ಸೆ.4ಕ್ಕೆ ರಾಜ್ಯಾದ್ಯಂತ ರೈತ ಸಂಘ, ಹಸಿರು ಸೇನೆ ಪ್ರತಿಭಟನೆ
Aug 31 2024, 01:33 AM ISTಕೃಷಿ ಪಂಪ್ಸೆಟ್ಗಳಿಗೆ ಆಧಾರ್ ನಂಬರ್ ಜೋಡಣೆ ಮೂಲಕ ಖಾಸಗೀಕರಣಗೊಳಿಸಿ, ವಿದ್ಯುತ್ ಶುಲ್ಕ ವಿಧಿಸುವ ಸರ್ಕಾರದ ಯೋಜನೆ ವಿರೋಧಿಸಿ ಸೆ.4ರಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರಾಜ್ಯಾದ್ಯಂತ ಜಿಲ್ಲಾ ವಿದ್ಯುತ್ ಕಚೇರಿಗಳ ಮುಂಭಾಗ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ದಾವಣಗೆರೆಯಲ್ಲಿ ಹೇಳಿದ್ದಾರೆ.