ಬೇಸಿಗೆ ಆರಂಭಕ್ಕೂ ಮೊದಲೇ ವಿದ್ಯುತ್ ಕಣ್ಣಾಮುಚ್ಚಾಲೆ: ರೈತ ಸಂಘದಿಂದ ಬೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ
Jan 29 2025, 01:32 AM ISTವಿದ್ಯುತ್ ನಂಬಿ ರೈತರು ಬೇಸಾಯ ಮಾಡುವರು, ಆದರೆ ಇತ್ತೀಚೆಗೆ ಎಲ್ಲಾ ಹೋಬಳಿಗಳಲ್ಲಿ ವಿದ್ಯುತ್ ಸಮಯಕ್ಕೆ ಸರಬರಾಜು ಆಗದೆ ಕೈಕೊಡುತ್ತಿದೆ, ಇದರಿಂದ ಬೆಳೆಗಳಿಗೆ ಸಮಯಕ್ಕೆ ಸರಿಯಾಗಿ ನೀರು ಕಟ್ಟಲಾಗದೆ ಬೆಳೆಗಳು ಒಣಗುತ್ತಿವೆ, ರೈತರಿಗೆ ಬೆಳೆ ನಷ್ಟವಾದರೆ ಅದಕ್ಕೆ ಅಧಿಕಾರಿಗಳೇ ನೇರ ಹೊಣೆಗಾರರಾಗುತ್ತಾರೆ ಹಾಗೂ ಅಧಿಕಾರಿಗಳು ರೈತರಿಗೆ ಬೆಳೆ ನಷ್ಟದ ಪರಿಹಾರ ತುಂಬಬೇಕೆಂದು ಎಚ್ಚರಿಕೆ ನೀಡಿದರು.