• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಎಸ್‌ಆರ್‌ಟಿಸಿ ಬಸ್ ಬೈಕ್‌ಗೆ ಡಿಕ್ಕಿ : ಸವಾರರಿಗೆ ಗಾಯ | ಸಾಲಭಾದೆಯಿಂದ ರೈತ ಆತ್ಮಹತ್ಯೆ

Sep 21 2024, 01:46 AM IST
ದಳವಾಯಿಕೋಡಿಹಳ್ಳಿಯಲ್ಲಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸವಾರರು ಗಾಯಗೊಂಡಿದ್ದಾರೆ. ಇನ್ನೊಂದು ಘಟನೆಯಲ್ಲಿ, ಪಾಲಹಳ್ಳಿಯಲ್ಲಿ ರೈತರೊಬ್ಬರು ಸಾಲದ ಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

4 ಕೋಟಿ ರು. ವೆಚ್ಚದಲ್ಲಿ ಮಂಡ್ಯದ ರೈತ ಸಭಾ ಭವನ ನವೀಕರಣ: ಯು.ಸಿ.ಶೇಖರ್

Sep 20 2024, 01:48 AM IST
ರಾಜ್ಯದಲ್ಲೇ ಉತ್ತಮ ರೈತ ಭವನ ಎಂದು ರೈತ ಸಭಾಂಗಣ ಹೆಸರಾಗಿತ್ತು. ಸಭಾಂಗಣ ನವೀಕರಣಕ್ಕೆ ಸಂಬಂಧಿಸಿದಂತೆ ಯೋಜನೆ ರೂಪಿಸಿ ಕಾರ್ಯಗತಗೊಳಿಸಲಾಗುವುದು ಹಾಗೇ ರೈತರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ 53ನೇ ವಾರ್ಷಿಕ ಸರ್ವ ಸದಸ್ಯರ ಮಹಾಸಭೆ ಸೆ.21ರ ಶನಿವಾರ ಬೆಳಗ್ಗೆ ಸಂಘದ ಪ್ರಧಾನ ಕಚೇರಿ ಆವರಣದಲ್ಲಿ ನಡೆಯಲಿದೆ.

ಕೃಷಿ ಪಂಪ್‌ಸೆಟ್‌ಗೆ ಆಧಾರ್ ಜೋಡಣೆಗೆ ರೈತ ಸಂಘ ಆಕ್ರೋಶ

Sep 19 2024, 01:55 AM IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಬುಧವಾರ ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಧರಣಿ ನಡೆಸಿದರು.

ಸಂಗೊಳ್ಳಿ ರಾಯಣ್ಣ, ರೈತ ಹೋರಾಟಗಾರ ಬಸಪ್ಪ ಮೂರ್ತಿ ಭಗ್ನ

Sep 19 2024, 01:53 AM IST
ಅಶೋಕ ಕಾಲವಾಡ 5 ವರ್ಷದ ಹಿಂದೆ ಇದೇ ಗ್ರಾಮದ ಕಲ್ಮೇಶ್ವರ ಮೂರ್ತಿಯ ತಲೆಯ ಭಾಗ ತುಂಡರಿಸಿದ್ದ ಮತ್ತು ದುರ್ಗಾದೇವಿಯ ತ್ರಿಶೂಲ ಕದ್ದು ತನ್ನ ಮನೆಯಲ್ಲಿ ಇಟ್ಟುಕೊಂಡಿದ್ದ. ಇದೀಗ ಮತ್ತೆ ಸಂಗೊಳ್ಳಿ ರಾಯಣ್ಣ ಹಾಗೂ ರೈತ ಹುತಾತ್ಮ ಬಸಪ್ಪ ಲಕ್ಕುಂಡಿ ಅವರ ಮೂರ್ತಿ ಭಗ್ನಗೊಳಿಸಿದ್ದಾನೆ.

ಒಕ್ಕೂಟದಲ್ಲಿ ಒಗ್ಗಟ್ಟು ಇದ್ದಾಗ ರೈತ ಸ್ವಾವಲಂಬಿ ಆಗಲು ಸಾಧ್ಯ

Sep 18 2024, 01:51 AM IST
ರೈತರ ಒಕ್ಕೂಟದಲ್ಲಿ ಒಗ್ಗಟ್ಟು ಇದ್ದರೆ ರೈತ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಬಬ್ಬೂರು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಒಂಕಾರಪ್ಪ ಹೇಳಿದರು. ತಾಲೂಕಿನ ಶ್ರೀರಾಂಪುರದಲ್ಲಿ ದುರ್ಗದ ಸಿರಿಧಾನ್ಯ ರೈತ ಉತ್ಪಾದಕ ಕಂಪನಿ ಏರ್ಪಡಿಸಲಾಗಿದ್ದ 2023-24ನೇ ಸಾಲಿನ ಸರ್ವ ಸದಸ್ಯರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ನಾಪೋಕ್ಲು ಪೊನ್ನಾಡ್ ರೈತ ಉತ್ಪಾದಕ ಕಂಪನಿ ವಾರ್ಷಿಕ ಸಭೆ

Sep 18 2024, 01:50 AM IST
ಪೊನ್ನಾಡ್ ರೈತ ಉತ್ಪಾದಕ ಕಂಪನಿ ರೈತರ ಏಳಿಗೆಗಾಗಿ ಶ್ರಮಿಸುತ್ತಿದ್ದು ಸದಸ್ಯರ ಸಹಕಾರದಿಂದ ಅಭಿವೃದ್ಧಿ ಹೊಂದಿದೆ ಎಂದು ಪೊನ್ನಾಡ್ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ಎ.ಕೆ ಮನು ಮುತ್ತಪ್ಪ ಹೇಳಿದ್ದಾರೆ. ಇಲ್ಲಿನ ಕೊಡವ ಸಮಾಜದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕಂಪನಿಯ ನಾಲ್ಕನೇ ವಾರ್ಷಿಕ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆ ನೀಡಿರುವುದು ಖಂಡನೀಯ : ಎಚ್ಚರಿಕೆ ನೀಡಿದ ರೈತ ಸಂಘ

Sep 17 2024, 12:48 AM IST
ಹಾಲಿನ ದರ ಏರಿಕೆ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆಗೆ ರೈತ ಸಂಘ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷರು ತಮ್ಮ ಹೇಳಿಕೆಯನ್ನು ವಾಪಸ್ ಪಡೆದು ರೈತರ ಪರ ನಿಲ್ಲಬೇಕೆಂದು ಒತ್ತಾಯಿಸಿದರು. ಹಾಗೂ, ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್ ಕಾರ್ಡ್ ಜೋಡಣೆ ಕೈಬಿಡಬೇಕೆಂದು ಆಗ್ರಹಿಸಿದರು.

ಸೆಪ್ಟೆಂಬರ್‌ 17ಕ್ಕೆ ಕುಲಾಂತರಿ ತಳಿ ಆಹಾರ ತಿರಸ್ಕರಿಸಿ ಹನೂರಿನಲ್ಲಿ ರೈತ ಸಂಘದಿಂದ ಪ್ರತಿಭಟನೆ

Sep 14 2024, 01:45 AM IST
ಕುಲಾಂತರಿ ತಳಿ ಆಹಾರಗಳನ್ನು ತಿರಸ್ಕರಿಸಿ ಚಾಮರಾಜನಗರ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಸೆ.17ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ತಿಳಿಸಿದರು. ಹನೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಸಾಲಬಾಧೆ ತಾಳದೆ ನೇಣಿಗೆ ಶರಣಾದ ರೈತ

Sep 12 2024, 02:03 AM IST
A farmer who surrendered to hanging due to debt

ನಾಳೆ ಆನಗೋಡು ಬಳಿ ರೈತ ಹುತಾತ್ಮರ ಸ್ಮರಣೆ: ಪುಟ್ಟಸ್ವಾಮಿ

Sep 12 2024, 01:56 AM IST
ಪೊಲೀಸ್ ಗೋಲಿಬಾರ್‌ನಲ್ಲಿ ಹುತಾತ್ಮರಾಗಿದ್ದ ದಿವಂಗತ ಓಬೇನಹಳ್ಳಿ ಕಲ್ಲಿಂಗಪ್ಪ, ಸಿದ್ದನೂರು ನಾಗರಾಜಾಚಾರ್‌ರ 32ನೇ ವರ್ಷದ ರೈತ ಹುತಾತ್ಮರ ದಿನಾಚರಣೆಯನ್ನು ರೈತ ಹುತಾತ್ಮರ ಸ್ಮರಣಾರ್ಥ ಸಮಿತಿ ಹಾಗೂ ರೈತಪರ ಸಂಘಟನೆಗಳಿಂದ ಸೆ.13ರಂದು ತಾಲೂಕಿನ ಆನಗೋಡು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-48ರ ಹುಳುಪಿನಕಟ್ಟೆ ಕ್ರಾಸ್ ಬಳಿ ಹುತಾತ್ಮರ ಸಮಾಧಿ ಬಳಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ಎನ್.ಜಿ.ಪುಟ್ಟಸ್ವಾಮಿ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 89
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved