• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀರಿನ ಸಮಸ್ಯೆ ಪರಿಹಾರಕ್ಕೆ ಶಾಸಕರು ಒಗ್ಗಟ್ಟಿನ ಹೋರಾಟ ನಡೆಸಬೇಕು: ರೈತ ಸಂಘ ಆಗ್ರಹ

Mar 07 2025, 12:45 AM IST
ವಿಧಾನಸಭೆಯಲ್ಲಿ ಹೇಮಾವತಿ ನೀರಿಗಾಗಿ ಶಾಸಕ ಎಚ್.ಟಿ.ಮಂಜು ಸದನದಲ್ಲಿ ಧ್ವನಿಯೆತ್ತಿದಾಗ ಅವರ ಧ್ವನಿ ಏಕಾಂಗಿಯಾಗಿತ್ತು. ಹೇಮಾವತಿ ಜಲಾನಯನ ಪ್ರದೇಶಕ್ಕೆ ಸೇರಿದ ನಾಗಮಂಗಲದ ಶಾಸಕ ಹಾಗೂ ರಾಜ್ಯ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸೇರಿದಂತೆ ಜಲಾನಯನ ಪ್ರದೇಶ ವ್ಯಾಪ್ತಿ ಯಾವುದೇ ಶಾಸಕರು ರೈತರ ಹಿತಕ್ಕಾಗಿ ಧ್ವನಿಯೆತ್ತಲ್ಲಿಲ್ಲ.

ರೈತ ಮಹಿಳೆಯೇ ನಿಜವಾದ ಸೆಲೆಬ್ರಿಟಿ: ಆದಿತಿ ಪ್ರಭುದೇವ

Mar 06 2025, 12:33 AM IST
ಮುಖಕ್ಕೆ ಬಣ್ಣ ಹಾಕಿಕೊಂಡು ನಟಿಸುವ ಚಿತ್ರಕಲಾವಿದರಿಗಿಂತ ರೈತರು, ರೈತ ಮಹಿಳೆಯರೇ ನಿಜವಾದ ಸೆಲೆಬ್ರಿಟಿಗಳು. ಅವರನ್ನು ಗೌರವಿಸುವುದೇ ಶ್ರೇಷ್ಠ ಎಂದು ಚಿತ್ರನಟಿ ಅದಿತಿ ಪ್ರಭುದೇವ ಅಭಿಪ್ರಾಯಪಟ್ಟಿದ್ದಾರೆ.

ರೈತ ವಿರೋಧಿ ಕಾಯ್ದೆ ಕೂಡಲೇ ಕೈಬಿಡಲು ಒತ್ತಾಯ

Mar 06 2025, 12:32 AM IST
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದಿಂದ ನವ ಕರ್ನಾಟಕ ನಿರ್ಮಾಣ ಆಂದೋಲನ (ಜನರ ನಡುವೆ ಜನತಾ ಪ್ರಣಾಳಿಕೆ ಚರ್ಚೆ) ಕಾರ್ಯಕ್ರಮವನ್ನು ನಗರದ ಪಂಪಕಲಾ ಮಂದಿರದಲ್ಲಿ ಮಾ.7ರಂದು ಬೆಳಗ್ಗೆ 10.30ಕ್ಕೆ ಹಮ್ಮಿಕೊಳ್ಳುವ ಬಗ್ಗೆ ಸಭೆ ಕರೆಯಲಾಯಿತು.

ಕಂದಾಯ ಇಲಾಖೆ ಕಾರ್ಯ ವೈಖರಿಗೆ ರೈತ ಮುಖಂಡರ ಆಕ್ರೋಶ

Mar 04 2025, 12:31 AM IST
ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ದಲ್ಲಾಳಿಗಳ ಮೂಲಕವೇ ರೈತರು ತಮ್ಮ ಕೆಲಸ ಮಾಡಿಸಿಕೊಳ್ಳಬೇಕಾದ ಪರಿಸ್ಥಿತಿ ಇದೆ. ದಾಖಲೆಗಳನ್ನು ಸರಿಪಡಿಸಿಕೊಡಲು ಎಷ್ಟು ಹಣ ನೀಡಬೇಕು ಎನ್ನುವುದನ್ನು ತಿಳಿಸಿ ಮಧ್ಯವರ್ತಿಗಳ ಹಾವಳಿ ಇಲ್ಲದೆ ನಿಮ್ಮ ಕೈಗೆ ಹಣ ನೀಡಿ ನಮ್ಮ ಕೆಲಸ ಮಾಡಿಸಿಕೊಳ್ಳುತ್ತೇವೆ.

ದೇಶಿ ತಳಿಯ ಜಾನುವಾರುಗಳ ಸಂರಕ್ಷಣೆಯಾಗಲಿ: ರೈತ ಮುಖಂಡ ಗಂಗಣ್ಣ ಎಲಿ

Mar 04 2025, 12:30 AM IST
ನಮ್ಮ ದೇಶೀಯ ಗೋವುಗಳಿಗೆ ದೈವಿ ಶಕ್ತಿಯಿದೆ. ನಮ್ಮ ಜನರಲ್ಲಿ ಪೂಜ್ಯನೀಯ ಭಾವನೆ ಮೂಡಲಿದೆ. ದೇಶಿಯ ತಳಿಗಳಲ್ಲಿರುವ ಶಕ್ತಿಯನ್ನು ಅರಿತಂತಹ ಜಗತ್ತು ಇವುಗಳಿಂದ ಆಗುವಂತಹ ಬಹುಪಯೋಗವನ್ನು ಕಂಡು ನಿಬ್ಬೆರಗಾಗಿದ್ದು ಸುಳ್ಳಲ್ಲ.

ಪುತ್ತೂರು: ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ ಹಸಿರು ಸೇನೆ ಪ್ರತಿಭಟನೆ

Mar 02 2025, 01:18 AM IST
ದ.ಕ ಜಿಲ್ಲೆಯ ರೈತರ ಹಲವಾರು ವರ್ಷಗಳಿಂದ ಇರುವ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ದ.ಕ ಜಿಲ್ಲಾ ಸಮಿತಿಯಿಂದ ಪುತ್ತೂರು ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಶನಿವಾರ ಸಂಜೆ ಪ್ರತಿಭಟನೆ ನಡೆಯಿತು.

ರೈತ ಉತ್ಪಾದಕ ಸಂಸ್ಥೆಗಳು ಬೆಳೆ ಮೌಲ್ಯವರ್ಧನೆಗೆ ಒತ್ತು ನೀಡಿ: ಎನ್‌.ಚಲುವರಾಯಸ್ವಾಮಿ

Mar 01 2025, 02:03 AM IST
ರೈತ ಉತ್ಪಾದಕ ಸಂಸ್ಥೆಗಳು (ಎಫ್‌ಪಿಒ) ಕೃಷಿ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆಗೆ ಆದ್ಯತೆ ನೀಡಬೇಕು. ಸಬ್ಸಿಡಿಗೆ ಮಾತ್ರ ಸೀಮಿತ ಆಗಬಾರದು ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಸಲಹೆ ನೀಡಿದರು.

83ನೇ ಜನ್ಮದಿನ ಆಚರಿಸಿಕೊಂಡ ಮಾಜಿ ಮುಖ್ಯಮಂತ್ರಿ, ರೈತ ನಾಯಕ ಬಿ. ಎಸ್‌. ಯಡಿಯೂರಪ್ಪ

Feb 28 2025, 12:48 AM IST
ಮಾಜಿ ಮುಖ್ಯಮಂತ್ರಿ, ರೈತ ನಾಯಕ ಬಿ.ಎಸ್‌.ಯಡಿಯೂರಪ್ಪ ಅವರ 83 ನೇ ಜನುಮ ದಿನದ ಅಂಗವಾಗಿ ಗುರುವಾರ ರಾಜಕೀಯ ಮುಖಂಡರು, ಬೆಂಬಲಿಗರು, ಬಿಜೆಪಿ ಕಾರ್ಯಕರ್ತರು ಯಡಿಯೂರಪ್ಪ ಅವರಿಗೆ ಸಿಹಿ ತಿನ್ನಿಸಿ, ಶುಭ ಕೋರಿದರು.

ನೌಕರರು, ರೈತ ಸಂಘದಿಂದ ಪಿಎಸ್‌ಎಸ್‌ಕೆ ಕಾರ್ಖಾನೆ ಲಾಕ್ ಔಟ್..!

Feb 28 2025, 12:46 AM IST
ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆ ಗುತ್ತಿಗೆ ಪಡೆದಿರುವ ಎಂಆರ್‌ಎನ್ ಸಂಸ್ಥೆ ನಿಯಮ ಮೀರಿ ಆಡಳಿತ ನಡೆಸುತ್ತಿದೆ. ಪಿಎಸ್‌ಎಸ್‌ಕೆ ಕಾರ್ಖಾನೆ ಗುತ್ತಿಗೆ ನೌಕರರನ್ನು ವಿನಾಃಕಾರಣ ಕೆಲಸದಿಂದ ಬಿಡುಗಡೆಗೊಳಿಸಲಾಗಿದೆ ಎಂದು ಆರೋಪಿಸಿ ರೈತಸಂಘ ಕಾರ್ಯಕರ್ತರು ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಬುಧವಾರ ಕಾರ್ಖಾನೆ ಲಾಕ್‌ಔಟ್ ಮಾಡಿಸಿದರು.

ಮೃತ ಕೇಶವಯ್ಯ ಕುಟುಂಬಕ್ಕೆ ರೈತ ಸಂಘ ಸಾಂತ್ವನ

Feb 27 2025, 12:36 AM IST
ಸಾಲದ ಬಾಧೆ ತಾಳಲಾರದೆ ವಿಷಸೇವಿಸಿ ಆತ್ಮಹತ್ಯೆಮಾಡಿಕೊಂಡ ಕಳ್ಳಿಮುದ್ದನಹಳ್ಳಿ ಕೇಶವಯ್ಯ ಅವರ ಸಾವಿಗೆ ಕಾರಣರಾದವರನ್ನು ಗುರುತಿಸಿ ಕಾನೂನು ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ತಾಲೂಕು ರೈತಸಂಘದ ಕಾರ್ಯಾಧ್ಯಕ್ಷ ಭುವನೇಶ್ ಎಚ್ಚರಿಸಿದರು. ತಾಲೂಕಿನಲ್ಲಿ ಇದು ಎರಡನೇ ಪ್ರಕರಣವಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 79
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved