• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಧಿವೇಶನ ಹೊರಗೆ ರೈತ ಹೋರಾಟದ ಕಿಚ್ಚು

Dec 10 2024, 01:33 AM IST
ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳು ವಾಪಸ್‌ ಪಡೆಯಬೇಕು, ರೈತ ಬೆಳೆದ ಬೆಳೆಗೆ ಕಾನೂನಾತ್ಮಕ ದರ ನಿಗದಿಪಡಿಸಬೇಕು ಎಂಬುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆ ನಡೆಸಿದವು.

ಕಳಸಾ-ಬಂಡೂರಿ ನಾಲಾ ಯೋಜನೆ ಪೂರ್ಣಗೊಳಿಸಲು ಅಖಿಲ ಕರ್ನಾಟಕ ರೈತ ಸಂಘದಿಂದ ಪ್ರತಿಭಟನೆ

Dec 10 2024, 01:31 AM IST

ಕಳಸಾ-ಬಂಡೂರಿ ನಾಲಾ ಯೋಜನೆ ಆರಂಭಿಸಬೇಕು. ಮಲಪ್ರಭಾ ನದಿಯಿಂದ ಏತ ನೀರಾವರಿ ಯೋಜನೆ, ಶಾಶ್ವತ ಕುಡಿಯುವ ನೀರಿನ ಯೋಜನೆ ಆರಂಭಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಕರ್ನಾಟಕ ರೈತ ಸಂಘದಿಂದ ಸೋಮವಾರ ವಿಧಾನ ಸೌಧ ಎದುರಿನ ಲ್ಲಿ ಪ್ರತಿಭಟನೆ .

ವಿವಿಧ ಬೇಡಿಕೆಗೆಗಳಿಗೆ ಆಗ್ರಹಿಸಿ ರೈತ ಸಂಘಟನೆ ಪ್ರತಿಭಟನೆ

Dec 10 2024, 01:17 AM IST
ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಸಂಸತ್‌ನಲ್ಲಿ ಧ್ವನಿ ಎತ್ತಬೇಕು ಎಂದು ಆಗ್ರಹಿಸಿ ನಗರದ ಸಂಸದ ತೇಜಸ್ವಿ ಸೂರ್ಯ ಅವರ ಕಚೇರಿ ಮುಂದೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಎತ್ತಿನಹೊಳೆ ನಾಲೆಗೆ ಹಾರಿ ರೈತ ಆತ್ಮಹತ್ಯೆ

Dec 10 2024, 12:31 AM IST
ಎತ್ತಿನಹೊಳೆ ಭೂ ಪರಿಹಾರ ಸಿಗದ ಹಿನ್ನೆಲೆಯಲ್ಲಿ ರೈತನೊಬ್ಬ ಎತ್ತಿನಹೊಳೆ ಕಾಮಗಾರಿ ನಡೆಯುವ ಸ್ಥಳದಲ್ಲಿ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ತಾಲೂಕಿನ ಮಾದೀಹಳ್ಳಿ ಹೋಬಳಿಯ ವಡ್ಡರಹಳ್ಳಿ ಕೊಪ್ಪಲ ಗ್ರಾಮದ ರಂಗಸ್ವಾಮಿ( ೫೫) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಎತ್ತಿನಹೊಳೆ ಕಾಮಗಾರಿ ನಿಲ್ಲಿಸಿ ಸಂಬಂಧಪಟ್ಟ ಅಧಿಕಾರಿಗಳು ಬರುವವರೆಗೂ ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ಆಗ್ರಹಿಸಿದರು.

ಸಾಲ ನೀಡಿ ಖಾಸಗಿ ಸಂಸ್ಥೆ ಅಧಿಕಾರಿಗಳ ಕಿರುಕುಳ: ರೈತ ಆತ್ಮಹತ್ಯೆ

Dec 09 2024, 12:48 AM IST
ರೈತನ ಸಾವಿಗೆ ಕಾರಣವಾದ ಖಾಸಗಿ ಹಣಕಾಸು ಸಂಸ್ಥೆ ವಿರುದ್ಧ ಪ್ರತಿಭಟನೆ ನಡೆಸಿದ ರೈತರು, ತಾಲೂಕಿನಲ್ಲಿ ಖಾಸಗಿ ಹಣಕಾಸು ಸಂಸ್ಥೆಗಳು ವ್ಯಾಪಕವಾಗಿ ತಲೆ ಎತ್ತಿದ್ದು, ಬಡ್ಡಿ ಆಸೆಗಾಗಿ ರೈತರಿಗೆ ಇಲ್ಲಸಲ್ಲದ ಆಮಿಷ ಒಡ್ಡಿ ಅತಿ ಸರಳವಾಗಿ ಸಾಲ ನೀಡುತ್ತಾರೆ. ಬಳಿಕ ರೈತರು ಪಡೆದ ಸಾಲಕ್ಕೆ ದುಪ್ಪಟ್ಟು ಬಡ್ಡಿ ವಸೂಲಿಗೆ ಮುಂದಾಗುತ್ತಾರೆ.

ವಿವಿಧ ಬೇಡಿಕೆ ಈಡೇರಿಕೆಗೆ ದಿಲ್ಲಿ ಗಡೀಲಿ ಮತ್ತೆ ಭುಗಿಲೆದ್ದ ರೈತ ಹೋರಾಟ: ಅಶ್ರುವಾಯು ಸಿಡಿತ

Dec 09 2024, 12:47 AM IST
ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಮಾನ್ಯತೆ, ಸಾಲ ಮನ್ನಾ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಂಜಾಬ್‌ ಮತ್ತು ಹರ್ಯಾಣ ರೈತರು ನಡೆಸುತ್ತಿರುವ ಹೋರಾಟ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಗೋಚರಿಸಿದೆ

ಕಡಲೆ ಬೆಳೆಗೆ ಸಿಡಿ ರೋಗ, ಆತಂಕದಲ್ಲಿ ರೈತ ಸಮೂಹ

Dec 09 2024, 12:47 AM IST
ಕಳೆದ ನಾಲ್ಕೈದು ದಿನಗಳಿಂದ ಚಂಡಮಾರುತದ ಪ್ರಭಾವದಿಂದ ಮೋಡ ಕವಿದ ವಾತಾವರಣ ಮತ್ತು ಮಳೆಯಿಂದ ಬಿತ್ತಿರುವ ಕಡಲೆ ಬೆಳೆಗೆ ಸಂಕಷ್ಟ ಎದುರಾಗಿದೆ

ಅಧಿವೇಶದಲ್ಲಿ ಜಿಲ್ಲೆಯ ಶಾಸಕರು ಧ್ವನಿ ಎತ್ತಿ: ರೈತ ಸಂಘದ ಎ.ಗೋವಿಂದರಾಜು

Dec 08 2024, 01:20 AM IST
ಜಿಲ್ಲೆಯ ಶಾಸಕರು ಪಕ್ಷಭೇಧ ಮರೆತು ಚಳಿಗಾಲದ ಅಧಿವೇಶನದಲ್ಲಿ ಇದರ ವಿರುದ್ದ ಧ್ವನಿ ಎತ್ತಬೇಕೆಂದು ಆಗ್ರಹಿಸಿ ಶನಿವಾರ ಸಂಯುಕ್ತ ಹೋರಾಟ-ಕರ್ನಾಟಕ ತುಮಕೂರು ಜಿಲ್ಲಾ ಘಟಕದ ವತಿಯಿಂದ ಕಪ್ಪುಪಟ್ಟಿ ಧರಿಸಿ ಧರಣಿ ನಡೆಸಲಾಯಿತು. ರೈತ ಮುಖಡರ ನೇತೃತ್ವದಲ್ಲಿ ತುಮಕೂರಿನ ಸ್ವಾತಂತ್ರ್ಯ ಚೌಕದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ತೋಳಿಗೆ ಕಪ್ಪುಪಟ್ಟಿ ಧರಿಸಿ, ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳ ಕಚೇರಿ ಬಳಿ ಧರಣಿ ಸತ್ಯಾಗ್ರಹ ನಡೆಸಿದರು.

ಸಹಜ ಸೀಡ್ಸ್ ರೈತ ಕಂಪನಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Dec 08 2024, 01:16 AM IST
ಮುಂಬೈನ ಎಸ್.ಪಿ.ಜೈನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮತ್ತು ರಿಸರ್ಚ್ (SPJIMR) ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಸೋಷಿಯಲ್ ಇಂಪಾಕ್ಟ ಅವಾರ್ಡ’ಗೆ ಮೈಸೂರು ಮೂಲದ ದೇಸಿ ಸೀಡ್ ಪ್ರಡ್ಯೂಸರ್ ಕಂಪನಿ ಭಾಜನವಾಗಿದೆ. ಕೃಷಿ ಮತ್ತು ಜೀವನೋಪಾಯ ಕ್ಷೇತ್ರದಲ್ಲಿ ಅಪರಿಮಿತ ಸೇವೆ ಸಲ್ಲಿಸಿದ ಕಂಪನಿಗಳನ್ನು ಗುರುತಿಸಿ ಸಾಮಾಜಿಕ ಪರಿಣಾಮ ಪ್ರಶಸ್ತಿ ನೀಡಲಾಗುತ್ತದೆ.

ಸರ್ಕಾರಿ ಬಸ್ ಡಿಪೋ ಶೀಘ್ರ ಆರಂಭಕ್ಕೆ ರೈತ ಮುಖಂಡರ ಮನವಿ

Dec 08 2024, 01:16 AM IST
Request of farmer leaders for early start of government bus depot
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 79
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved