• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೊಬ್ಬರಕ್ಕಾಗಿ ಪೊಲೀಸರ ಕಾಲಿಗೆ ಬಿದ್ದ ರೈತ

Aug 09 2025, 12:01 AM IST
ಕಳೆದ ನಾಲ್ಕಾರು ದಿನಗಳಿಂದ ಯೂರಿಯಾ ಗೊಬ್ಬರಕ್ಕಾಗಿ ರೈತರು ಅಂಗಡಿ-ಅಂಗಡಿಗೆ ಅಲೆಯುತ್ತಿದ್ದಾರೆ. ಶುಕ್ರವಾರ ಯೂರಿಯಾ ಗೊಬ್ಬರ ಬಂದಿದೆ ಎನ್ನುವ ಮಾಹಿತಿ ತಿಳಿಯುತ್ತಿದ್ದಂತೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆಗಮಿಸಿದ್ದರು.

ಗೊಬ್ಬರಕ್ಕಾಗಿ ಕೈ ಹರಿದುಕೊಂಡ ರೈತ

Aug 09 2025, 12:01 AM IST
ಮಂಗಳೂರು ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಯೂರಿಯಾ ಗೊಬ್ಬರಕ್ಕಾಗಿ ರೈತರು ಪರದಾಡಿದರು. ಬೆಳಗಿನಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಸರದಿಯಲ್ಲಿ ನಿಂತಿದ್ದರು. ಹಣ ಕಟ್ಟುವ ಕೌಂಟರ್‌ ಬಳಿ ಗದ್ದಲ ಏರ್ಪಟ್ಟಿದ್ದರಿಂದ ಹನುಮಂತಪ್ಪ ಆಟದ ಎಂಬುವವರ ಕೈ ಕೌಂಟರ್ ಕಿಟಕಿಗೆ ಸಿಲುಕಿ ಹರಿದು ರಕ್ತ ಚೆಲ್ಲಿತು.

ಆನೆ ದಾಳಿ: ಚೆಂಬು ಗ್ರಾಮದ ರೈತ ಸಾವು

Aug 08 2025, 02:00 AM IST
ಚೆಂಬು ಗ್ರಾಮದ ದಬ್ಬಡ್ಕ ಭಾಗದಲ್ಲಿ ಆನೆ ದಾಳಿಯಿಂದ ರೈತ ಮೃತಪಟ್ಟ ಘಟನೆ ನಡೆದಿದೆ.

ರೈತ ಕುಟುಂಬಗಳ ಆರ್ಥಿಕ ಸುಧಾರಣೆಗೆ ಕ್ರಮ: ಶರತ್‌

Aug 04 2025, 11:45 PM IST
ಹೊಸಕೋಟೆ: ಸಹಕಾರ ಸಂಘಗಳು ರೈತರ ಜೀವನಾಡಿಗಳು. ರೈತರನ್ನು ಆರ್ಥಿಕವಾಗಿ ಸದೃಢಗೊಳಿಸಲು ವಿವಿಧ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದು, ಸದಸ್ಯರು ಅವುಗಳ ಪ್ರಯೋಜನ ಪಡೆದು ಸಂಘದ ಬೆಳವಣಿಗೆಗೆ ಶ್ರಮಿಸಬೇಕು ಎಂದು ಶಾಸಕ ಶರತ್ ಬಚ್ಚೆಗೌಡ ತಿಳಿಸಿದರು.

ಅರಣ್ಯ ಭೂಮಿ ತೆರವು, ಆತ್ಮಹ#ಗೆ ರೈತ ಮಹಿಳೆಯರ ಯತ್ನ

Aug 04 2025, 12:30 AM IST

ಸಾಗುವಳಿ ಮಾಡಿದ್ದ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆಯವರು ತೆರವುಗೊಳಿಸಿದ್ದರಿಂದ ರೈತ ಮಹಿಳೆಯರು ಆತ್ಮಹ*ಗೆ ಯತ್ನಿಸಿದ ಘಟನೆ ಹರಪನಹಳ್ಳಿ ತಾಲೂಕಿನ ಮಾಚಿಹಳ್ಳಿ ಬಳಿ ಜರುಗಿದೆ.

ಗುಡ್ಡದ ಇಳಿಜಾರಿನಲ್ಲೇ ಡ್ರ್ಯಾಗನ್‍ಫ್ರೂಟ್ ಬೆಳೆದ ರೈತ

Aug 04 2025, 12:15 AM IST
The farmer who grew dragonfruit on the slope of a hill

ದಾರಿಯಲ್ಲಿ ಸಿಕ್ಕ 25 ಗ್ರಾಂ ಚಿನ್ನದ ಸರ ಪೊಲೀಸರಿಗೆ ಒಪ್ಪಿಸಿದ ರೈತ

Aug 01 2025, 12:30 AM IST
ತಾಲೂಕಿನ ಬಸವನಾಳ ಗ್ರಾಮದ ಲಲಿತಾ ಕೋಂ ರುದ್ರಪ್ಪ ಒಡಟ್ಟಿ ಎಂಬವರು ಜೂ. ೩೦ರಂದು ಹುಲಗೂರ ಗ್ರಾಮದಲ್ಲಿ ಸುಮಾರು ₹೨,೫೦,೦೦೦ ಮೌಲ್ಯದ ೨೫ ಗ್ರಾಂ ತೂಕದ ಬಂಗಾರದ ಚೈನನ್ನು ಕಳೆದುಕೊಂಡಿದ್ದರು.

ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

Jul 31 2025, 01:03 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಬೆಳಗಾವಿಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಸಮರ್ಪಕ ರಸಗೊಬ್ಬರಕ್ಕಾಗಿ ರೈತ ಸಂಘದಿಂದ ಪ್ರತಿಭಟನೆ

Jul 31 2025, 12:45 AM IST
ಮನವಿ ಸ್ವೀಕರಿಸಿ ಮಾತಾನಾಡಿದ ರೈಲ್ವೆ ಅಧಿಕಾರಿಗಳು, ಮನವಿಯನ್ನು ಹಿರಿಯ ಅಧಿಕಾರಿಗಳ ಮುಖಾಂತರ ಕೇಂದ್ರ ಸರ್ಕಾರಕ್ಕೆ ಕಳುಹಿಸುವ ಭರವಸೆ ನೀಡಿದರು.

ರೈತ ವಿರೋಧಿ ನೀತಿ ಖಂಡಿಸಿ ಜು.೩೧ಕ್ಕೆ ಪ್ರತಿಭಟನೆ

Jul 30 2025, 12:49 AM IST
ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತರಿಗೆ ಜಾರಿಗೊಳಿಸಲಾಗಿದ್ದ ಅನೇಕ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಸ್ಥಗಿತಗೊಳಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 84
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved