• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೇಮಾವತಿ ನೀರಿನ ಹೋರಾಟಕ್ಕೆ ರೈತ ಸಂಘಟನೆ ಸಜ್ಜು

May 22 2024, 12:54 AM IST
ಮಾಗಡಿ: ತುಮಕೂರಿನ ಜನಪ್ರತಿನಿಧಿಗಳು ಅವರ ಜಿಲ್ಲೆಯ ಜನಗಳ ಪರವಾಗಿ ಹೋರಾಟ ಮಾಡುತ್ತಿದ್ದು ನಾವು ಕೂಡ ಮಾಗಡಿ ತಾಲೂಕಿಗೆ ಹೇಮಾವತಿ ನೀರು ಬರಬೇಕು ಎಂದು ನಮ್ಮ ರೈತರ ಪರ ರೈತ ಸಂಘದಿಂದ ಹೋರಾಟ ಮಾಡಲು ಸಚ್ಚುಗೊಂಡಿದ್ದೇವೆ ಎಂದು ಹಸಿರು ಸೇನೆ ರೈತ ಬಣದ ತಾಲೂಕು ಅಧ್ಯಕ್ಷ ಗೋವಿಂದರಾಜು ಹೇಳಿದರು

ರೈತ ಉತ್ಪಾದಕರ ಸಂಸ್ಥೆಗಳ ಬಾಕಿ ಹಣ ಬಿಡುಗಡೆಗೆ ಮಾಡಿ

May 22 2024, 12:50 AM IST
ಕರ್ನಾಟಕ ರಾಜ್ಯ ಸರ್ಕಾರದಿಂದ ರಚನೆ ಆಗಿರುವ ರೈತ ಉತ್ಪಾದಕರ ಸಂಸ್ಥೆಗಳ ಬಾಕಿ ಹಣ ಬಿಡುಗಡೆಗೊಳಿಸಲು ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ, ನಗರ ಮಂಡಲ ರೈತ ಮೋರ್ಚಾ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಸಾಲಬಾಧೆ ತಾಳಲಾರದೆ ನೇಣುಬಿಗಿದು ರೈತ ಆತ್ಮಹತ್ಯೆ..!

May 22 2024, 12:47 AM IST
ವಳಗೆರೆಹಳ್ಳಿ ಗ್ರಾಮದ ಲೇ.ಮೂಗಪ್ಪರ ಪುತ್ರ ವಿ.ಎಂ.ರೂಪೇಶ್‌ (45) ಆತ್ಮಹತ್ಯೆ ಮಾಡಿಕೊಂಡ ರೈತ. ತನ್ನ ತಾಯಿ ತಾಯಮ್ಮರ ಹೆಸರಿನಲ್ಲಿ ಒಂದು ಎಕರೆ ಹದಿನಾರು ಗುಂಟೆ ವಿಸ್ತೀರ್ಣದ ಕೃಷಿ ಜಮೀನಿನಲ್ಲಿ ಭತ್ತ, ರಾಗಿ, ರೇಷ್ಮೆ ಬೆಳೆ ಬೆಳೆಯುತ್ತಿದ್ದರು. ಬೇಸಾಯ ಮಾಡುವ ಉದ್ದೇಶದಿಂದ ವಿವಿಧೆಡೆ ಕೃಷಿ ಸಾಲ ಮಾಡಿದ್ದರು. ಸಾಲ ತೀರಿಸಲಾಗದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬರ ಪರಿಹಾರ ಮೊತ್ತ ಜಮಾಕ್ಕೆ ರೈತ ಹೋರಾಟ ಸಮಿತಿ ಪ್ರತಿಭಟನೆ

May 21 2024, 12:42 AM IST
ಬರಗಾಲದಿಂದ ತತ್ತರಿಸಿರುವ ರಾಜ್ಯದ ರೈತರ ಖಾತೆಗೆ ಕೂಡಲೇ ಕೇಂದ್ರ ಹಾಗೂ ರಾಜ್ಯ ಸರಕಾರದ ಬರ ಪರಿಹಾರ ಮೊತ್ತ ಜಮಾ ಮಾಡುವಂತೆ ರೈತ ಹೋರಾಟ ಸಮಿತಿ ಸದಸ್ಯರು ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ನಂತರ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಸಾಲಕ್ಕೆ ಜಮಾ ಮಾಡಿದ್ದ ಹಣ ಕಕ್ಕಿಸಿದ ರೈತ ಸಂಘ!

May 21 2024, 12:37 AM IST
ಸಾಮಾಜಿಕ ನ್ಯಾಯದ ಗೃಹಲಕ್ಷ್ಮಿ, ಅಂಗವಿಕಲರು, ವೃದ್ಧಾಪ್ಯ, ವಿಧವಾ ವೇತನ, ಉದ್ಯೋಗ ಖಾತ್ರಿ ಕೂಲಿ ಹಣ ಸೇರಿದಂತೆ ಸರ್ಕಾರದ ಯಾವುದೇ ಸಬ್ಸಿಡಿ ಹಣವನ್ನು ಸಾಲಕ್ಕೆ ಮುಟ್ಟುಗೋಲು ಹಾಕದಂತೆ ಸೂಚನೆ ಇದೆ. ಹೀಗಿದ್ದರೂ ಬಡವರ ಹಣವನ್ನು ಸಾಲಕ್ಕೆ ಜಮಾ ಮಾಡಿಕೊಂಡ ತಾಲೂಕಿನ ಆನಗೋಡು ಗ್ರಾಮದ ವಿಜಯ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಗರದಲ್ಲಿ ಸೋಮವಾರ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು.

ಬರ ಪರಿಹಾರ ಬಿಡುಗಡೆಗೆ ರೈತ ಸಂಘ ಆಗ್ರಹ

May 21 2024, 12:34 AM IST
ಫಸಲ ಬೀಮಾ ಯೋಜನೆಯಡಿ ರೈತರು ಬೆಳೆ ವಿಮೆ ಕಟ್ಟಿ 8 ತಿಂಗಳಾದರೂ ವಿಮೆ ಹಣ ಇಲ್ಲಿಯವರೆಗೆ ನೀಡಿರುವುದಿಲ್ಲ. ಕೂಡಲೇ ರೈತರ ಬೆಳೆ ವಿಮೆ ಜಮೆ ಮಾಡಬೇಕು ಎಂದು ಆಗ್ರಹ

ಬೆಳೆ ವಿಮೆ ಪರಿಹಾರದಲ್ಲಿ ಆಗಿರುವ ತಾರತಮ್ಯ ನಿವಾರಿಸಿ: ರೈತ ಸಂಘ ಮನವಿ

May 21 2024, 12:32 AM IST
ಬೆಳೆ ವಿಮೆ ಪರಿಹಾರ ಹಾಗೂ ಇನ್ ಪುಟ್ ಸಬ್ಸಿಡಿ ನೀಡಿಕೆಯಲ್ಲಿ ಆಗಿರುವ ತಾರತಮ್ಯ ನಿವಾರಿಸುವಂತೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಮನವಿ ಸಲ್ಲಿಸಿದರು.

ಬೀನ್ಸ್ ಬೆಳೆದು ಲಕ್ಷ ಲಕ್ಷ ಗಳಿಸಿದ ರೈತ

May 21 2024, 12:30 AM IST
ಗಿರೀಶ್, ಬಿ.ಎ. ಪದವಿ ಮುಗಿಸಿ ತಾಲೂಕು ಕಚೇರಿಯಲ್ಲಿ ಹೊರಗುತ್ತಿಗೆ ನೌಕರರಾಗಿ ಸೇರಿಕೊಂಡಿದ್ದರು. ಬರುವ 15 ಸಾವಿರ ಸಂಬಳ ಸಾಕಾಗುತ್ತಿರಲಿಲ್ಲ. ಇದರಿಂದ ಕೆಲಸ ಬಿಟ್ಟು ಊರಿಗೆ ಬಂದು ಕೃಷಿ ಆರಂಬಿಸಿ ಬೀನ್ಸ್‌ ಬೆಳೆದು ಲಕ್ಷ ಲಕ್ಷ ರು. ಸಂಪಾದಿಸಿದ್ದಾರೆ

ರೈತ ನೆಮ್ಮದಿ ಬದುಕು ಸಾಗಿಸಲು ಹೈನಗಾರಿಕೆ ಸಹಕಾರಿ

May 20 2024, 01:34 AM IST
ಬರದ ಸಂಕಷ್ಟದಲ್ಲೂ ರೈತನ ಜೀವನಕ್ಕೆ ಆಸರೆಯಾಗಿರುವ ಹೈನುಗಾರಿಕೆಯನ್ನು ಸರ್ಕಾರ ಪ್ರೋತ್ಸಾಹಿಸಬೇಕು. ಹಾಲು ಒಕ್ಕೂಟಗಳ ವ್ಯವಸ್ಥೆಯಲ್ಲಿ ಸರ್ಕಾರ ಹಸ್ತಕ್ಷೇಪ ಹಾಗೂ ಸ್ವಾರ್ಥ ರಾಜಕೀಯ ಮಾಡಬಾರದು ಎಂದು ಸ್ಪಟಿಕಪುರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಂಜಾವಧೂತ ಸ್ವಾಮೀಜಿ ಹೇಳಿದರು.

ರೆಸ್ಪಿ ಸೌತೆ ಬೆಳೆದು ಲಕ್ಷಾಧೀಶ್ವರನಾದ ರೈತ

May 18 2024, 12:43 AM IST
ತೋಟಗಾರಿಕೆ ಇಲಾಖೆ ನೀಡಿದ ಸಲಹೆ ಸೂಚನೆಗಳನ್ನು ಅನುಸರಿಸಿ ಗಂಗರಾಜು ಸೌತೆಕಾಯಿ ಬೆಳೆದಿದ್ದಾರೆ. ಯಾವ ರೋಗವೂ ಬರದಂತೆ ಕಾಪಾಡಿಕೊಂಡು ದುಪ್ಪಟ್ಟು ಇಳುವರಿ ಪಡೆದಿದ್ದಾರೆ
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 84
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved