• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಮ್ಯೂಸ್‌ಮೆಂಟ್ ಪಾರ್ಕ್ ಕೆಆರ್‌ಎಸ್‌ಗೆ ಮಾರಕ: ರೈತ ಸಂಘ ಆರೋಪ

May 07 2025, 12:45 AM IST
ರೈತರು ಬೆಳೆದ ಎಲ್ಲಾ ತರಹದ ಬೆಳೆಗಳಿಗೆ ಸರಿಯಾದ ಬೆಲೆಯನ್ನು ನಿಗದಿಮಾಡಿಲ್ಲ, ಕೇಂದ್ರದ ರಾಷ್ಟ್ರೀಕೃತ ಮತ್ತು ರಾಜ್ಯದ ಸಹಕಾರಿ ಸಂಘಗಳಲ್ಲಿ ರೈತರು ಮಾಡಿರುವ ಕೃಷಿ ಸಾಲಗಳನ್ನು ಮನ್ನಾ ಮಾಡಬೇಕು. ಕೆಆರ್‌ಎಸ್‌ನಲ್ಲಿ ಸರ್ಕಾರ ಮಾಡಬೇಕೆಂದಿರುವ ರೈತರಿಗೆ ಮಾರಕವಾದ ಮತ್ತು ಅಣೆಕಟ್ಟೆಗೆ ಧಕ್ಕೆಯಾಗುವ ಕೆಲಸಗಳನ್ನು ಕೈಬಿಡಬೇಕು.

ಕರ್ನಾಟಕ ಗ್ರಾಮೀಣ ಬ್ಯಾಂಕ್ ಮುಂದೆ ರೈತ ಸಂಘದಿಂದ ಪ್ರತಿಭಟನೆ

May 06 2025, 12:20 AM IST
ಪಡೆದ ಸಾಲಕ್ಕೆ ರೈತರ ಜಮೀನು ಹರಾಜಿಗೆ ಇಟ್ಟಿದ್ದಲ್ಲದೇ ಕೇಳಲು ಹೋದ ಮಾಲೀಕನ ಮೇಲೆ ಹಲ್ಲೆ ಮಾಡಿ ಚರಂಡಿಗೆ ನೂಕಿ ಕೈ ಮುರಿದಿರುವುದನ್ನು ಖಂಡಿಸಿ ರೈತ ಸಂಘದಿಂದ ಕೆ.ಆರ್‌. ಪುರಂ ಬಳಿ ಇರುವ ಕರ್ಣಾಟಕ ಗ್ರಾಮೀಣ ಬ್ಯಾಂಕ್ ಮುಂದೆ ರಸ್ತೆ ತಡೆ ಮಾಡಿದಲ್ಲದೇ ಬ್ಯಾಂಕಿಗೆ ಬೀಗ ಹಾಕಲು ಮುಂದಾದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಈ ಬ್ಯಾಂಕಿನವರು ಪ್ರತಿಭಟನಾಕಾರರ ಬಳಿ ಬಂದು ಸಮಸ್ಯೆ ಆಲಿಸಿದರು. ಈ ಬ್ಯಾಂಕ್ ವಿಲೀನ ಆಗಿರುವುದರಿಂದ ಸದ್ಯಕ್ಕೆ ಹರಾಜು ಪ್ರಕ್ರಿಯೆ ನಡೆಸುವುದಿಲ್ಲ. ರೈತರಿಗೆ ಸ್ಪಂದಿಸುವ ರೀತಿ ನಡೆದುಕೊಳ್ಳುವುದಾಗ ಹೇಳುವ ಮೂಲಕ ರೈತರ ಪ್ರತಿಭಟನೆ ಶಾಂತಿಗೊಳಿಸಿದರು.

ರೈತ ಕುಟುಂಬದ ಹಿನ್ನೆಲೆಯ ಅದಿತಿ ಹಾವೇರಿ ಜಿಲ್ಲೆಗೆ ಟಾಪರ್

May 03 2025, 12:15 AM IST
ನನಗೆ ವೈದ್ಯಳಾಗಬೇಕೆಂಬ ಗುರಿ ಇದೆ. ಪಠ್ಯೇತರ ಓದು ನನಗೆ ಬಹು ಇಷ್ಟ ಎಂದು ವಿದ್ಯಾರ್ಥಿನಿ ಅದಿತಿ ಹಾವಣಗಿ ತಿಳಿಸಿದರು.

ಕಾಡಾನೆ ದಾಳಿ: ಕಾವಲು ಕಾಯ್ತಿದ್ದ ರೈತ ಸಾವು

May 01 2025, 12:47 AM IST
ಹನೂರು ತಾಲೂಕಿನ ಕೊರಮನಕತ್ತರಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ರೈತ ಬಲಿಯಾಗಿದ್ದು ಘಟನಾ ಸ್ಥಳಕ್ಕೆ ಡಿಸಿಎಫ್ ಚಕ್ರಪಾಣಿ ಅಧಿಕಾರಿಗಳ ಜೊತೆ ಭೇಟಿ ನೀಡಿರುವುದು.

ವಿದ್ಯುತ್ ಸ್ಪರ್ಶ: ರೈತ ಹಾಗೂ ಸೀಮೆ ಹಸುಗಳ ಸಾವು

Apr 30 2025, 12:36 AM IST
ತಿಪಟೂರು: ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ರೈತ ಸೇರಿದಂತೆ ಎರಡು ಸೀಮೆ ಹಸುಗಳು ಮೃತಪಟ್ಟಿರುವ ಘಟನೆ ತಾಲೂಕಿನ ಕಸಬಾ ಹೋಬಳಿ ಕಲ್ಲಯ್ಯನಪಾಳ್ಯದಲ್ಲಿ ಮಂಗಳವಾರ ನಡೆದಿದೆ.

ಭೂಮಿ ವಿವಾದ: ವಿಷ ಕುಡಿಸಿದ್ದ ಓರ್ವ ರೈತ ಸಾವು, ಇನ್ನೋರ್ವ ಗಂಭೀರ

Apr 30 2025, 12:32 AM IST
ಗಂಗಾವತಿ ತಾಲೂಕಿನ ಆಚಾರ ನರಸಾಪುರ ಗ್ರಾಮದಲ್ಲಿ 1.14 ಎಕರೆ ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಇಬ್ಬರಿಗೆ ವಿಷ ಕುಡಿಸಿದ ಪ್ರಕರಣದಲ್ಲಿ ಓರ್ವ ವ್ಯಕ್ತಿ ಸೋಮವಾರ ಸಂಜೆ ಮೃತಪಟ್ಟಿದ್ದು, ಇನ್ನೋರ್ವ ವ್ಯಕ್ತಿ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಅಂತರಘಟ್ಟೆಯಲ್ಲಿ ರೈತ ಭವನ ನಿರ್ಮಾಣಕ್ಕೆ ಸಕಲ ಸಿದ್ಧತೆ

Apr 29 2025, 12:45 AM IST
ಕಡೂರು, ನನ್ನ ಕಡೂರು ವಿಧಾನಸಭಾ ಕ್ಷೇತ್ರದ ಗಡಿಭಾಗವಾದ ಅಂತರಘಟ್ಟೆಯಲ್ಲಿ ಸುಮಾರು ₹2 ಕೋಟಿ ವೆಚ್ಚದಲ್ಲಿ ರೈತ ಭವನ ನಿರ್ಮಾಣಕ್ಕಾಗಿ ಎಲ್ಲ ರೀತಿಯ ಸಿದ್ಧತೆ ನಡೆದಿದೆ ಎಂದು ಶಾಸಕ ಕೆ.ಎಸ್.ಆನಂದ್ ಪ್ರಕಟಿಸಿದರು.

ಹೂವಿನ ಕೃಷಿ ಮಾಡಿ ಕೈ ತುಂಬಾ ಹಣ ಗಳಿಸಿದ ರೈತ

Apr 27 2025, 01:53 AM IST
ತಂಪಾದ ವಾತಾವರಣದಲ್ಲಿ ಹೂವು ಬೆಳೆಯುವುದನ್ನು ನಾವು ಕೇಳಿದ್ದೇವೆ. ಅದಾಗ್ಯೂ ಬೆಳೆದಂತಹ ಹೂವು 24 ಗಂಟೆಗಳಲ್ಲಿ ಕಟಾವಾಗಿ ಮಾರಾಟವಾದರಷ್ಟೇ ರೈತನಿಗೆ ಕೈಗೆ ಒಂದಿಷ್ಟು ಹಣ

ನಮ್ಮದೇ ನಿಜವಾದ ರೈತ ಸರ್ಕಾರ

Apr 27 2025, 01:30 AM IST
ಪಿರಿಯಾಪಟ್ಟಣದಲ್ಲಿ 439.88 ಕೋಟಿ ರು. ಕಾಮಗಾರಿಗಳಿಗೆ ಚಾಲನೆ

ರೈತ ಆತ್ಮಹತ್ಯೆ: ಶವವಿಟ್ಟು ರೈತರಿಂದ ಪ್ರತಿಭಟನೆ

Apr 24 2025, 12:03 AM IST
ರೈತ ಸಂಘದ ವತಿಯಿಂದ ನಗರದ ಸರ್ಕಾರಿ ಆಸ್ಪತ್ರೆಯ ಶವಾಗಾರ ಎದುರು ರೈತನ ಶವವಿಟ್ಟು ಕೆಲಹೊತ್ತು ಪ್ರತಿಭಟನೆ ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 73
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved