• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತ, ದೇಶದ ಪ್ರಗತಿಗೆ ದೇಶ ಸುತ್ತಿದ ಯುವಕ

Nov 16 2024, 12:33 AM IST
ಹಂಪಿ ಮೂಲಕ ಬೆಳ್ಳಾವೆಯನ್ನು ಇದೇ ನ.17ರಂದು ತಲುಪಿದಾಗ 14850 ಕಿ.ಮೀ. ನಷ್ಟಾಗಿದೆ.

ರೈತರಿಗೆ ಒಂದೇ ಕಡೆ ಸವಲತ್ತು ಸಿಗಲು ರೈತ ಸಂಪರ್ಕ ಕೇಂದ್ರ ನಿರ್ಮಾಣ: ಚಲುವರಾಯಸ್ವಾಮಿ

Nov 16 2024, 12:30 AM IST
ಹೋಬಳಿ ಕೇಂದ್ರವಾಗಿರುವ ದೇವಲಾಪುರಕ್ಕೆ ಮುಂದಿನ ದಿನಗಳಲ್ಲಿ ಪೊಲೀಸ್ ಠಾಣೆ, ನಾಡಕಚೇರಿ, ಸೆಸ್ಕಾಂ ಉಪಕೇಂದ್ರದ ಕಟ್ಟಡ, ಸಾರ್ವಜನಿಕ ಶೌಚಾಲಯ ನಿರ್ಮಿಸಲಾಗುವುದು. ಸರ್ಕಾರದಿಂದ ರಾಜ್ಯದ ರೈತರಿಗೆ ಅನುಕೂಲ ಕಲ್ಪಿಸಲು ಇಲಾಖೆಯಲ್ಲಿ 950ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಮಂಜೂರಾತಿ ನೀಡಲಾಗಿದೆ. ಇದು ಪೂರ್ಣಗೊಂಡರೆ ರೈತರಿಗೆ ಹೆಚ್ಚು ಅನುಕೂಲವಾಗುತ್ತದೆ.

ಸರ್ಕಾರಗಳ ರೈತ ವಿರೋಧಿ ನೀತಿಗೆ ಖಂಡನೆ

Nov 16 2024, 12:30 AM IST
ರೈತ ಸಮೂಹವನ್ನು ನಿರ್ಲಕ್ಷಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೈಮನಗಳು ಜಿಡ್ಡುಗಟ್ಟಿದ್ದು, ಚುರುಕು ಮುಟ್ಟಿಸಲು ರೈತರು ಹೋರಾಟ ತೀವ್ರಗೊಳಿಸಬೇಕಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಎನ್.ಕೆ. ಮಂಜುನಾಥಗೌಡ ನಿಸರಾಣಿ ಕರೆನೀಡಿದರು.

ಪಹಣಿಯಲ್ಲಿ ವಕ್ಫ್‌ ಹೆಸರು ವಿರೋಧಿಸಿ ರೈತ ಮಹಿಳೆಯರ ಪ್ರತಿಭಟನೆ

Nov 14 2024, 12:57 AM IST
Farmer women protest against the name of Waqf in Pahani

ಭ್ರಷ್ಟಾಚಾರದ ವಿರುದ್ಧ ರೈತ ಸಂಘ ಪ್ರತಿಭಟನೆ

Nov 14 2024, 12:53 AM IST
ಹಿರಿಯೂರು: ತಾಲೂಕಿನ ಸರ್ಕಾರಿ ಇಲಾಖೆಗಳಲ್ಲಿ ಮಿತಿ ಮೀರಿದ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.

ರೈತ ಸಮುದಾಯ ಪಕ್ಷಾತೀತ ಸಂಘಟನೆ ಅಗತ್ಯ: ಮನು ಸೋಮಯ್ಯ

Nov 14 2024, 12:47 AM IST
ರೈತ ಸಮುದಾಯ ಪಕ್ಷಾತೀತ ಮತ್ತು ಜಾತ್ಯಾತೀತ ನೆಲೆಗಟ್ಟಿನಲ್ಲಿ ಸಂಘಟಿತರಾಗದಿದ್ದರೆ ನಮಗೆ ಉಳಿಗಾಲವಿಲ್ಲ ಎಂದು ಕಡ್ಯಮಾಡ ಮನು ಸೋಮಯ್ಯ ಹೇಳಿದರು. ಕೊಡಗು ಜಿಲ್ಲಾ ರೈತ ಸಂಘದ ರಚನೆ ಕುರಿತ ಪೂರ್ವಭಾವಿ ಸಭೆ ನಡೆಯಿತು.

ಅಧಿಕಾರಿಗಳು ರೈತ ಪರ ನಿಲುವು ಹೊಂದಿರಬೇಕು

Nov 11 2024, 12:56 AM IST
ತಂಬಾಕಿನ ಸರಾಸರಿ ದರ ಮತ್ತು ತರಗು ತಂಬಾಕು ಖರೀದಿ ಕುರಿತಂತೆ ರೈತರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ರೈತರು ವ್ಯಕ್ತಪಡಿಸುತ್ತಿರುವ ಅಭಿಪ್ರಾಯಗಳು ಸತ್ಯವಾಗಿದೆ. ಇಂತಹ ಸಂದರ್ಭದಲ್ಲಿ ಮಂಡಳಿ ಅಧಿಕಾರಿಗಳು ಯಾವುದೇ ಕಾರಣಕ್ಕೂ ರೈತರನ್ನು ಕಡೆಗಣಿಸುವ ಕಾರ್ಯ ಮಾಡಬಾರದು. ನೀವೆಂದೂ ರೈತಪರವಾಗಿಯೆ ಇರಬೇಕು.

ನಿವೇಶನ, ಬೆಳೆ ಪರಿಹಾರಕ್ಕಾಗಿ ರೈತ: ಕಾರ್ಮಿಕ ಪ್ರತಿಭಟನೆ

Nov 09 2024, 01:12 AM IST
ಕೊಪ್ಪ, ಬೆಳೆ ಪರಿಹಾರ ಮತ್ತು ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ರೈತ ಮತ್ತು ಕಾರ್ಮಿಕ ಹಕ್ಕೋತ್ತಾಯ ಸಮಿತಿ ಸದಸ್ಯರು ಶುಕ್ರವಾರ ಗುಡ್ಡೆತೋಟದಿಂದ ಜಯಪುರದವರೆಗೂ ಪ್ರತಿಭಟನೆ ನಡೆಸಿ ನಾಡಕಚೇರಿಯಲ್ಲಿ ಮನವಿ ಸಲ್ಲಿಸಿದರು.

ರೈತ, ಕಾರ್ಮಿಕ, ದಲಿತರ ಸಂಘಟಿತ ಹೋರಾಟ ಮುಖ್ಯ

Nov 09 2024, 01:12 AM IST
ಅಪಾಯದಲ್ಲಿರುವ ಭಾರತದ ತ್ರಿವರ್ಣ ಧ್ವಜ ರಕ್ಷಣೆಗಾಗಿ ಕಾರ್ಮಿಕರ ಕೆಂಪು ಬಾವುಟ, ದಲಿತ ಸಮುದಾಯದ ನೀಲಿ ಬಾವುಟ ಹಾಗೂ ರೈತರ ಹಸಿರು ಬಾವುಟಗಳು ಒಂದಾಗಿ, ನಿರಂತರ ಆಂದೋಲನ ನಡೆಸಬೇಕು. ಆಗ ಮಾತ್ರ ಸಂವಿಧಾನ, ಪ್ರಜಾಪ್ರಭುತ್ವ, ಅನ್ನದಾತರ ಭೂಮಿ, ಹಕ್ಕುಗಳು ಉಳಿಯುತ್ತವೆ ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಡಾ. ಎ.ಬಿ. ರಾಮಚಂದ್ರಪ್ಪ ಹೇಳಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರೈತ ಸಂಘ ಪ್ರತಿಭಟನೆ

Nov 07 2024, 11:48 PM IST
ಜಿಲ್ಲೆಯ ರೈತರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಜಿಲ್ಲಾ ಸಾಮೂಹಿಕ ನಾಯಕತ್ವದ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 69
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved