• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪು2..ಕಟ್‌ಲೀಡ್‌... ಸ್ಟೋರಿ....ಮಳೆಯಿಂದ ಬೆಳೆ ಜಲಾವೃತ; ರೈತ ಕಂಗಾಲು

Sep 03 2025, 01:02 AM IST
ಕನ್ನಡಪ್ರಭ ವಾರ್ತೆ ಗುಳೇದಗುಡ್ಡ ಅತಿವೃಷ್ಟಿ ಹಾಗೂ ಹಾಲಹಂಡೆಯಿಂದ ಹರಿದು ಬರುತ್ತಿರುವ ನೀರಿನಿಂದ ಹೊಲಗಳು ಜಲಾವೃತವಾಗಿ ತಾಲೂಕಿನ ಪರ್ವತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆ ಖಾನಾಪುರ ಎಸ್ಪಿ ಗ್ರಾಮೀಣ ಪ್ರದೇಶದಲ್ಲಿ ಅಂದಾಜು 45-50 ಎಕರೆ ಜಮೀನುಗಳಲ್ಲಿ ರೈತರು ಬೆಳೆದಿದ್ದ ಗೋವಿನ ಜೋಳ, ಹೆಸರು, ಸೌತಿಕಾಯಿ ಸೇರಿದಂತೆ ಇತರ ಬೆಳೆಗಳು ನೀರಲ್ಲಿ ನಿಂತಿದ್ದರಿಂದ ರೈತರು ಕಂಗಾಲಾಗಿದ್ದಾರೆ.

ತಾಲೂಕು ಕಚೇರಿಯಲ್ಲೇ ವಿಷ ಕುಡಿದ ರೈತ

Sep 02 2025, 12:00 AM IST
ಪಿ.ದಾಸಾಪುರ ಗ್ರಾಮದ ರೈತ ದಿನೇಶ್ ಎಂಬುವರು ಹಲವು ದಿನಗಳಿಂದ ತಮ್ಮ ಜಮೀನಿನ ವಿಷಯಕ್ಕೆ ಸಂಬಂಧಿಸಿಂತೆ ಕೆಲಸ ಮಾಡಿಕೊಡಲು ತಾಲೂಕು ಕಚೇರಿಗೆ ಅಲೆದು ಅಲೆದು ಬೇಸತ್ತ ರೈತ ಸೋಮವಾರ ಬೆಳಗ್ಗೆ ಕಚೇರಿ ತೆರೆದ ಸಮಯದಲ್ಲಿ ಸಾರ್ವಜನಿಕವಾಗೇ ವಿಷದ ಬಾಟಲ್ ಹಿಡಿದು ನನ್ನ ಸಾವಿಗೆ ಅಧಿಕಾರಿಗಳೇ ಕಾರಣ ಎಂದು ಹೇಳಿ ವಿಷ ಸೇವಿಸಲು ಮುಂದಾದರು. ಅಕ್ಕಪಕ್ಕದಲ್ಲೇ ಇದ್ದ ಜನರು ತಡೆಯಲು ಮುಂದಾದರೂ ಪ್ರಯೋಜನವಾಗಲಿಲ್ಲ. ಕೂಡಲೇ ಸಬ್‌ರಿಜಿಸ್ಟ್ರಾರ್ ಕಚೇರಿ ಗುಮಾಸ್ತ ಹರೀಶ್ ಅವರ ಸಮಯ ಪ್ರಜ್ಞೆಯಿಂದ ದಿನೇಶರನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದ ಹಿನ್ನೆಲೆಯಲ್ಲಿ ಜೀವಕ್ಕೆ ಯಾವುದೇ ಅಪಾಯವಾಗಿಲ್ಲ.

ಅತಿಯಾದ ಮಳೆಗೆ ಹಾಳಾದ ಹೆಸರು ಕಾಳು, ಸಂಕಷ್ಟದಲ್ಲಿ ರೈತ ಸಮೂಹ

Aug 30 2025, 01:01 AM IST
ಲಕ್ಷ್ಮೇಶ್ವರ ತಾಲೂಕಿನಲ್ಲಿ ಸುರಿದ ಅತಿಯಾದ ಮಳೆಗೆ ರೈತರು ಬೆಳೆದ ಹೆಸರು ಬೆಳೆಯು ಹಾಳಾಗಿ ಕಣ್ಣೀರು ಹಾಕುವ ಸ್ಥಿತಿ ನಿರ್ಮಾಣವಾಗಿರುವುದು ನೋವಿನ ಸಂಗತಿಯಾಗಿದೆ.

ಹಿರೇಬಿದರಿ ಗ್ರಾಮದಲ್ಲಿ ಸಾಲಬಾಧೆ ತಾಳದೇ ರೈತ ಆತ್ಮಹತ್ಯೆ

Aug 29 2025, 01:00 AM IST
ಗ್ರಾಮದ ಹುಚ್ಚೆಂಗೆಪ್ಪ ಕೆಂಚಪ್ಪ ಹರಿಜನ(45) ಮೃತಪಟ್ಟ ರೈತ. ಇವರು ಕೃಷಿಗಾಗಿ ಅರೇಮಲ್ಲಾಪುರದ ಕೆವಿಜಿ ಬ್ಯಾಂಕಿನಲ್ಲಿ ₹60 ಸಾವಿರ, ಫೈವ್‌ಸ್ಟಾರ್ ಮೈಕ್ರೋ ಫೈನಾನ್ಸ್‌ನಲ್ಲಿ ಎರಡು ವರ್ಷಗಳ ಹಿಂದೆ ₹2 ಲಕ್ಷ ಹಾಗೂ ಪತ್ನಿ ಹೆಸರಿನಲ್ಲಿ ಧರ್ಮಸ್ಥಳ ಸಂಘದಲ್ಲಿ ₹20 ಸಾವಿರ ಸಾಲ ಮಾಡಿದ್ದರು.

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ಕರ್ನಾಟಕ ಪ್ರಾಂತ ರೈತ ಸಂಘ ಸ್ವಾಗತ

Aug 29 2025, 01:00 AM IST
ಕನ್ನಡ ಸಾಹಿತ್ಯಕ್ಕೆ ತಮ್ಮದೇ ಕೊಡುಗೆ ನೀಡಿ ನಾಡಿನ ಸೌಹಾರ್ದ, ಪರಂಪರೆಯನ್ನು ಪ್ರೀತಿಸಿ, ಗೌರವಿಸುವ ಬಾನು ಮುಷ್ತಾಕ್ ಅವರ ಕೃತಿಗೆ ಬೂಕರ್ ಪ್ರಶಸ್ತಿ ಲಭಿಸಿರುವುದರಿಂದ ಕನ್ನಡದ ಕೀರ್ತಿ ಪತಾಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರುವಂತಾಗಿದೆ ಎಂದು ಹೇಳಿದೆ.

ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಪುನಾರಚನೆಗೆ ಚಂದ್ರಶೇಖರ್ ಒತ್ತಾಯChandrashekhar demands reconstitution of District Farmers'' Welfare Committee

Aug 29 2025, 01:00 AM IST
ಕಾವೇರಿ ಹೋರಾಟದಲ್ಲಿ ಕನ್ನಡ, ರೈತ ಸಂಘಟನೆ ಸೇರಿದಂತೆ ಹಲವಾರು ಹೋರಾಟಗಾರರು ಭಾಗವಹಿಸಿದ್ದರು. ಎಲ್ಲರನ್ನೂ ಸೇರಿಸಿಕೊಂಡು ಸಭೆ ಕರೆದು ಚರ್ಚಿಸಿ ಒಮ್ಮತದಿಂದ ಸಮಿತಿಯನ್ನು ರಚಿಸಬೇಕೇ ಹೊರತು ಕೆಲವರನ್ನು ಮಾತ್ರ ಸೇರಿಸಿಕೊಂಡರೆ ಅದಕ್ಕೆ ಅರ್ಥವಿರುವುದಿಲ್ಲ.

ನಾಳೆ 371ಜೆ ಮೀಸಲಾತಿಗೆ ಆಗ್ರಹಿಸಿ ರೈತ ಭಾರತ ಪಕ್ಷದ ಪ್ರತಿಭಟನೆ

Aug 24 2025, 02:01 AM IST
ಜಿಲ್ಲೆಗೆ 371ಜೆ ವಿಶೇಷ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಆ.25 ರಂದು ಬೆಳಗ್ಗೆ 10ಕ್ಕೆ ನಗರದ ಗೋಳಗುಮ್ಮಟದ ಗೇಟ್‌ದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಹೇಳಿದರು.

ಸಿರಿಕುರಲ್ ರೈತ ಉತ್ಪಾದಕರ ಸಂಸ್ಥೆಯಿಂದ ಹಡಿಲು ಭೂಮಿ ನಾಟಿ ಕಾರ್ಯಕ್ರಮ

Aug 22 2025, 02:00 AM IST
ಸಿರಿಕುರಲ್ ರೈತ ಉತ್ಪಾದಕರ ಸಂಸ್ಥೆ ವತಿಯಿಂದ ಕೆಂಜಾರು ಗ್ರಾಮದ ತಿದ್ಯಾ ಕಂಬಳ ಗುತ್ತಿನವರ ಹಡಿಲು ಭೂಮಿಯಲ್ಲಿ ಭತ್ತ ಕೃಷಿ ನಾಟಿ ಕಾರ್ಯಕ್ರಮ ನಡೆಯಿತು.

ನೈಸ್ ಭೂಸ್ವಾಧೀನ ರದ್ದುಗೊಳಿಸಲು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಪ್ರತಿಭಟನೆ

Aug 22 2025, 02:00 AM IST
ನೈಸ್ ಕಂಪನಿ ರಸ್ತೆ ನಿರ್ಮಾಣಕ್ಕಾಗಿ ಗುರುತಿಸಿರುವ ರೈತರ ಜಮೀನು ಭೂಸ್ವಾಧೀನ ರದ್ದುಪಡಿಸಬೇಕು ಮತ್ತು ಯೋಜನೆ ಹೆಸರಿನಲ್ಲಿ ಆಗಿರುವ ಹಗರಣಗಳ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ನೇತೃತ್ವದಲ್ಲಿ ರೈತರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.

ಎಕರೆಗೆ ₹25 ಸಾವಿರ ಬೆಳೆಹಾನಿ ಪರಿಹಾರ ನೀಡಲು ರೈತ ಸಂಘ ಆಗ್ರಹ

Aug 22 2025, 01:00 AM IST
ಗೋವಿನಜೋಳ, ಹತ್ತಿ, ಸೋಯಾಬಿನ್, ಭತ್ತ ಬಿತ್ತನೆಯಾಗಿದ್ದು, ಜಿಲ್ಲೆಯಲ್ಲಿ 35 ಸಾವಿರಕ್ಕೂ ಹೆಚ್ಚು ರೈತರು ಕೃಷಿ ಇಲಾಖೆಗೆ ಬೆಳೆಹಾನಿ ಕುರಿತು ಅರ್ಜಿ ಸಲ್ಲಿಸಿದ್ದಾರೆ. ಅದರಲ್ಲಿ ಹಿರೇಕೆರೂರು ತಾಲೂಕಿನ 11,500 ರೈತರು ಅರ್ಜಿ ಸಲ್ಲಿಸಿದ್ದಾರೆ. ಅಧಿಕಾರಿಗಳು ಕೂಡಲೇ ಸಮೀಕ್ಷೆ ಮಾಡಿ ಪರಿಹಾರ ವಿತರಿಸಬೇಕು ಎಂದು ರೈತರು ಒತ್ತಾಯಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 88
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved