• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಾಮರಾಜನಗರದಲ್ಲಿ ಪರಿಶಿಷ್ಟ ಜಾತಿ ರೈತ ಸಂಘ ಕರ್ನಾಟಕ ರಚನೆಗೆ ನಿರ್ಣಯ

Oct 21 2024, 12:30 AM IST
ಪರಿಶಿಷ್ಟ ಜಾತಿ ರೈತರ ಸಮಸ್ಯೆಗಳು ಹಾಗೂ ಹಕ್ಕೊತ್ತಾಯಗಳನ್ನು ಈಡೇರಿಸಿಕೊಳ್ಳುವುದು ಮತ್ತು ಸರ್ಕಾರ ಯೋಜನೆಗಳ ಸದ್ಬಳಕೆ ಮಾಡಿಕೊಳ್ಳುವ ಸಲುವಾಗಿ ಪರಿಶಿಷ್ಟ ಜಾತಿ ರೈತ ಸಂಘ ಅತ್ಯವಶ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರತ್ಯೇಕವಾಗಿ ಪರಿಶಿಷ್ಟ ಜಾತಿ ರೈತ ಸಂಘ ಕರ್ನಾಟಕ ರಚನೆ ಮಾಡಿಕೊಳ್ಳಲು ಚಾಮರಾಜನಗರದಲ್ಲಿ ರೈತ ಮುಖಂಡರಿಂದ ನಿರ್ಣಯ ಮಾಡಲಾಯಿತು.

ರೈತ ಸೇವಾ ಸಹಕಾರ ಬ್ಯಾಂಕ್‌ಗೆ ೧ ಕೋಟಿ ಲಾಭ

Oct 20 2024, 02:05 AM IST
ಸೂಲಿಬೆಲೆ: ಪ್ರಸಕ್ತ ಸಾಲಿನಲ್ಲಿ ಸೂಲಿಬೆಲೆ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಬ್ಯಾಂಕ್ ೧ ಕೋಟಿ ಲಾಭಾಂಶ ಗಳಿಸಿ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದು ಬ್ಯಾಂಕಿನ ಅಧ್ಯಕ್ಷ ಬಿ.ವಿ.ಸತೀಶಗೌಡ ಹೇಳಿದರು.

ಮಳೆಗೆ ಭತ್ತದ ಬೆಳೆ ನಾಶ: ಅಧಿಕಾರಿಗಳ ವಿರುದ್ಧ ರೈತ ಸಂಘ ಆಕ್ರೋಶ

Oct 20 2024, 01:47 AM IST
ಭಾರೀ ಪ್ರಮಾಣದಲ್ಲಿ ಸುರಿಯುತ್ತಿರುವ ಮಳೆಗೆ ನೂರಾರು ಎಕರೆ ಭತ್ತ ಹಾನಿಯಾಗಿದ್ದು,

ರೈತ ದ್ರೋಹಿ ಡಿ.ಕೆ.ಶಿವಕುಮಾರ್‌ ನೈಸ್ ಪರ: ಯಶವಂತ್‌ ಆರೋಪ

Oct 18 2024, 12:11 AM IST
ಸುಪ್ರೀಂ ಕೋರ್ಟ್ ಹಾಗೂ ಸದನ ಸಮಿತಿಯಿಂದ ಛೀಮಾರಿಗೆ ಒಳಗಾಗಿರುವ ನೈಸ್ ಕಂಪನಿ ಪರ ವಕಾಲತ್ತು ವಹಿಸುತ್ತಿರುವ ರೈತ ದ್ರೋಹಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕೃತಿ ದಹಿಸಿ ಪ್ರತಿಭಟಿಸುವಂತೆ ಟಿ.ಯಶವಂತ್‌ ಸಂತ್ರಸ್ತ ರೈತರು ಹಾಗೂ ಸಂಘಟನೆಯ ಜಿಲ್ಲಾ - ತಾಲೂಕು ಘಟಕಗಳಿಗೆ ರಾಮನಗರದ ಸುದ್ದಿಗೋಷ್ಠಿಯಲ್ಲಿ ಕರೆ ನೀಡಿದರು

ಕೃಷಿ ಸ್ವಾವಲಂಬನೆಗೆ ರೈತ ಮಹಿಳೆಯರ ಪಾತ್ರ ಮುಖ್ಯ

Oct 17 2024, 12:51 AM IST
ದಾಬಸ್‌ಪೇಟೆ: ಸಿರಿಧಾನ್ಯಗಳ ಸೇವನೆಯಿಂದ ರೋಗಗಳನ್ನು ದೂರವಿಡಬಹುದು. ಈ ನಿಟ್ಟಿನಲ್ಲಿ ರೈತ ಮಹಿಳೆಯರು ಕ್ರಿಯಾಶೀಲರಾಗಬೇಕೆಂದು ಸೋಂಪುರ ರೈತ ಸಂಪರ್ಕ ಕೇಂದ್ರದ ನೋಡಲ್ ವಿಜ್ಞಾನಿ ಕೆ.ಬಿ.ಸುರೇಶ್ ತಿಳಿಸಿದರು.

ಕಾರ್ಮಿಕ, ರೈತ ಚಳವಳಿಯನ್ನು ಹತ್ತಿಕ್ಕುವ ಹುನ್ನಾರ

Oct 16 2024, 12:42 AM IST
ಮೈಸೂರಿನಲ್ಲಿ ಆ.೨೬ ಮತ್ತು ೨೭ರಂದು ನಡೆಯಲಿರುವ ಎಐಟಿಯುಸಿ ಸಂಘಟಿತ ೪ನೇ ರಾಜ್ಯಮಟ್ಟದ ಕಾರ್ಮಿಕ ಸಮ್ಮೇಳನಕ್ಕೆ ಪೂರ್ವಭಾವಿಯಾಗಿ ಚಾಮರಾಜನಗರದಿಂದ ಬಿಡದಿಯವರೆಗೂ ಪ್ರಚಾರ ಜಾಥಾಕ್ಕೆ ಮಂಗಳವಾರ ನಗರದ ಭುವನೇಶ್ವರಿ ವೃತ್ತದಲ್ಲಿ ಚಾಲನೆ ನೀಡಲಾಯಿತು.

ಹರ್ಯಾಣದಲ್ಲಿ ಕಾಂಗ್ರೆಸ್‌ ಪರ ವಾತಾವರಣ ಸೃಷ್ಟಿಸಿದ್ದೆವು: ರೈತ ನಾಯಕ ಗುರ್ನಾಮ್ ಸಿಂಗ್ ಚರುನಿ

Oct 14 2024, 08:37 AM IST

ಹರ್ಯಾಣದಲ್ಲಿ ರೈತ ಹೋರಾಟದಿಂದ ಕಾಂಗ್ರೆಸ್‌ ಪರ ವಾತಾವರಣ ಸೃಷ್ಟಿಸಿದ್ದೆವು. ಆದರೆ ರಾಜ್ಯ ಕಾಂಗ್ರೆಸ್‌ ನಾಯಕ ಭೂಪಿಂದರ್‌ ಸಿಂಗ್ ಹೂಡಾ ಎಲ್ಲ ಅವಕಾಶ ಹಾಳು ಮಾಡಿದರು

ಪಾಂಡವಪುರ :ಬೆಳೆ ಸರಿಯಾಗಿ ಕೈ ಸೇರದೆ ಸಾಲ ಭಾದೆಯಿಂದ ರೈತ ನೇಣು ಬಿಗಿದು ಆತ್ಮಹತ್ಯೆ

Oct 14 2024, 01:24 AM IST
ಜಮೀನಿನಲ್ಲಿ ಬೆಳೆದ ಬೆಳೆ ಸರಿಯಾಗಿ ಕೈ ಸೇರದೆ ಮತ್ತು ಬೆಲೆ ಸಿಗದೆ ಸಾಲ ತೀರಿಸಲು ಹೆಂಡತಿ ಮನೆಯಿಂದ ನೀಡಿದ ಆಸ್ತಿಯನ್ನು ಸಹ ನಾಲ್ಕು ವರ್ಷಗಳ ಹಿಂದೆಯೇ ಮಾರಾಟ ಮಾಡಿದ್ದನು. ಹೀಗಿದ್ದರೂ ಸಹ ಸಾಲ ತೀರಿಸಲು ಆಗಿರಲಿಲ್ಲ.

ನೀರಿಲ್ಲದೆ ರಾಗಿ ಬೆಳೆ ನಾಶಪಡಿಸಿದ ರೈತ

Oct 13 2024, 01:01 AM IST
ರೈತರು ಈ ಬಾರಿ ಉತ್ತಮ ಮಳೆಯೊಂದಿಗೆ ಉತ್ತಮ ಬೆಳೆ ನಿರೀಕ್ಷೆಯಲ್ಲಿ ರಾಗಿಯನ್ನು ಬೆಳೆದಿದ್ದರು. ಆದರೆ ಈ ಬಾರಿ ಹಿಂಗಾರು ಮತ್ತು ಮುಂಗಾರು ಕೈಕೊಟ್ಟ ಕಾರಣ ಬಿತ್ತನೆ ಮಾಡಿದ್ದ ರಾಗಿ ಫಸಲು ಒಣಗಿತ್ತು. ಇತ್ತಿಚೆಗೆ ಅಲ್ಪ ಪ್ರಮಾಣದಲ್ಲಿ ಬಿದ್ದ ಮಳೆಗೆ ಬೆಳೆ ಜೀವ ಪಡೆದಿತ್ತು. ಆದರೆ ಬೆಳೆಯು ಸರಿಯಾದ ಪ್ರಮಾಣದಲ್ಲಿ ಬೆಳೆವಣಿಗೆ ಕಾಣಲಿಲ್ಲ

ಮಳೆಗೆ ಅಪಾರ ಬೆಳೆ ಹಾನಿ: ನಲುಗಿದ ರೈತ

Oct 11 2024, 11:55 PM IST
Heavy crop damage due to rain: Farmer devastated
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 89
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved