• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಮೀನು ಸರ್ವೇ ವೇಳೆ ವಿಷಸೇವಿಸಿ ರೈತ ಅಸ್ವಸ್ಥ

May 15 2025, 01:42 AM IST

ಚನ್ನಪಟ್ಟಣ ತಾಲೂಕಿನ ವಿರುಪಾಕ್ಷಿಪುರ ಹೋಬಳಿ ಗರಕಹಳ್ಳಿ ಗ್ರಾಮದ ಸರ್ವೇ ನಂ.128  ಹೊಸ ನಂ.557 ರಲ್ಲಿನ ಗೋಮಾಳ ಜಮೀನು ವಿವಾದದ ಹಿನ್ನೆಲೆಯಲ್ಲಿ ಸರ್ವೇ ನಡೆಸುವ ವೇಳೆ ತಹಸೀಲ್ದಾರ್ ಹಾಗೂ ಪೊಲೀಸರ ಸಮ್ಮುಖದಲ್ಲೇ ವ್ಯಕ್ತಿಯೊಬ್ಬರು ವಿಷ ಕುಡಿದ ಘಟನೆ ನಡೆದಿದೆ.

ಕನಕಗಿರಿಯಲ್ಲಿ ಸಿಡಿಲಿಗೆ ರೈತ, ಎತ್ತು ಬಲಿ

May 14 2025, 12:05 AM IST
ಸಿಡಿಲು ತಗಡಿನ ಶೆಡ್‌ಗೆ ಬಡಿದ ಪರಿಣಾಮ ರೈತ ಹಾಗೂ ಒಂದು ಎತ್ತು ಸ್ಥಳದಲ್ಲಿಯೇ ಮೃತಪಟ್ಟಿವೆ. ಸ್ಥಳೀಯರ ಮಾಹಿತಿ ಮೇರೆಗೆ ತಹಸೀಲ್ದಾರ್‌ ವಿಶ್ವನಾಥ ಮುರುಡಿ ಸ್ಥಳಕ್ಕೆ ಭೇಟಿ ಪರಿಶೀಲಿಸಿದರು. ಸ್ಥಳದಲ್ಲಿಯೇ ಮೃತರ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ ಧನದ ಆದೇಶದ ಪ್ರತಿಯನ್ನು ನೀಡಿದರು.

ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ

May 11 2025, 11:50 PM IST

  ಚಿಕ್ಕಬಳ್ಳಾಪುರ ಮತ್ತು ಕೋಲಾರ ಅವಳಿ ಜಿಲ್ಲೆಗಳ ರೈತರು, ಎಥೇಚ್ಛವಾಗಿ ಟೊಮೊಟೊ ಬೆಳೆ ಬೆಳೆದಿದ್ದಾರೆ. ಅದರಲ್ಲೂ ಈ ಭಾರಿ ಫಸಲು ಗುಣಮಟ್ಟ ಚೆನ್ನಾಗಿ ಬಂದಿದೆ. ಆದರೆ ದರ ಕುಸಿದು ರೈತರಿಗೆ ಶಾಪವಾಗಿದೆ.

ಕಳಪೆ ಮೆಣಸಿನಕಾಯಿ ಬಿತ್ತನೆ ಬೀಜ ವಿತರಿಸಿದ ಕಂಪನಿ ಕಪ್ಪುಪಟ್ಟಿಗೆ ಸೇರಿಸಿ: ರೈತ ಸಂಘದಿಂದ ಜಿಲ್ಲಾಧಿಕಾರಿಗೆ ಮನವಿ

May 10 2025, 01:09 AM IST
ಒಂದು ವೇಳೆ ಕ್ರಮ ಕೈಗೊಳ್ಳದಿದ್ದರೆ ರೈತ ಸಂಘದಿಂದ ಜಿಲ್ಲೆಯಲ್ಲಿರುವ ಎಲ್ಲ ಬೀಜ ವಿಸ್ತರಣಾ ಕಂಪನಿಗಳು, ಬೀಜ ಉತ್ಪಾದಕ ಕಂಪನಿಗಳು, ಆಗ್ರೋ ಕೇಂದ್ರಗಳು ಅದರ ಜತೆಗೆ ಸಂಬಂಧಿಸಿದ ಇಲಾಖೆಗಳಿಗೆ ಬೀಗ ಹಾಕಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಂದು ರೈತರು ಎಚ್ಚರಿಸಿದರು.

ಅಮ್ಯೂಸ್‌ಮೆಂಟ್ ಪಾರ್ಕ್ ಕೆಆರ್‌ಎಸ್‌ಗೆ ಮಾರಕ: ರೈತ ಸಂಘ ಆರೋಪ

May 07 2025, 12:45 AM IST
ರೈತರು ಬೆಳೆದ ಎಲ್ಲಾ ತರಹದ ಬೆಳೆಗಳಿಗೆ ಸರಿಯಾದ ಬೆಲೆಯನ್ನು ನಿಗದಿಮಾಡಿಲ್ಲ, ಕೇಂದ್ರದ ರಾಷ್ಟ್ರೀಕೃತ ಮತ್ತು ರಾಜ್ಯದ ಸಹಕಾರಿ ಸಂಘಗಳಲ್ಲಿ ರೈತರು ಮಾಡಿರುವ ಕೃಷಿ ಸಾಲಗಳನ್ನು ಮನ್ನಾ ಮಾಡಬೇಕು. ಕೆಆರ್‌ಎಸ್‌ನಲ್ಲಿ ಸರ್ಕಾರ ಮಾಡಬೇಕೆಂದಿರುವ ರೈತರಿಗೆ ಮಾರಕವಾದ ಮತ್ತು ಅಣೆಕಟ್ಟೆಗೆ ಧಕ್ಕೆಯಾಗುವ ಕೆಲಸಗಳನ್ನು ಕೈಬಿಡಬೇಕು.

ಕರ್ನಾಟಕ ಗ್ರಾಮೀಣ ಬ್ಯಾಂಕ್ ಮುಂದೆ ರೈತ ಸಂಘದಿಂದ ಪ್ರತಿಭಟನೆ

May 06 2025, 12:20 AM IST
ಪಡೆದ ಸಾಲಕ್ಕೆ ರೈತರ ಜಮೀನು ಹರಾಜಿಗೆ ಇಟ್ಟಿದ್ದಲ್ಲದೇ ಕೇಳಲು ಹೋದ ಮಾಲೀಕನ ಮೇಲೆ ಹಲ್ಲೆ ಮಾಡಿ ಚರಂಡಿಗೆ ನೂಕಿ ಕೈ ಮುರಿದಿರುವುದನ್ನು ಖಂಡಿಸಿ ರೈತ ಸಂಘದಿಂದ ಕೆ.ಆರ್‌. ಪುರಂ ಬಳಿ ಇರುವ ಕರ್ಣಾಟಕ ಗ್ರಾಮೀಣ ಬ್ಯಾಂಕ್ ಮುಂದೆ ರಸ್ತೆ ತಡೆ ಮಾಡಿದಲ್ಲದೇ ಬ್ಯಾಂಕಿಗೆ ಬೀಗ ಹಾಕಲು ಮುಂದಾದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಈ ಬ್ಯಾಂಕಿನವರು ಪ್ರತಿಭಟನಾಕಾರರ ಬಳಿ ಬಂದು ಸಮಸ್ಯೆ ಆಲಿಸಿದರು. ಈ ಬ್ಯಾಂಕ್ ವಿಲೀನ ಆಗಿರುವುದರಿಂದ ಸದ್ಯಕ್ಕೆ ಹರಾಜು ಪ್ರಕ್ರಿಯೆ ನಡೆಸುವುದಿಲ್ಲ. ರೈತರಿಗೆ ಸ್ಪಂದಿಸುವ ರೀತಿ ನಡೆದುಕೊಳ್ಳುವುದಾಗ ಹೇಳುವ ಮೂಲಕ ರೈತರ ಪ್ರತಿಭಟನೆ ಶಾಂತಿಗೊಳಿಸಿದರು.

ರೈತ ಕುಟುಂಬದ ಹಿನ್ನೆಲೆಯ ಅದಿತಿ ಹಾವೇರಿ ಜಿಲ್ಲೆಗೆ ಟಾಪರ್

May 03 2025, 12:15 AM IST
ನನಗೆ ವೈದ್ಯಳಾಗಬೇಕೆಂಬ ಗುರಿ ಇದೆ. ಪಠ್ಯೇತರ ಓದು ನನಗೆ ಬಹು ಇಷ್ಟ ಎಂದು ವಿದ್ಯಾರ್ಥಿನಿ ಅದಿತಿ ಹಾವಣಗಿ ತಿಳಿಸಿದರು.

ಕಾಡಾನೆ ದಾಳಿ: ಕಾವಲು ಕಾಯ್ತಿದ್ದ ರೈತ ಸಾವು

May 01 2025, 12:47 AM IST
ಹನೂರು ತಾಲೂಕಿನ ಕೊರಮನಕತ್ತರಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ರೈತ ಬಲಿಯಾಗಿದ್ದು ಘಟನಾ ಸ್ಥಳಕ್ಕೆ ಡಿಸಿಎಫ್ ಚಕ್ರಪಾಣಿ ಅಧಿಕಾರಿಗಳ ಜೊತೆ ಭೇಟಿ ನೀಡಿರುವುದು.

ವಿದ್ಯುತ್ ಸ್ಪರ್ಶ: ರೈತ ಹಾಗೂ ಸೀಮೆ ಹಸುಗಳ ಸಾವು

Apr 30 2025, 12:36 AM IST
ತಿಪಟೂರು: ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ರೈತ ಸೇರಿದಂತೆ ಎರಡು ಸೀಮೆ ಹಸುಗಳು ಮೃತಪಟ್ಟಿರುವ ಘಟನೆ ತಾಲೂಕಿನ ಕಸಬಾ ಹೋಬಳಿ ಕಲ್ಲಯ್ಯನಪಾಳ್ಯದಲ್ಲಿ ಮಂಗಳವಾರ ನಡೆದಿದೆ.

ಭೂಮಿ ವಿವಾದ: ವಿಷ ಕುಡಿಸಿದ್ದ ಓರ್ವ ರೈತ ಸಾವು, ಇನ್ನೋರ್ವ ಗಂಭೀರ

Apr 30 2025, 12:32 AM IST
ಗಂಗಾವತಿ ತಾಲೂಕಿನ ಆಚಾರ ನರಸಾಪುರ ಗ್ರಾಮದಲ್ಲಿ 1.14 ಎಕರೆ ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಇಬ್ಬರಿಗೆ ವಿಷ ಕುಡಿಸಿದ ಪ್ರಕರಣದಲ್ಲಿ ಓರ್ವ ವ್ಯಕ್ತಿ ಸೋಮವಾರ ಸಂಜೆ ಮೃತಪಟ್ಟಿದ್ದು, ಇನ್ನೋರ್ವ ವ್ಯಕ್ತಿ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 79
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved