ಅಮ್ಯೂಸ್ಮೆಂಟ್ ಪಾರ್ಕ್ ಕೆಆರ್ಎಸ್ಗೆ ಮಾರಕ: ರೈತ ಸಂಘ ಆರೋಪ
May 07 2025, 12:45 AM ISTರೈತರು ಬೆಳೆದ ಎಲ್ಲಾ ತರಹದ ಬೆಳೆಗಳಿಗೆ ಸರಿಯಾದ ಬೆಲೆಯನ್ನು ನಿಗದಿಮಾಡಿಲ್ಲ, ಕೇಂದ್ರದ ರಾಷ್ಟ್ರೀಕೃತ ಮತ್ತು ರಾಜ್ಯದ ಸಹಕಾರಿ ಸಂಘಗಳಲ್ಲಿ ರೈತರು ಮಾಡಿರುವ ಕೃಷಿ ಸಾಲಗಳನ್ನು ಮನ್ನಾ ಮಾಡಬೇಕು. ಕೆಆರ್ಎಸ್ನಲ್ಲಿ ಸರ್ಕಾರ ಮಾಡಬೇಕೆಂದಿರುವ ರೈತರಿಗೆ ಮಾರಕವಾದ ಮತ್ತು ಅಣೆಕಟ್ಟೆಗೆ ಧಕ್ಕೆಯಾಗುವ ಕೆಲಸಗಳನ್ನು ಕೈಬಿಡಬೇಕು.