• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ರೈತ ಆತ್ಮಹತ್ಯೆ

Feb 08 2025, 12:32 AM IST
ದೇವರಹಿಪ್ಪರಗಿ: ಮೈಕ್ರೋ ಫೈನಾನ್ಸ್ ಕಂಪನಿಯವರ ಕಿರುಕುಳ ತಾಳಲಾರದೆ ರೈತನೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಸಲಾದಹಳ್ಳಿಯಲ್ಲಿ ಗುರುವಾರ ನಡೆದಿದೆ. ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಸಲಾದಹಳ್ಳಿಯ ಬಸನಗೌಡ ಬಿರಾದಾರ(52) ಆತ್ಮಹತ್ಯೆ ಮಾಡಿಕೊಂಡ ರೈತ. ಇವರು ಸುಮಾರು 8 ಮೈಕ್ರೋ ಫೈನಾನ್ಸ್ ಕಂಪನಿಗಳಲ್ಲಿ ಲಕ್ಷಾಂತರ ರೂಪಾಯಿ ಸಾಲ‌ ಪಡೆದಿದ್ದು, ಸಾಲ ಪಾವತಿ ಮಾಡುವಂತೆ ಫೈನಾನ್ಸ್ ಸಿಬ್ಬಂದಿ ನೀಡಿದ ಕಿರುಕುಳಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಪತ್ನಿ ಕಲಕೇರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ರೈತ ಪರವಾಗಿ ಹೋರಾಟ ನಡೆಸಿದ ತೃಪ್ತಿ ಇದೆ

Feb 08 2025, 12:31 AM IST
ಸೊರಬ: ತಮ್ಮ ರಾಜಕೀಯ ಜೀವನದ ಹೆಜ್ಜೆ ಗುರುತಿನಲ್ಲಿ ಹೊಸದನ್ನು ಕಂಡಿದ್ದೆನೆಂದರೆ ಅದು ಭೂ ಹೋರಾಟ ಮತ್ತು ರೈತರಿಗೆ ಭೂಮಿ ಹಕ್ಕು ಕೊಡಿಸಿದ ಕ್ಷಣಗಳು. ಹಾಗಾಗಿ ರೈತ ಪರವಾಗಿ ಹೋರಾಟ ನಡೆಸಿದ ತೃಪ್ತಿ ನನಗಿದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.

13 ರಂದು ರಾಜ್ಯ ರೈತ ಸಂಘದಿಂದ ಜಿಲ್ಲಾ ರೈತ ಸಮಾವೇಶ: ಹೊಸೂರು ಕುಮಾರ್

Feb 08 2025, 12:31 AM IST
ಸಮಾಜವಾದಿ ಚಿಂತಕ ಹಾಗೂ ಹೋರಾಟಗಾರ ಪ್ರೊ.ಎಂ.ಡಿ. ನಂಜುಂಡಸ್ವಾಮಿ ಅವರ ಜನ್ಮದಿನದ ಅಂಗವಾಗಿ ಇದೇ ಫೆ. 13ರಂದು ಮೈಸೂರಿನ ಟೌನ್ ಹಾಲ್ ಆವರಣದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ರೈತರ ಯೋಜನೆಗಳನ್ನು ರೂಪಿಸಲು ಆಗ್ರಹಿಸಿ ಜಿಲ್ಲಾ ರೈತ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.

ವಿದ್ಯಾರ್ಥಿಗಳು, ರೈತ ಸಮುದಾಯಕ್ಕೆ ಕೆ.ಎನ್.ನಾಗೇಗೌಡರ ಕೊಡುಗೆ ಅಪಾರ: ಜಿ.ಟಿ.ದೇವೇಗೌಡ

Feb 06 2025, 12:16 AM IST
ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಭವಿಷ್ಯವನ್ನು ಉತ್ತಮ ಪಡಿಸುವ ಆಕಾಂಕ್ಷೆಯೊಂದಿಗೆ ಶಾಂತಿ ಶಿಕ್ಷಣ ಸಂಸ್ಥೆ ಸ್ಥಾಪಿಸಿ ಪ್ರಾಥಮಿಕ ಶಾಲೆಯಿಂದ ಪದವಿವರೆವಿಗೂ ಮಕ್ಕಳು ವ್ಯಾಸಂಗ ಮಾಡಲು ಅವಕಾಶ ಕಲ್ಪಿಸಿರುವುದು ಅವರಲ್ಲಿದ್ದ ಸೇವಾ ಮನೋಭಾವಕ್ಕೆ ಹಿಡಿದ ಕೈಗನ್ನಡಿಯಾಗಿದೆ.

8ರಂದು ಉಡುಪಿ ಜಿಲ್ಲಾ ಕೃಷಿಕ ಸಂಘದಿಂದ ರೈತ ಸಮಾವೇಶ

Feb 05 2025, 12:32 AM IST
ಉಡುಪಿ ಜಿಲ್ಲಾ ಕೃಷಿಕ ಸಂಘವು ವಿಜಯಾ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಈಸೀ ಲೈಫ್ ಎಂಟರ್‌ಪ್ರೈಸಸ್, ಎಸ್‌ಆರ್‌ಕೆ ಲ್ಯಾಡರ್ಸ್ ಪುತ್ತೂರು ಸಹಯೋಗದಲ್ಲಿ ಫೆ.8ರಂದು ಕುಂಜಿಬೆಟ್ಟು ಶ್ರೀ ಶಾರದಾ ಮಂಟಪ ಆವರಣದಲ್ಲಿ ಜಿಲ್ಲಾ ರೈತ ಸಮಾವೇಶ ನಡೆಯಲಿದೆ.

ಕಿಡಿಗೇಡಿಗಳಿಂದ ಕಳೆನಾಶಕ ಸಿಂಪಡಿಸಿ ರೈತ ಬೆಳೆದಿದ್ದ ಟೊಮೆಟೊ ನಾಶ

Feb 05 2025, 12:32 AM IST
ಮಾರುಕಟ್ಟೆಯಲ್ಲಿಯೂ ಟೊಮೊಟೊಗೆ ಉತ್ತಮ ಬೆಲೆ ಇರುವುದರಿಂದ ಸುಮಾರು 4 ಲಕ್ಷರ ರು. ಆದಾಯ ಪಡೆಯುವ ನಿರೀಕ್ಷೆಯಲ್ಲಿ ರೈತ ಸಂತೋಷ್ ಇದ್ದರು. ಆದರೆ, ಫಸಲು ಕೊಯ್ಲು ಮಾಡುವ ಮುನ್ನವೇ ಸೋಮವಾರ ರಾತ್ರಿ ಅಪರಿಚಿತ ಕಿಡಿಗೇಡಿಗಳು ಕಳೆನಾಶಕ ಸಿಂಪಡಿಸಿ ಬೆಳೆಯನ್ನು ಸಂಪೂರ್ಣ ಹಾಳು ಮಾಡಿದ್ದಾರೆ.

ಕೇಂದ್ರ ಬಜೆಟ್ ಯುವಜನ, ಮಹಿಳಾ, ರೈತ ವಿರೋಧಿ

Feb 05 2025, 12:30 AM IST
ಮತ್ತೊಂದು ನಿರಾಶಾದಾಯಕ ಕೇಂದ್ರ ಬಜೆಟ್ ಮಂಡನೆಯಾಗಿದ್ದು, ದೇಶದ ಯುವಜನರಲ್ಲಿ ಬಹಳ ಸಮಯದಿಂದ ಸೃಷ್ಟಿಯಾದ ನಿರಾಶಾ ಭಾವನೆಯನ್ನು ಮತ್ತಷ್ಟು ಗಟ್ಟಿಗೊಳಿಸಿದೆ

ಮೈಕ್ರೋ ಫೈನಾನ್ಸ್ ಹಾವಳಿ: ನೇಣಿಗೆ ಶರಣಾದ ವೃದ್ಧ ರೈತ

Feb 04 2025, 12:34 AM IST
ಮೃತ ನರಸಿಂಹಯ್ಯ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ತಿಂಗಳಿಗೆ 15 ಸಾವಿರ ರು. ಸಾಲದ ಕಂತುಗಳನ್ನು ಕಟ್ಟುತ್ತಿದ್ದು, ಹಗಲು- ರಾತ್ರಿ ಎನ್ನದೇ ಫೈನಾನ್ಸ್ ನವರು ಮನೆ ಬಳಿ ಬಂದು ಹಣಕ್ಕಾಗಿ ಪೀಡಿಸುತ್ತಿದ್ದರು ಎನ್ನಲಾಗಿದೆ. ಮೃತ ನರಸಿಂಹಯ್ಯ ಒಟ್ಟು 3.5 ಲಕ್ಷ ರು. ಸಾಲ ಮಾಡಿಕೊಂಡಿದ್ದು, ಧರ್ಮಸ್ಥಳ ಸಂಘ, ಆಶೀರ್ವಾದ, ಗ್ರಾಮೀಣ ಕೂಟ, ಎಲ್ಎನ್ ಟಿ, ಸ್ಪಂದನ, ಸಮಸ್ತ, ನವ ಚೈತನ್ಯ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದುಕೊಂಡಿದ್ದರು ಎನ್ನಲಾಗಿದೆ.

ಸಮರ್ಪಕ ವಿದ್ಯುತ್ ಪೂರೈಕೆಗೆ ರೈತ ಸಂಘ ಪ್ರತಿಭಟನೆ

Feb 04 2025, 12:31 AM IST
ಹನೂರು ಪಟ್ಟಣದ ಸೆಸ್ಕಾಂ ಕಚೇರಿ ಮುಂಭಾಗ ವಿವಿಧ ಬೇಡಿಕೆ ಈಡೇರಿಸುವಂತೆ ರೈತ ಸಂಘಟನೆ ಪ್ರತಿಭಟನೆ ನಡೆಸಿತು.

ಚಿತ್ರದುರ್ಗ : ವಿವಿ ಸಾಗರದ ಜಲಾಶಯದ ಅಚ್ಚುಕಟ್ಟು ರೈತ ಹಿತ ಕಾಪಾಡಲು ರಾಜ್ಯ ಸರ್ಕಾರ ಬದ್ಧತೆ

Feb 03 2025, 12:33 AM IST

  ವಿವಿ ಸಾಗರದ ಜಲಾಶಯದ ಅಚ್ಚುಕಟ್ಟು ರೈತ ಹಿತ ಕಾಪಾಡಲು ರಾಜ್ಯ ಸರ್ಕಾರ ತನ್ನ ಬದ್ಧತೆ ಪ್ರದರ್ಶಿಸಿದೆ. 3ನೇ ಬಾರಿ ಕೋಡಿ ಬಿದ್ದ ಹಿನ್ನೆಲೆ   ಸಿಎಂ ಸಿದ್ದರಾಮಯ್ಯ 1,274 ಕೋಟಿ ರು.ವೆಚ್ಚದ ಆಧುನೀಕರಣ ಯೋಜನೆ ಕೈಗೆತ್ತಿಕೊಂಡು ಅಚ್ಚುಕಟ್ಟುದಾರ ಹಿತ ಕಾಯುವುದಾಗಿ ಭರವಸೆ ನೀಡಿದ್ದಾರೆ.

  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 84
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved