• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಪಿಎಂಸಿ ಎಳನೀರು ಮಾರುಕಟ್ಟೆಗೆ ಬಿಜೆಪಿ ರೈತ ಮೋರ್ಚಾ ನಿಯೋಗ ಭೇಟಿ

May 23 2024, 01:09 AM IST
ಮದ್ದೂರು ಎಪಿಎಂಸಿ ಎಳನೀರು ಮಾರುಕಟ್ಟೆ ಏಷ್ಯಾದಲ್ಲಿಯೇ ಅತಿ ದೊಡ್ಡ ಮಾರುಕಟ್ಟೆ ಎಂದು ಖ್ಯಾತಿಗಳಿಸಿದೆ. ಆದರೆ, ಮಾರುಕಟ್ಟೆ ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ. ಈ ಬಗ್ಗೆ ಸರ್ಕಾರ, ಕ್ಷೇತ್ರದ ಶಾಸಕರು ಸಮಸ್ಯೆ ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ನವೀನ್ ಕುಮಾರ್.

ವಿಷದ ಬಾಟಲಿ ಹಿಡಿದು ಬ್ಯಾಂಕಿಗೆ ಆಗಮಿಸಿದ ರೈತ

May 23 2024, 01:08 AM IST
ನಿಮ್ಮ ಸಾಲದ ಹಣಕ್ಕೆ ಬರ ಪರಿಹಾರ ಜಮೆ ಮಾಡಿಕೊಳ್ಳುತ್ತೇವೆ, ನಿಮಗೆ ಹಣ ನೀಡುವುದಿಲ್ಲವೆಂದು ಹೇಳಿ ಕಳಿಸಿದ್ದಾರೆ

ರೈತ ಉತ್ಪಾದಕ ಸಂಸ್ಥೆಗಳ ಬಾಕಿ ಹಣ ಬಿಡುಗಡೆಗೆ ಆಗ್ರಹ

May 22 2024, 01:02 AM IST
ರಾಜ್ಯ ಸರ್ಕಾರ ಅನುದಾನ ನೀಡದೇ 10 ಲಕ್ಷ ರೈತರಿಗೆ ಮತ್ತು 12 ಸಾವಿರ ರೈತ ಉತ್ಪಾದಕ ಸಂಸ್ಥೆಗಳ ನಿರ್ದೇಶಕರಿಗೆ ತೊಂದರೆಗಳಾಗುತ್ತಿದೆ.

ಸಾಲಗಾರ್ತಿ ಕ್ರೌರ್ಯಕ್ಕೆ ನೊಂದ ರೈತ ಆತ್ಮಹತ್ಯೆ

May 22 2024, 12:59 AM IST
ಸಾಲ ಮರಳಿಸಲಿಲ್ಲ ಎಂಬ ಕಾರಣಕ್ಕೆ ಪತ್ನಿ, ಪುತ್ರನೊಂದಿಗೆ ತನ್ನನ್ನು ಅನ್ನ, ನೀರು ನೀಡದೇ ಸಾಲ ನೀಡಿದ ಮಹಿಳೆಯು ಗೃಹಬಂಧನದಲ್ಲಿ ಇಟ್ಟಿದ್ದಕ್ಕೆ ಮನನೊಂದ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಮತಕ್ಷೇತ್ರದ ಇಸ್ಲಾಂಪೂರ ಗ್ರಾಮದಲ್ಲಿ ನಡೆದಿದೆ.

ಹೇಮಾವತಿ ನೀರಿನ ಹೋರಾಟಕ್ಕೆ ರೈತ ಸಂಘಟನೆ ಸಜ್ಜು

May 22 2024, 12:54 AM IST
ಮಾಗಡಿ: ತುಮಕೂರಿನ ಜನಪ್ರತಿನಿಧಿಗಳು ಅವರ ಜಿಲ್ಲೆಯ ಜನಗಳ ಪರವಾಗಿ ಹೋರಾಟ ಮಾಡುತ್ತಿದ್ದು ನಾವು ಕೂಡ ಮಾಗಡಿ ತಾಲೂಕಿಗೆ ಹೇಮಾವತಿ ನೀರು ಬರಬೇಕು ಎಂದು ನಮ್ಮ ರೈತರ ಪರ ರೈತ ಸಂಘದಿಂದ ಹೋರಾಟ ಮಾಡಲು ಸಚ್ಚುಗೊಂಡಿದ್ದೇವೆ ಎಂದು ಹಸಿರು ಸೇನೆ ರೈತ ಬಣದ ತಾಲೂಕು ಅಧ್ಯಕ್ಷ ಗೋವಿಂದರಾಜು ಹೇಳಿದರು

ರೈತ ಉತ್ಪಾದಕರ ಸಂಸ್ಥೆಗಳ ಬಾಕಿ ಹಣ ಬಿಡುಗಡೆಗೆ ಮಾಡಿ

May 22 2024, 12:50 AM IST
ಕರ್ನಾಟಕ ರಾಜ್ಯ ಸರ್ಕಾರದಿಂದ ರಚನೆ ಆಗಿರುವ ರೈತ ಉತ್ಪಾದಕರ ಸಂಸ್ಥೆಗಳ ಬಾಕಿ ಹಣ ಬಿಡುಗಡೆಗೊಳಿಸಲು ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ, ನಗರ ಮಂಡಲ ರೈತ ಮೋರ್ಚಾ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಸಾಲಬಾಧೆ ತಾಳಲಾರದೆ ನೇಣುಬಿಗಿದು ರೈತ ಆತ್ಮಹತ್ಯೆ..!

May 22 2024, 12:47 AM IST
ವಳಗೆರೆಹಳ್ಳಿ ಗ್ರಾಮದ ಲೇ.ಮೂಗಪ್ಪರ ಪುತ್ರ ವಿ.ಎಂ.ರೂಪೇಶ್‌ (45) ಆತ್ಮಹತ್ಯೆ ಮಾಡಿಕೊಂಡ ರೈತ. ತನ್ನ ತಾಯಿ ತಾಯಮ್ಮರ ಹೆಸರಿನಲ್ಲಿ ಒಂದು ಎಕರೆ ಹದಿನಾರು ಗುಂಟೆ ವಿಸ್ತೀರ್ಣದ ಕೃಷಿ ಜಮೀನಿನಲ್ಲಿ ಭತ್ತ, ರಾಗಿ, ರೇಷ್ಮೆ ಬೆಳೆ ಬೆಳೆಯುತ್ತಿದ್ದರು. ಬೇಸಾಯ ಮಾಡುವ ಉದ್ದೇಶದಿಂದ ವಿವಿಧೆಡೆ ಕೃಷಿ ಸಾಲ ಮಾಡಿದ್ದರು. ಸಾಲ ತೀರಿಸಲಾಗದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬರ ಪರಿಹಾರ ಮೊತ್ತ ಜಮಾಕ್ಕೆ ರೈತ ಹೋರಾಟ ಸಮಿತಿ ಪ್ರತಿಭಟನೆ

May 21 2024, 12:42 AM IST
ಬರಗಾಲದಿಂದ ತತ್ತರಿಸಿರುವ ರಾಜ್ಯದ ರೈತರ ಖಾತೆಗೆ ಕೂಡಲೇ ಕೇಂದ್ರ ಹಾಗೂ ರಾಜ್ಯ ಸರಕಾರದ ಬರ ಪರಿಹಾರ ಮೊತ್ತ ಜಮಾ ಮಾಡುವಂತೆ ರೈತ ಹೋರಾಟ ಸಮಿತಿ ಸದಸ್ಯರು ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ನಂತರ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಸಾಲಕ್ಕೆ ಜಮಾ ಮಾಡಿದ್ದ ಹಣ ಕಕ್ಕಿಸಿದ ರೈತ ಸಂಘ!

May 21 2024, 12:37 AM IST
ಸಾಮಾಜಿಕ ನ್ಯಾಯದ ಗೃಹಲಕ್ಷ್ಮಿ, ಅಂಗವಿಕಲರು, ವೃದ್ಧಾಪ್ಯ, ವಿಧವಾ ವೇತನ, ಉದ್ಯೋಗ ಖಾತ್ರಿ ಕೂಲಿ ಹಣ ಸೇರಿದಂತೆ ಸರ್ಕಾರದ ಯಾವುದೇ ಸಬ್ಸಿಡಿ ಹಣವನ್ನು ಸಾಲಕ್ಕೆ ಮುಟ್ಟುಗೋಲು ಹಾಕದಂತೆ ಸೂಚನೆ ಇದೆ. ಹೀಗಿದ್ದರೂ ಬಡವರ ಹಣವನ್ನು ಸಾಲಕ್ಕೆ ಜಮಾ ಮಾಡಿಕೊಂಡ ತಾಲೂಕಿನ ಆನಗೋಡು ಗ್ರಾಮದ ವಿಜಯ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಗರದಲ್ಲಿ ಸೋಮವಾರ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು.

ಬರ ಪರಿಹಾರ ಬಿಡುಗಡೆಗೆ ರೈತ ಸಂಘ ಆಗ್ರಹ

May 21 2024, 12:34 AM IST
ಫಸಲ ಬೀಮಾ ಯೋಜನೆಯಡಿ ರೈತರು ಬೆಳೆ ವಿಮೆ ಕಟ್ಟಿ 8 ತಿಂಗಳಾದರೂ ವಿಮೆ ಹಣ ಇಲ್ಲಿಯವರೆಗೆ ನೀಡಿರುವುದಿಲ್ಲ. ಕೂಡಲೇ ರೈತರ ಬೆಳೆ ವಿಮೆ ಜಮೆ ಮಾಡಬೇಕು ಎಂದು ಆಗ್ರಹ
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 73
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved