• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾನವ ಸರಪಳಿ ನಿರ್ಮಿಸಿ ರೈತ ಸಂಘದಿಂದ ಪ್ರತಿಭಟನೆ

Jul 17 2024, 12:45 AM IST
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ ಪತ್ರ ನೀಡಿದರೆ ಕಸದ ಬುಟ್ಟಿಗೆ ಹಾಕಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಹಸಿರು ಸೇನೆ ಸಂಘದ ವತಿಯಿಂದ ಪ್ರತಿಭಟನೆ ನಡೆಸಿದರು.

21ರಂದು ಹುತಾತ್ಮ ರೈತ ದಿನಾಚರಣೆ

Jul 16 2024, 12:45 AM IST
ಸರ್ಕಾರದ ಖಾಸಗೀಕರಣ ನೀತಿಯಿಂದ ರೈತರ ಕೃಷಿ ಭೂಮಿ ಕಂಪನಿಗಳ ಪಾಲಾಗುತ್ತಿದೆ. ಅತಿಯಾದ ರಸಗೊಬ್ಬರ, ಕೀಟನಾಶಕ ಬಳಕೆಯಿಂದ ಭೂಮಿ ಫಲವತ್ತತೆ ಕಳೆದುಕೊಳ್ಳುತ್ತಿದೆ. ಕೆಲವು ಕಡೆ ಚೌಳು ಭೂಮಿಯಾಗಿ ಉಪಯೋಗಕ್ಕೆ ಬಾರದಂತಾಗಿದೆ

ಕಾರ್ಖಾನೆ ಪ್ರಾರಂಭಕ್ಕೆ ಆಗ್ರಹಿಸಿ ರೈತ ಸಂಘಗಳ ಧರಣಿ

Jul 16 2024, 12:34 AM IST
ಕುಂತೂರು ಕಾರ್ಖಾನೆ ಪ್ರಾರಂಭ ಹಾಗೂ ರೈತರು, ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ, ವಿವಿಧ ಸಂಘಟನೆಗಳ ವತಿಯಿಂದ ಸೋಮವಾರ ಕಾರ್ಖಾನೆ ಒಳ ಪ್ರವೇಶಿಸಿ ಪ್ರತಿಭಟಿಸಿದರು.

ರೈತ ಹೋರಾಟಗಾರನಿಂದ ಮೊಹರಂ ಹುಲಿಗಳಿಗೆ ಬಣ್ಣ

Jul 16 2024, 12:32 AM IST
ರೈತ ಹೋರಾಟಗಾರ ಹಾಗೂ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಹನುಮಂತಪ್ಪ ಕಬ್ಬಾರ ಮೊಹರಂ ಹಬ್ಬದ ಸಂದರ್ಭದಲ್ಲಿ ಪ್ರತಿ ವರ್ಷ ಹುಲಿ ವೇಷ ಧರಿಸುವವರಿಗೆ ಬಣ್ಣ ಬಳೆಯುವ ಕಾಯಕ ಮಾಡುತ್ತಾ ಬಂದಿದ್ದಾರೆ.

ಅರಣ್ಯಾಧಿಕಾರಿಗಳಿಂದ ಕಿರುಕುಳ: ರೈತ ಸಂಘ

Jul 15 2024, 01:50 AM IST
ಕಂದಾಯ ಇಲಾಖೆ ಮಂಜೂರಾತಿಯ ಖಾತೆ, ಪಹಣಿ ಇದ್ದರೂ ಉಳಿಮೆ ಮಾಡಬೇಡಿ ಎಂದು ತಾಲೂಕು ಅರಣ್ಯ ಇಲಾಖೆ ಅಧಿಕಾರಿಗಳು ಕಿರುಕುಳ

ಅನಾಥ ಬಾಲಕಿಗೆ ರೈತ ಸಂಘ, ಶಿಕ್ಷಣ ಇಲಾಖೆ ನೆರವು

Jul 15 2024, 01:47 AM IST
ವಡಗೇರಾ ತಾಲೂಕಿನ ಕ್ಯಾತನಾಳ ಗ್ರಾಮದ ಅನಾಥಳಾದ ಬಾಲಕಿ ಸಿದ್ದಮ್ಮಳನ್ನು ರೈತ ಸಂಘ ಹಾಗೂ ಶಿಕ್ಷಣ ಇಲಾಖೆಯ ನೆರವಿನಿಂದ ವಡಗೇರಾ ಪಟ್ಟಣದಲ್ಲಿರುವ ಕಸ್ತೂರ್‌ ಬಾ ಗಾಂಧಿ ಬಾಲಕಿಯರ ವಸತಿ ಶಾಲೆಗೆ ಸೇರ್ಪಡೆ ಮಾಡಲಾಯಿತು.

ಕಾವೇರಿ ವಿಚಾರದಲ್ಲಿ ಒಗ್ಗಟ್ಟು ಪ್ರದರ್ಶಿಸಲು ರೈತ ಮುಖಂಡರ ಮನವಿ

Jul 14 2024, 01:34 AM IST
ಕಳೆದ ವರ್ಷ ಎದುರಾದ ಭೀಕರ ಬರಗಾಲದಿಂದ ಕಾವೇರಿ ಕೊಳ್ಳದ ಜನರು ತೀರಾ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ಬೆಳೆ ಪರಿಹಾರವನ್ನೂ ವೈಜ್ಞಾನಿಕವಾಗಿ ನೀಡಿಲ್ಲ. ನೀರಿನ ಕೊರತೆಯಿಂದ ಬೆಳೆಗಳು ಒಣಗಲು ಬಿಡಬಾರದು. ನೀರು ನಿರ್ವಹಣಾ ಸಮಿತಿ, ಪ್ರಾಧಿಕಾರಗಳು ಆದೇಶ ಮಾಡುವ ಮೊದಲು ಕಾವೇರಿ ಕೊಳ್ಳದ ಜಲಾಶಯಗಳ ಪರಿಸ್ಥಿತಿ ವೀಕ್ಷಣೆ ಮಾಡಬೇಕು.

ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಕನಕಪುರದಲ್ಲಿ ರೈತ ಸಂಘ ವಿರೋಧ

Jul 13 2024, 01:43 AM IST
ರೈತರ ತುಂಡು ಭೂಮಿಗಳು ಕೈಗಾರಿಕೋದ್ಯಮಿಗಳ ಹಾಗೂ ಬಂಡವಾಳಶಾಹಿಗಳ ಪಾಲಾಗಿ ರೈತರು ಬಂಡವಾಳಶಾಹಿಗಳ ಗುಲಾಮರಾಗಬೇಕಾಗುತ್ತದೆ ಎಂದು ರಾಜ್ಯ ರೈತಸಂಘದ ಸಂಚಾಲಕ ಚೀಲೂರು ಮುನಿರಾಜು ಎಚ್ಚರಿಸಿದರು. ಕನಕಪುರದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.

ರೈತ ವೀರಗಲ್ಲ, ಸ್ಮಾರಕ ಸ್ಥಾಪನೆಗೆ ಆಗ್ರಹ

Jul 13 2024, 01:37 AM IST
ರೈತ ಹೋರಾಟದಲ್ಲಿ ವೀರ ಮರಣ ಹೊಂದಿದ ಈರಪ್ಪ ಕಡ್ಲಿಕೊಪ್ಪ ಅವರ ವೀರಗಲ್ಲ ಸದ್ಯ ಖಾಸಗಿ ಜಾಗೆಯಲ್ಲಿದೆ. ಆ ವೀರಗಲ್ಲನ್ನು ಸರ್ಕಾರಿ ಜಾಗೆಯಲ್ಲಿ ಸ್ಥಾಪನೆ ಮಾಡಿ ಸ್ಮಾರಕ ನಿರ್ಮಿಸಬೇಕೆಂದು ಕಳೆದ ನಾಲ್ಕು ದಶಕಗಳಿಂದ ಸರ್ಕಾರಗಳಿಗೆ ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ.

21ರಂದು ನವಲಗುಂದದಲ್ಲಿ ರೈತ ಹುತಾತ್ಮ ದಿನಾಚರಣೆ

Jul 13 2024, 01:35 AM IST
ಬಿತ್ತನೆ ಬೀಜಗಳ ಬೆಲೆ ಏರಿಕೆಯಾಗಿದೆ. ಬರಗಾಲ ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡುತ್ತಿಲ್ಲ. ರೈತರ ಆತ್ಮಹತ್ಯೆ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 73
  • next >

More Trending News

Top Stories
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್‌ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
ಜಗತ್ತಿನ ಟಾಪ್‌ ವಿವಿ ಪಟ್ಟಿಯಲ್ಲಿ ಭಾರತದ 54 ವಿವಿಗಳಿಗೆ ಸ್ಥಾನ : ಚರಿತ್ರೇಲೇ ಮೊದಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved