• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಗಮಂಗಲ ತಾಲೂಕಿನ ಬಿದರಕೆರೆ ಗ್ರಾಮದಲ್ಲಿ ಸಾಲ ಬಾಧೆಯಿಂದ ಬೇಸತ್ತ ರೈತ ಕೆರೆಗೆ ಹಾರಿ ಆತ್ಮಹತ್ಯೆ

Mar 23 2025, 01:34 AM IST
ಸಾಲ ಬಾಧೆಯಿಂದ ಬೇಸತ್ತ ರೈತ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಗಮಂಗಲ ತಾಲೂಕಿನ ಬಿದರಕೆರೆ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಗ್ರಾಮದ ಪದ್ಮರಾಜ್ (55) ಆತ್ಮಹತ್ಯೆ ಶರಣಾದ ರೈತ.

ಸರ್ಕಾರಗಳಿಂದ ರೈತ ವಿರೋಧಿ ಕಾನೂನು ಜಾರಿ: ನಟ ಚೇತನ್ ಅಹಿಂಸಾ

Mar 23 2025, 01:30 AM IST
ನಮ್ಮನ್ನಾಳುವ ಸರ್ಕಾರಗಳು ಹಸಿರು ಟಾವೆಲ್ ಹಾಕಿ ರೈತಪರ ಎಂದು ಹೇಳಿ ರೈತವಿರೋಧಿ ಕಾನೂನುಗಳನ್ನು ಜಾರಿಗೊಳಿಸುತ್ತಿರುವುದಲ್ಲದೇ ರೈತ ಕಾನೂನುಗಳನ್ನು ತಿದ್ದುಪಡಿ ಮಾಡುತ್ತಿರುವುದು ತೀವ್ರ ಅನ್ಯಾಯ ಎಂದು ನಟ, ಹೋರಾಟಗಾರ ಚೇತನ್ ಅಹಿಂಸಾ ಹೇಳಿದರು.

ನೀರು ಸಂರಕ್ಷಣೆ, ಕೃಷಿ ಅಭಿವೃದ್ಧಿಗೆ ಸಹಕಾರಿ ರೈತ ಬಂಧು ಯೋಜನೆ

Mar 22 2025, 02:06 AM IST
ಮುಂಡರಗಿ ಮತ್ತು ಡಂಬಳ ಹೋಬಳಿಯ‌ ಗ್ರಾಮಗಳಲ್ಲಿ ಎಸ್‌ಬಿಐ ಫೌಂಡೇಶನ್, ಸಂಕಲ್ಪ ಸಂಸ್ಥೆ ಸಹಾಯದಿಂದ ರೈತ ಬಂಧು ಯೋಜನೆಯಡಿ ಕೃಷಿ ಹೊಂಡಗಳು ಮತ್ತು ಬದುವುಗಳನ್ನು ನಿರ್ಮಿಸಿ, ರೈತರ ಭೂಮಿಯಲ್ಲಿ ನೀರು ಸಂರಕ್ಷಣೆ ಮತ್ತು ಕೃಷಿ ಅಭಿವೃದ್ಧಿಗೆ ಸಹಾಯ ಮಾಡಲಾಗಿದೆ.

ಮಂಡ್ಯದವರು ಛತ್ರಿಗಳಲ್ಲ, ಛತ್ರಪತಿಗಳು..! ಡಿಸಿಎಂಗೆ ರೈತ ಹೋರಾಟಗಾರರ ಎಚ್ಚರಿಕೆ ಸಂದೇಶ

Mar 22 2025, 02:06 AM IST

ಡಿ.ಕೆ.ಶಿವಕುಮಾರ್  ಎಚ್ಚೆತ್ತುಕೊಳ್ಳದಿದ್ದರೇ ಅವರ ಹಿನ್ನೆಲೆಯನ್ನು ಜನರೆದುರು ಬಿಚ್ಚಿಡಬೇಕಾಗುತ್ತದೆ. ಮಂಡ್ಯದವರು ಛತ್ರಿಗಳಲ್ಲ, ಛತ್ರಪತಿಗಳು. ಡಿಕೆಶಿ ಕ್ಷಮೆ ಕೋರಲು ಸೋಮವಾರ ಸಂಜೆವರೆಗೆ ಅಂತಿಮ ಗಡುವು ನೀಡಲಾಗುವುದು. ಕ್ಷಮೆ ಕೇಳದಿದ್ದರೇ ಮಂಗಳವಾರ ಛತ್ರಿ ಚಳವಳಿ ನಡೆಸಲಾಗುವುದು.

ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಪ್ರತಿಭಟನೆಗಾಗಿ ವರ್ಷದಿಂದ ಬಂದ್‌ ಆಗಿದ್ದ ಶಂಭು ಗಡಿ ಮುಕ್ತ

Mar 21 2025, 12:32 AM IST
ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಂಜಾಬ್‌ ಮತ್ತು ಹರ್ಯಾಣದ ಶಂಭು ಮತ್ತು ಖನೌರಿ ಗಡಿಯಲ್ಲಿ ಕಳೆದೊಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಸ್ಥಳಾಂತರಿಸಿದ ಬೆನ್ನಲ್ಲೇ, ಇದೀಗ ರಸ್ತೆಗೆ ಅಡ್ಡಲಾಗಿ ನಿರ್ಮಿಸಿದ್ದ ಸಿಮೆಂಟ್‌ ಬ್ಯಾರಿಕೇಡ್‌ಗಳನ್ನು ಪೊಲೀಸರು ಗುರುವಾರ ತೆರವುಗೊಳಿಸಿದ್ದಾರೆ.

ಬರಡು ಭೂಮಿಯಲ್ಲಿ ಬಂಗಾರದ ಬೆಳೆ ಬೆಳೆದ ರೈತ ನರಸಿಂಹ ಮೂರ್ತಿ : ಲಕ್ಷಗಟ್ಟಲೆ ಆದಾಯ

Mar 20 2025, 01:19 AM IST

 ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆ ಲೇಸು ಎಂಬ ಗಾದೆಯಂತೆ ಓದಿನಲ್ಲಿ ಹಿಂದುಳಿದ್ದಿರು ಕೃಷಿಯಲ್ಲಿ ಮುಂಚೂಣಿಯಲ್ಲಿದ್ದ ಪ್ರಗತಿಪರ ರೈತ ಚಕ್ರವಾವಿ ನರಸಿಂಹಮೂರ್ತಿ, ಬರುಡು ಭೂಮಿಯಲ್ಲಿ ಬಂಗಾರದ ಬೆಳೆ ಬೆಳೆದವರು.

ರೈತ ದರಸಗುಪ್ಪೆ ಪ್ರಭಾಕರ್ ಧರಣಿಗೆ ಮುಖಂಡರ ಬೆಂಬಲ

Mar 20 2025, 01:17 AM IST
ಗ್ರಾಮದ ನಾಲಾ ಏರಿಗೆ ಸೇರಿದ ಸರ್ಕಾರಿ ಖರಾಬು ಮತ್ತು ವಿತರಣಾ ನಾಲೆಯ ಸಂಪರ್ಕ ರಸ್ತೆ ಒತ್ತುವರಿ ತೆರವುಗೊಳಿಸುವಂತೆ ಒತ್ತಾಯಿಸಿದ್ದ ನನ್ನ ಮೇಲೆ ಹಲ್ಲೆ ನಡೆದಿದೆ. ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜವಾಗಿಲ್ಲ. ನನಗೆ ನ್ಯಾಯ ಸಿಗುವ ತನಕ ಇಲ್ಲಿಂದ ಕದಲುವುದಿಲ್ಲ.

ಅರಣ್ಯ ಅತಿಕ್ರಮಣದಾರರ ದಿಕ್ಕು ತಪ್ಪಿಸುವ ಹೇಳಿಕೆ ಖಂಡನೆ: ರೈತ ಸಂಘ

Mar 19 2025, 12:35 AM IST
ಅರಣ್ಯ ಸಾಗುವಳಿದಾರರಿಗೆ ಕಾನೂನು ತಿಳಿವಳಿಕೆ ಕೊರತೆಯಿಂದ ಅರಣ್ಯ ಭೂಮಿ ಹಕ್ಕು ಸಿಗಲು ತೊಡಕಾಗಿದೆ

ನಾಲಾ ಏರಿ, ಸಾರ್ವಜನಿಕ ರಸ್ತೆ ಒತ್ತುವರಿ ತೆರವಿಗಾಗಿ ರೈತನ ಧರಣಿಗೆ ರೈತ, ಕನ್ನಡಪರ ಸಂಘಟನೆಗಳ ಬೆಂಬಲ

Mar 19 2025, 12:35 AM IST
ಸಾರ್ವಜನಿಕ ರಸ್ತೆಯನ್ನು ಒತ್ತುವರಿ ಮಾಡಿಕೊಂಡಿದ್ದರೂ ಅದನ್ನು ಕೇಳದ ಅಧಿಕಾರಿಗಳ ವೈಪಲ್ಯ ಎದ್ದು ತೋರುತ್ತಿದೆ. ಕೂಡಲೇ ತಹಸೀಲ್ದಾರ್ ಅವರು ಸ್ಥಳ ಪರಿಶೀಲಿಸಿ ಸಂಬಂಧಿಸಿದ ಅಧಿಕಾರಿಗಳ ಮೂಲಕ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೆ ಮುಂದಿನ ಹೋರಾಟವನ್ನು ಉಗ್ರಪಡಿಸುವ ಕಾರ್ಯಕ್ಕೆ ನಿಲ್ಲಬೇಕಾಗುತ್ತದೆ .

ರೈತ ಪರ ಕೆಲಸ ನನ್ನ ಕರ್ತವ್ಯ: ಶಾಸಕ ಎನ್.ಶ್ರೀನಿವಾಸ್

Mar 19 2025, 12:32 AM IST
ಬಿಜೆಪಿಯ ಶಾಸಕರು ಇರುವ ಕ್ಷೇತ್ರಗಳಿಗೆ ಬೇಕಾಗಿರುವ ಶುದ್ಧೀಕರಿಸಿರುವ ವೃಷಾಭಾವತಿ ನೀರು ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಕ್ಕೆ ಏಕೆ ಬೇಡ, ರೈತರಿಗೆ ಒಳಿತು ಮಾಡಿದರೆ ಕಾಂಗ್ರೆಸ್ ಪರವಾಗಿರುತ್ತಾರೆ ಎಂಬ ಭಾವನೆಯಿಂದ ವಿರೋಧ ಮಾಡುವವರಿಗೆ ಉತ್ತರಿಸುವ ಅಗತ್ಯವಿಲ್ಲ, ರೈತಪರ ಕೆಲಸ ಮಾಡುವುದು ಮಾತ್ರ ನನ್ನ ಕರ್ತವ್ಯ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 79
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved