• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿರ್ಗತಿಕರಿಗೆ ಹಕ್ಕುಪತ್ರ ನೀಡಿ, ಕಿರುಕುಳ ತಪ್ಪಿಸಿ: ರೈತ ಸಂಘದ ಜಿಲ್ಲಾಧ್ಯಕ್ಷ ಪೂಜಾರಪ್ಪ

Dec 26 2024, 01:02 AM IST
ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸುವ ಮೂಲಕ ಬಡವರ ನೆಮ್ಮದಿಯ ಜೀವನಕ್ಕೆ ಅನುಕೂಲ ಕಲ್ಪಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆಯ ಜಿಲ್ಲಾಧ್ಯಕ್ಷ ಪಾವಗಡದ ದೊಡ್ಡಹಳ್ಳಿ ಪೂಜಾರಪ್ಪ ತಹಸೀಲ್ದಾರ್‌ ಹಾಗೂ ತಾಪಂ ಇಒಗೆ ಒತ್ತಾಯಿಸಿದರು. ಪಾವಗಡದಲ್ಲಿ ಮಂಗಳವಾರ ಪ್ರತಿಭಟನೆಯಲ್ಲಿ ಹಮ್ಮಿಕೊಂಡಿದ್ದ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಮಾತನಾಡಿದರು.

ರೈತ ಮಕ್ಕಳಿಗೆ ಉದ್ಯೋಗದಲ್ಲಿ ಮೀಸಲಾತಿ ರೂಪಿಸಿ: ಚಂದ್ರಶೇಖರ್

Dec 26 2024, 01:01 AM IST
ರೈತರ ಮಕ್ಕಳಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ರೂಪಿಸಬೇಕು. ರೈತರ ಸಮಸ್ಯೆಗಳ ನಿವಾರಣೆ, ಹೊಸ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಮುಂದಾಗಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಶ್ವ ರೈತರ ದಿನವನ್ನು ಸರ್ಕಾರಿ ರಜಾದಿನ ಎಂದು ಘೋಷಿಸಬೇಕು.

ಗ್ರಾಮಾಂತರಕ್ಕೆಬೆಟ್ಟದಪುರದಲ್ಲಿ ವಿಶ್ವ ರೈತ ದಿನಾಚರಣೆ

Dec 25 2024, 12:48 AM IST
ಎಲ್ಲ ತಂತ್ರಜ್ಞಾನಗಳು ಬೆಳೆದರು ಮನುಷ್ಯ ಮಾತ್ರ ತಿನ್ನುವ ಆಹಾರವನ್ನು ಯಾವುದೇ ತಂತ್ರಜ್ಞಾನದಿಂದ ಬೆಳೆಯಲು ಸಾಧ್ಯವಿಲ್ಲ,

ರೈತ ಸಮೂಹ ಆರ್ಥಿಕ ಸಬಲತೆ ಸಾಧಿಸಲು, ಸಂಕಷ್ಟಗಳಿಂದ ಪಾರಾಗಲು ದಾರಿ ಹುಡುಕಲಿ : ಶಾಸಕ ಶ್ರೀನಿವಾಸ ಮಾನೆ

Dec 24 2024, 12:50 AM IST
ರೈತನಿಗೆ ಬಲ ತುಂಬುವ ಆಶಯಗಳ ಸರ್ಕಾರಗಳಿಗಿದ್ದರೂ ಹಲವು ಸಂದರ್ಭಗಳಲ್ಲಿ ಅದು ಸಾಧ್ಯವಾಗುವುದಿಲ್ಲ ಎಂದು ಶಾಸಕ ಮಾನೆ ಹೇಳಿದರು.

ರೈತ ದಿನಾಚರಣೆ ಸರ್ಕಾರಿ ಕಾರ್ಯಕ್ರಮವಾಗಲಿ: ಉಮಾಶಂಕರ್ ಆಗ್ರಹ

Dec 24 2024, 12:50 AM IST
ರೈತರ ಬದುಕು ಹಸನಾಗಿಸುವ ಸಂಕಲ್ಪದೊಂದಿಗೆ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಿ ಸರ್ಕಾರವೇ ಇತರೆ ಜಯಂತಿಗಳ ಮಾದರಿಯಲ್ಲಿ ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸುವಂತಾಗಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಯಪ್ರವೃತ್ತರಾಗಬೇಕು.

ಎಲ್ಲಾ ರೈತ ಸಂಘಗಳು ಒಗ್ಗಟ್ಟಾದಾರೆ ಸಮಸ್ಯೆಗಳಿಗೆ ಪರಿಹಾರ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Dec 24 2024, 12:48 AM IST
ರೈತರು ಬೆಳೆ ಪದ್ಧತಿಯಲ್ಲಿ ಬದಲಾವಣೆ ತಂದುಕೊಳ್ಳಬೇಕು. ಇಲ್ಲದಿದ್ದರೆ ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ಸಿಗುವುದಿಲ್ಲ. ಹವಾಮಾನ ಬದಲಾವಣೆ ಆಗುತ್ತಿದೆ. ಹಾಗಾಗಿ ರೈತರು ಬೆಳೆ ಬೆಳೆಯುವ ವಿಧಾನಗಳನ್ನು ಬದಲಾಯಿಸಿಕೊಳ್ಳಬೇಕು.

ರೈತ ವಿರೋಧಿ ಧೋರಣೆಗಳಿಂದ ಹಳ್ಳಿಗಳು ಖಾಲಿ ಖಾಲಿ: ಮಲ್ಲಿಕಾರ್ಜುನ ಬಳ್ಳಾರಿ

Dec 24 2024, 12:46 AM IST
ರೈತರು ರಾಷ್ಟ್ರದ ಆತ್ಮವಿದ್ದಂತೆ. ಇಲ್ಲಿನ ಜನರ ಉದ್ಯೋಗ ಮತ್ತು ಜೀವನ ಕೃಷಿ ಅವಲಂಬಿತವಾಗಿದೆ ಎಂದು ರೈತ ಮುಖಂಡ ಮಲ್ಲಿಕಾರ್ಜುನ ಬಳ್ಳಾರಿ ಹೇಳಿದರು.

ಯುವಕರು ಕೃಷಿ ಆಸಕ್ತಿ ಬೆಳೆಸಿಕೊಳ್ಳಲಿ: ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಭೀಮಣ್ಣ ನಾಯ್ಕ

Dec 24 2024, 12:46 AM IST
ರೈತನ ಬದುಕು ಬಹಳ ಕಷ್ಟಕರವಾಗಿದ್ದು, ಅವರನ್ನು ಗೌರವಿಸುವುದು, ಸೌಲಭ್ಯಗಳನ್ನು ನೀಡುವುದು ನಮ್ಮ ಕರ್ತವ್ಯವಾಗಿದೆ.

ರೈತ ದಿನಾಚರಣೆ ಸರ್ಕಾರಿ ಕಾರ್ಯಕ್ರಮವಾಗಲಿ

Dec 24 2024, 12:46 AM IST
ದೇಶದಲ್ಲಿ ರೈತ, ಕೂಲಿ ಕಾರ್ಮಿಕರು ಶೇ.೭೫ ರಷ್ಟಿದ್ದಾರೆ, ಯಾವುದೇ ರಾಜ್ಯವಾಗಲಿ ಅಥವಾ ಕೇಂದ್ರ ಸರ್ಕಾರವಾಗಲಿ ಇದುವರೆಗೂ ರೈತ ದಿನಾಚರಣೆ ಇಲ್ಲಿವರೆಗೆ ಆಚರಿಸಿಲ್ಲ. ಎಲ್ಲಾ ಆಚರಣೆಗಳನ್ನು ಆಚರಿಸುವ ಸರಕಾರಗಳು, ರೈತ ದಿನಾಚರಣೆಗೆ ಯಾಕೆ ನಿರ್ಲಕ್ಷ್ಯ ತೋರಿದ್ದಾರೆ, ಸರ್ಕಾರದ ಮೂಲಕವೇ ಆಚರಿಸಲು ಕ್ರಮ ವಹಿಸಬೇಕು.

ರೈತ ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸಬೇಕು

Dec 24 2024, 12:45 AM IST
ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ರೈತ ಸಾಧಕರನ್ನು ಗುರುತಿಸಿ ಅವರನ್ನು ಸನ್ಮಾನಿಸುವ ಮೂಲಕ ಪ್ರೋತ್ಸಾಹಿಸುವುದೇ ನಿಜವಾದ ರೈತ ದಿನಾಚರಣೆಯಾಗುತ್ತದೆ ಎಂದು ಹೊನ್ನಾಳಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಪ್ರತಿಮಾ ಅವರು ಹೇಳಿದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 84
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved