಶ

Jan 16 2025, 12:47 AM IST
ರಾಯಚೂರು ನಗರದಲ್ಲಿ ಭಾರತೀಯ ಜನತಾ ಪಕ್ಷದ ರೈತ ಮೋರ್ಚಾದ ನೇತೃತ್ವದಲ್ಲಿ ಗೋವಿನ ಕೆಚ್ಚಲು ಕತ್ತರಿಸಿದ ಪ್ರಕರಣ ಖಂಡಿಸಿ ಹಸುಗಳೊಂದಿಗೆ ಪ್ರತಿಭಟನಾ ಮೆರವಣಿಗೆಯನ್ನು ನಡೆಸಲಾಯಿತು.

ಮೇಲ್ಸೇತುವೆ, ಹೆದ್ದಾರಿಯ ಕಳಪೆ ಕಾಮಗಾರಿ ಆರೋಪ:೧೮ರಂದು ವಡ್ಡಹಳ್ಳಿಯಲ್ಲಿ ರೈತ ಸಂಘದಿಂದ ಪ್ರತಿಭಟನೆ

Jan 16 2025, 12:45 AM IST
ವಡ್ಡಹಳ್ಳಿ ಕಾಮಗಾರಿ ಸ್ಥಳದಲ್ಲಿ ಎಪಿಎಂಸಿ ಮಾರುಕಟ್ಟೆ ಇದ್ದು, ಪ್ರತಿದಿನ ನೂರಾರು ವಾಹನಗಳು ಮಾರುಕಟ್ಟೆಗೆ ಬರುತ್ತವೆ. ಆ ಸೂಕ್ಷ್ಮ ಸ್ಥಳದಲ್ಲಿಯೇ ಕಾಮಗಾರಿ ಅವೈಜ್ಞಾನಿಕವಾಗಿದ್ದು, ರಸ್ತೆಯನ್ನು ಡಾಂಬರೀಕರಣಗೊಳಿಸದೇ ಪ್ರತಿ ನಿತ್ಯ ಧೂಳಿನಿಂದ ಅಕ್ಕಪಕ್ಕದ ರೈತರು, ಅಂಗಡಿ ಮಾಲೀಕರು ಅನಾರೋಗ್ಯ ಪೀಡಿತರಾಗುತ್ತಿದ್ದಾರೆ. ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲವೆಂದು ಕಿಡಿ ಕಾರಿದರು.

ಭದ್ರಾ ಮೇಲ್ದಂಡೆ ನಾಲೆಗೆ ನೀರು ಹರಿಸದಿರಿ: ಭಾರತೀಯ ರೈತ ಒಕ್ಕೂಟ

Jan 16 2025, 12:45 AM IST
ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳು, ಚಿಕ್ಕಮಗಳೂರು, ವಿಜಯ ನಗರ ಜಿಲ್ಲೆಗಳ ಕೆಲ ಭಾಗಗಳ ರೈತರಿಗೆ, ಅಚ್ಚುಕಟ್ಟು ರೈತರಿಗೆ ಹಿತಕಾಯಬೇಕಾದರೆ ಮೊದಲು ಭದ್ರಾ ಮೇಲ್ದಂಡೆ ನಾಲೆಗೆ ಮಧ್ಯಾವಧಿಯಲ್ಲಿ ನೀರು ಹರಿಸುತ್ತಿರುವುದನ್ನು ತಕ್ಷಣ ನಿಲ್ಲಿಸುವಂತೆ ಭಾರತೀಯ ರೈತ ಒಕ್ಕೂಟದ ಭದ್ರಾ ಶಾಖೆ ಅಧ್ಯಕ್ಷ ಶಾಮನೂರು ಎಚ್.ಆರ್. ಲಿಂಗರಾಜ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

ದೆಹಲಿ ರೈತ ಹೋರಾಟ: ರಾಷ್ಟ್ರಪತಿ, ಪ್ರಧಾನಿ ಮಧ್ಯೆ ಪ್ರವೇಶಿಸಲಿ

Jan 15 2025, 12:47 AM IST
ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಗೆ ಕಾನೂನು ಜಾರಿ, ಸಾಲಮನ್ನಾ ಮುಂತಾದ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನ. 26ರಿಂದ ಪಂಜಾಬ್-ಹರ್ಯಾಣ ಗಡಿಯಲ್ಲಿ ಹೋರಾಟ ನಡೆಯುತ್ತಿದ್ದರು ಕೇಂದ್ರಸರ್ಕಾರ ಬೇಡಿಕೆ ಈಡೇರಿಸಿಲ್ಲ.

ರೈತ ನಾಯಕ ದಲ್ಲೆವಾಲ್‌ ರಕ್ಷಣೆಗೆ ಪ್ರಧಾನಿ, ರಾಷ್ಟ್ರಪತಿ ಮುಂದಾಗಲಿ

Jan 14 2025, 01:02 AM IST
ಮಾರಕ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಕೈ ಬಿಡುವುದೂ ಸೇರಿದಂತೆ ದೆಹಲಿ ರೈತ ಹೋರಾಟದ ವೇಳೆ ಕೇಂದ್ರ ಸರ್ಕಾರ ನೀಡಿದ್ದ ಲಿಖಿತ ಭರವಸೆ ಈಡೇರಿಸಲು ಒತ್ತಾಯಿಸಿ ಶಂಭು ಗಡಿಯಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡ ಹಿರಿಯ ರೈತ ನಾಯಕ ಜಗಜಿತ್ ಸಿಂಗ್‌ ದಲೈವಾಲಾ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿನ್ನೆಲೆ ತಕ್ಷಣ ದಲ್ಲೆವಾಲ್‌ ಅವರ ಪ್ರಾಣ ಉಳಿಸಲು ರಾಷ್ಟ್ರಪತಿ, ಪ್ರಧಾನಿ ಮಧ್ಯ ಪ್ರವೇಶಕ್ಕೆ ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಯ ನೇತೃತ್ವದಲ್ಲಿ ನಗರದಲ್ಲಿ ವಿವಿಧ ರೈತ, ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಸಾಲದ ಸುಳಿಯಿಂದ ರೈತ ಬದುಕುವ ಆಸೆಯನ್ನೇ ಕಳೆದುಕೊಳ್ಳುತ್ತಿದ್ದಾನೆ-ರಾಮಣ್ಣ ಕೆಂಚಳ್ಳೇರ ವಿಷಾದ

Jan 12 2025, 01:16 AM IST
ಸಮಾಜದ ಎಲ್ಲ ರಂಗಗಳಿಗಿಂತಲೂ ಕೃಷಿರಂಗ ದೇಶದ ಅಸ್ತಿತ್ವವನ್ನು ನಿರ್ಧಾರ ಮಾಡುವುದಾಗಿದೆ. ಆದರೆ ಇಂದು ರೈತ ಬೆಳೆದ ಬೆಳೆಗಳು ಮಳೆಯ ಏರಿಳಿತಕ್ಕೆ ಸಿಲುಕಿ ಹಾನಿಯಾಗಿ ಸಾಲದ ಸುಳಿಯಿಂದ ಬದುಕುವ ಆಸೆಯನ್ನೇ ಕಳೆದುಕೊಳ್ಳುವ ಹಂತಕ್ಕೆ ಬಂದಿದ್ದಾನೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ವಿಷಾದ ವ್ಯಕ್ತಪಡಿಸಿದರು.

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ ಕುಟುಂಬ

Jan 12 2025, 01:15 AM IST
ನಿರಾಶ್ರಿತರಿಗೆ ಮನೆ ನಿರ್ಮಿಸಿಕೊಡುವ ಸಂಬಂಧ ಸರ್ಕಾರಿ ಜಮೀನನ್ನು ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದರು. ಆದರೆ ಜಮೀನು ಬಿಡದೆ ರಾಮಕೃಷ್ಣಪ್ಪನ ಕುಟುಂಬ ಸಮೇತ ಕಳೆದ 15 ದಿನಗಳಿಂದಲೂ ಜಮೀನಿನಲ್ಲಿ ಧರಣಿ ಕುಳಿತಿದ್ದರು. ಯಾವುದೇ ಕಾರಣಕ್ಕೂ ಜಮೀನು ಬಿಟ್ಟು ಕೊಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.

ಭತ್ತ ಖರೀದಿ ಕೇಂದ್ರ ತೆರೆಯದ ರಾಜ್ಯ ಸರ್ಕಾರ, ಜಿಲ್ಲಾಡಳಿತ:ಬಿಜೆಪಿ ರೈತ ಮೋರ್ಚಾ ವತಿಯಿಂದ ಡೀಸಿ ಕಚೇರಿ ಎದುರು ಪ್ರತಿಭಟನೆ

Jan 11 2025, 12:46 AM IST
ದಲ್ಲಾಳಿಗಳು ಬೆಳೆಗಾರರಿಂದ ಖರೀದಿಸುತ್ತಿರುವ ಭತ್ತದ ತೂಕದಲ್ಲೂ ವ್ಯತ್ಯಾಸವಾಗುತ್ತಿದೆ. 74 ಕಿಲೋ ಹಸಿ ಭತ್ತವನ್ನು 70 ಕಿಲೋಗೆ ಹಾಗೂ ಸ್ವಲ್ಪ ಒಣಗಿರುವ 72 ಕಿಲೋ ಭತ್ತವನ್ನು 70 ಕಿಲೋಗೆ ಪರಿಗಣಿಸುತ್ತಿದ್ದಾರೆ. ಜೊತೆಗೆ, ಚೀಲದ ತೂಕದ ಲೆಕ್ಕದಲ್ಲಿ 1 ಕಿಲೋವನ್ನು ಕಳೆಯಲಾಗುತ್ತಿದೆ ಎಂದು ಕಿಡಿಕಾರಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 84
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved