• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಸ್ಕಾಂ ಇಲಾಖೆ ಹಗರಣಗಳ ತನಿಖೆ ನಡೆಸಿ: ರೈತ ಸಂಘ ಆಗ್ರಹ

Jan 09 2024, 02:00 AM IST
ಅಕ್ರಮ ಸಕ್ರಮ ಯೋಜನೆಯಲ್ಲಿ ಹಣ ತುಂಬಿದರೂ ರೈತರಿಗೆ ಪರಿವರ್ತಕ ಒದಗಿಸಿಲ್ಲ ಎಂದು ರಾಜ್ಯ ರೈತ ಸಂಘದಿಂದ ಬೆಸ್ಕಾಂ ಮುಂಭಾಗ ಪ್ರತಿಭಟನೆ ನಡೆಯಿತು.

ರೈತರ ಸುದೀರ್ಘ ಹೋರಾಟಕ್ಕೆ ಸಿಕ್ಕ ಯಶಸ್ಸು: ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ್ ಸತ್ಯಂಪೇಟೆ

Jan 08 2024, 01:45 AM IST
ಕಾಲುವೆ ನೀರಿಗಾಗಿ 21 ದಿನಗಳ ಕಾಲ ಸತತ ಆಹೋ ರಾತ್ರಿ ಧರಣಿ ನಡೆಸಿ, ಸರ್ಕಾರ ಮನವಿಗೆ ವಿಳಂಬ ನೀತಿ ಅನುಸರಿಸಿತು. ಕುಣಿ ತೋಡಿ ಜೀವಂತ ಸಮಾಧಿಯಾಗಲು ರೈತರು, ಮುಖಂಡರು ಸಿದ್ಧರಾಗಿದ್ದ ವೇಳೆ ಸರ್ಕಾರ ರೈತರ ಹೋರಾಟಕ್ಕೆ ಮಣೆದು 2.75 ಟಿಎಂಸಿ ನೀರು ಬಿಡಲು ಒಪ್ಪಿ ಆದೇಶ ಹೊರಡಿಸಿದೆ.

ರೈತ ಬಂಡಾಯದ ಊರಿನಲ್ಲಿ ಕೃಷಿ ಹೊಂಡಕ್ಕೆ ಹೆಚ್ಚಿದ ಬೇಡಿಕೆ

Jan 07 2024, 01:30 AM IST
ಈ ಬಾರಿ ಮಳೆ ಕೈಕೊಟ್ಟು ಬರಗಾಲ ಆವರಿಸಿದ್ದರಿಂದ ಕಂಗಾಲಾಗಿರುವ ನರಗುಂದ ತಾಲೂಕಿನ ರೈತರು ಕೃಷಿ ಭಾಗ್ಯ ಯೋಜನೆಯಡಿ 400 ರೈತರು ಕೃಷಿ ಹೊಂಡಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ.

ದಲಿತ ರೈತ ಕುಟುಂಬಕ್ಕೆ ನ್ಯಾಯಕ್ಕಾಗಿ ಆಗ್ರಹ: ದಲಿತ ಸಂಘರ್ಷ ಸಮಿತಿ

Jan 07 2024, 01:30 AM IST
ಸುರಪುರ ಪೊಲೀಸ್ ಡಿವೈಎಸ್‌ಪಿ ಕಚೇರಿ ಎದುರು ದಲಿತ ರೈತ ಕುಟುಂಬಕ್ಕೆ ನ್ಯಾಯವೊದಗಿಸುವಂತೆ ಒತ್ತಾಯಿಸಿ ರೈತ ಕುಟುಂಬ ಮತ್ತು ದಲಿತ ಸಂಘಟನೆ ಸದಸ್ಯರು ಪೊಲೀಸ್ ಠಾಣೆ ಪ್ರತಿಭಟನೆ ನಡೆಸಿದರು. ನ್ಯಾಯ ಸಿಗದಿದ್ದರೆ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸುವದಾಗಿ ಎಚ್ಚರಿಕೆ ನೀಡಿದರು.

ಮೇವು ಬ್ಯಾಂಕ್, ಗೋಶಾಲೆ ತೆರೆಯಯಲು ರೈತ ಸಂಘ ಆಗ್ರಹ

Jan 07 2024, 01:30 AM IST
ರಾಜ್ಯದಲ್ಲಿ ಸಂಪೂರ್ಣ ಬರ ಆವರಿಸಿದ್ದು, ಜಾನುವಾರುಗಳಿಗೆ ಮೇವು ಕೊರತೆ ಉಂಟಾಗಿದೆ. ರಾಜ್ಯ ಸರ್ಕಾರ ತಕ್ಷಣವೇ ಮೇವು ಬ್ಯಾಂಕ್ ಹಾಗೂ ಗೋಶಾಲೆ ತೆರೆಯಬೇಕೆಂದು

ರೈತ, ಗ್ರಾಮೀಣರ ಅರ್ಜಿ ಶೀಘ್ರ ವಿಲೇವಾರಿ ಮಾಡಿ: ಶಾಸಕ ಡಾ. ಎನ್.ಟಿ. ಶ್ರೀನಿವಾಸ್

Jan 06 2024, 02:00 AM IST
ತಾಲೂಕಿನ ಕಂದಾಯ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇರುವುದು ತಿಳಿದಿದ್ದು, ಇರುವ ನೌಕರರು ಒತ್ತಡದಲ್ಲಿ ಕೆಲಸ ನಿರ್ವಹಿಸುವಂತಾಗಿದೆ. ಹಳ್ಳಿಗಳಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಸಿಗುವುದಿಲ್ಲ.

ಕಾಂಗ್ರೆಸ್‌, ಬಿಜೆಪಿ ರೈತ ವಿರೋಧಿ ಸರ್ಕಾರಗಳು

Jan 06 2024, 02:00 AM IST
ಬರಗಾಲ ಘೋಷಿಸಿ 3 ತಿಂಗಳು ಗತಿಸಿವೆ, ಆದರೆ ಕೇಂದ್ರ ಕಡೆಗೆ ಕೈ ತೋರಿಸುತ್ತಿರುವ ರಾಜ್ಯ ಸರ್ಕಾರ ತನ್ನ ಹೇಡಿತನ ಪ್ರದರ್ಶಿಸುತ್ತಿದೆ, ರೈತರ ಹಿತಾಸಕ್ತಿ ದೃಷ್ಟಿಯಿಂದಲಾದರೂ ತಮ್ಮ ಪಾಲಿನ ಪರಿಹಾರ ಮೊತ್ತ ಘೋಷಿಸಬೇಕು

ರೈತ ಆತ್ಮಹತ್ಯೆಗೆ ಸರ್ಕಾರ, ಕೃಷಿ ವಿಜ್ಞಾನಿಗಳು ನೇರ ಹೊಣೆ: ರೈತ ಸಂಘ ಆರೋಪ

Jan 06 2024, 02:00 AM IST
ಅಡಕೆ ಹಳದಿ ರೋಗದಿಂದ ಕೃಷಿಯಲ್ಲಿ ನಷ್ಟಉಂಟಾಗಿ ರೈತ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಸರ್ಕಾರ, ಕೃಷಿ ವಿಜ್ಞಾನಿಗಳೇ ನೇರ ಹೊಣೆ ಎಂದು ರೈತ ಸಂಘ ಆರೋಪಿಸಿದೆ.

ಡೀಸಿ, ಎಸ್ಪಿಯೆದುರೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ರೈತ ಯತ್ನ!

Jan 06 2024, 02:00 AM IST
ಹಲವಾರು ಸಮಸ್ಯೆಗಳಿಗೆ ಸಂಬಂಧಿಸಿದಂತೆ ರೈತರು ಬೇಸತ್ತು ಬೇಡಿಕೆಗೆ ಪ್ರತಿಭಟಿಸುತ್ತಿದ್ದ ರೈತರನ್ನು ಮನವೊಲೈಸಲು ಬಂದ ಜಿಲ್ಲಾಧಿಕಾರಿ ಎದುರು ರೈತನೊಬ್ಬ ಆತ್ಮಹತ್ಯಗೆ ಯತ್ನಿಸಿದ ಘಟನೆ ನಡೆದಿದೆ.

4ರಂದು ರೈತ ಸಂಘ ಕರಾಳ ದಿನ ಆಚರಣೆ

Jan 02 2024, 02:15 AM IST
ಅನ್ನದಾತರ ಕಷ್ಟಗಳು, ನಷ್ಟಗಳು ಹೇಳಲು ಸಾಧ್ಯವಾಗುವುದಿಲ್ಲ. ಪ್ರತಿ ಹಂತದಲ್ಲಿ ಶೋಷಣೆಗೆ ಈಡಾಗುವುದು ರೈತರು. ಅವರ ಬೆಳೆಗಳಿಗೆ, ಬೆವರಿಗೆ ಸೂಕ್ತ ಬೆಲೆ ದೊರೆಯುವುದು ಅಪರೂಪವೇ ಸರಿ. ಹೇಗೇ ಅಳೆದು ಸುರಿದೂ ತೂಗಿದರೂ ನಷ್ಟ ಎಂಬುದು ರೈತರ ಪಾಲಿಗೆ ಇದ್ದೇ ಇರುತ್ತದೆ. ಇದಕ್ಕೆ ಕಾರಣ ಸರ್ಕಾರಗಳು ರೈತರ ಬಗ್ಗೆ ಗಂಭೀರ ಕಾಳಜಿ ವಹಿಸಿ ಸ್ಪಂದಿಸದಿರುವುದು. ಪ್ರತಿವರ್ಷ 4ರಂದು ರೈತ ಸಂಘ ಸಂಸ್ಥಾಪನಾ ದಿನ ಆಚರಿಸುತ್ತಿತ್ತು. ಆದರೆ ಸರ್ಕಾರಗಳ ನಿರ್ಲಕ್ಷ್ಯದಿಂದಾಗಿ ನೊಂದು ಇದೇ ದಿನವನ್ನು ಈಗ ಕರಾಳ ದಿನ ಎಂದು ಆಚರಿಸುತ್ತೇವೆಂದು ಸಾಗರದಲ್ಲಿ ಜಿಲ್ಲಾಧ್ಯಕ್ಷ ದಿನೇಶ್‌ ಶಿರವಾಳ ತಿಳಿಸಿದ್ದಾರೆ.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • 72
  • 73
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved