• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತ ಸಂಘದ ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ

Oct 07 2024, 01:31 AM IST
ಹನೂರು: ರೈತ ಸಂಘದ ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ ನಾಮಫಲಕಗಳು ವಾಪಸ್ ನೀಡುವ ಮೂಲಕ ರೈತ ಸಂಘಟನೆ ಗ್ರಾಮಗಳಲ್ಲಿ ನಾಮಫಲಕ ಮರುಸ್ಥಾಪನೆ ಮಾಡುವ ಮೂಲಕ ಗ್ರಾಮಸ್ಥರಿಗೆ ಧೈರ್ಯ ತುಂಬಿದೆ.

ರೈತ, ಸೈನಿಕ, ಶಿಕ್ಷಕರು ಈ ದೇಶದ ರತ್ನಗಳು

Oct 07 2024, 01:30 AM IST
ದೇಶದ ವ್ಯವಸ್ಥೆಯಲ್ಲಿ ರೈತರು ಮಾತ್ರ ಪ್ರಾಮಾಣಿಕ ವ್ಯಕ್ತಿಗಳಾಗಿದ್ದಾರೆ.

ನಾಡಹಬ್ಬ ದಸರಾ ಮಹೋತ್ಸವ : ರೈತ ದಸರಾದಲ್ಲಿ ಜಿಲ್ಲೆಯ 18 ಜನ ಸಾಧಕ ರೈತರಿಗೆ ಸನ್ಮಾನ

Oct 06 2024, 01:33 AM IST

ಮೈಸೂರು ದಸರಾ ಮಹೋತ್ಸವದಲ್ಲಿ ರೈತ ದಸರಾ ಕಾರ್ಯಕ್ರಮದಲ್ಲಿ 18 ಜನ ಸಾಧಕ ರೈತರನ್ನು ಸನ್ಮಾನಿಸಲಾಯಿತು.  

ಕಣ್ಮನ ಸೆಳೆದ ದೇಸಿ ಸೊಗಡಿನ ರೈತ ದಸರಾ

Oct 06 2024, 01:19 AM IST
ಶಿವಮೊಗ್ಗ ದಸರಾ ಅಂಗವಾಗಿ ಶನಿವಾರ ಆಯೋಜಿಸಿದ್ದ ರೈತ ದಸರಾ ಜಾಥಾಕ್ಕೆ ನಗರದ ಬಿ.ಎಚ್.ರಸ್ತೆಯ ಸೈನ್ಸ್ ಮೈದಾನನಲ್ಲಿ ಪ್ರಗತಿಪರ ರೈತ ಎಲ್.ಸಿ. ಜಯಪ್ರಕಾಶ್ ಚಾಲನೆ ನೀಡಿದರು.

ಹಿಂಗಾರು ಹಂಗಾಮಿಗೆ ಸಿದ್ಧನಾದ ರೈತ!

Oct 05 2024, 01:37 AM IST
ಮುಂಗಾರು ಹಂಗಾಮಿಗೆ ಬಿತ್ತಿದ ಹತ್ತಿ, ಮೆಣಸಿನಕಾಯಿ ಅಂತಹ ಕೆಲವು ಬೆಳೆಗಳು ವರ್ಷದ ಬೆಳೆಗಳು. ಈ ಹಿನ್ನೆಲೆಯಲ್ಲಿ ಮುಂಗಾರಿಗೆ ಹೆಚ್ಚಿನ ಬಿತ್ತನೆ ಪ್ರದೇಶವಿದ್ದು, ಹಿಂಗಾರಿಗೆ ಇಳಿಮುಖವಾಗಲಿದೆ. ಮುಂಗಾರಿಗಿಂತ ಹೆಚ್ಚು ಹಿಂಗಾರು ರೈತರಿಗೆ ಹಣದ ಬೆಳೆಯಾಗಿದ್ದು, ಖರ್ಚು ಸಹ ಕಡಿಮೆ.

ರೈತ ಸ್ಮಾರಕ ನಿರ್ಮಾಣಕ್ಕೆ ಆಗ್ರಹಿಸಿ ಹಿಮ್ಮುಖವಾಗಿ ಮನವಿ ಸಲ್ಲಿಸಿದ ರೈತರು

Oct 04 2024, 01:08 AM IST
ಮಹದಾಯಿ ಯೋಜನೆ ಜಾರಿ ಮಾಡಬೇಕು ಹಾಗೂ ನರಗುಂದ ಕೋರ್ಟ್‌ ವೃತ್ತದ ಬಳಿ ರೈತ ಸ್ಮಾರಕ ನಿರ್ಮಾಣ ಮಾಡಬೇಕು ಎಂದು ರೈತರು ನರಗುಂದ ತಹಸೀಲ್ದಾರ್‌ಗೆ ಗುರುವಾರ ಹಿಮ್ಮುಖವಾಗಿ ಮನವಿ ಸಲ್ಲಿಸಿದರು.

ಇಬ್ಭಾಗವಾಗಿರುವ ರೈತ ಸಂಘಟನೆ ಒಗ್ಗೂಡಿಸುವೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Oct 04 2024, 01:05 AM IST
ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ರೈತ ಮುಖಂಡರು ಕಾರ್ಯಕರ್ತರ ಸಭೆ ನಡೆಸಿ ಒಂದೇ ವೇದಿಕೆಯಲ್ಲಿ ಕರೆತರುವ ಪ್ರಯತ್ನ ನಡೆಸಲಾಗುತ್ತಿದೆ. ರೈತ ದಿನಾಚರಣೆ ವೇಳೆಗೆ ಸಮಸ್ಯೆ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭರವಸೆ.

ಮದ್ಯ ನಿಷೇಧಿಸಿ ಬಡ ಮಹಿಳೆಯರ ಬಾಳು ಬೆಳಗಿಸಿ: ರೈತ ಮಹಿಳೆ ನಂದಿನಿ

Oct 04 2024, 01:04 AM IST
ಗ್ರಾಮೀಣ ಪ್ರದೇಶಗಳಲ್ಲಿ ಬಡ ರೈತ ಕೂಲಿ ಕಾರ್ಮಿಕರ ಮಾಂಗಲ್ಯ ಕಸಿದು ಕುಟುಂಬಗಳನ್ನು ಬೀದಿ ಪಾಲು ಮಾಡುವ ಮದ್ಯ ನಿಷೇಧಿಸಿ ಬಡವರ ಬದುಕನ್ನು ಸ್ವಚ್ಛಗೊಳಿಸುವ ಸಮಾಜಮುಖಿ ಕಾರ್ಯಕ್ಕೆ ಸರ್ಕಾರ ಚಾಲನೆ ನೀಡಬೇಕು.

ಹನೂರಿನಲ್ಲಿ ಅರಣ್ಯ ಇಲಾಖೆಯಿಂದ ರೈತ ಸಂಘದ ನಾಮಫಲಕ ತೆರವು

Oct 04 2024, 01:03 AM IST
ರೈತ ಸಂಘದ ನಾಮಫಲಕ ತೆರವುಗೊಳಿಸಲು ಬಂದ ಅರಣ್ಯ ಅಧಿಕಾರಿಗಳೊಂದಿಗೆ ಗ್ರಾಮಸ್ಥರು ವಾಗ್ವಾದ ನಡೆಸಿದ ಘಟನೆ ಹನೂರಿನ ಗಡಿ ಗ್ರಾಮ ಆಲಂಬಾಡಿ ಗ್ರಾಮದಲ್ಲಿ ಜರುಗಿದೆ.

ನರಗುಂದದಲ್ಲಿ ರೈತ ಸಮಾವೇಶಕ್ಕೆ ಸಜ್ಜಾಗಿದೆ ವೇದಿಕೆ

Oct 04 2024, 01:02 AM IST
ಅ. 4ರಂದು ನರಗುಂದ ಪಟ್ಟಣದ ಕೋರ್ಟ್‌ ವೃತ್ತದ ಬಳಿ, ಮಹದಾಯಿ ಹೋರಾಟ ವೇದಿಕೆಯ ಆವರಣದಲ್ಲಿ ರೈತ ಸಮಾವೇಶ ನಡೆಯಲಿದೆ. ನಾಡಿನ ಹಲವಾರು ಜಿಲ್ಲೆಗಳಿಂದ ವಿವಿಧ ರೈತ ಸಂಘದ ನಾಯಕರು ಆಗಮಿಸಲಿದ್ದಾರೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 69
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved